• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಶಿಕ್ಷಕರ ಅಭಾವ: ಕರೋನಾ ತಗ್ಗಿ ಶಾಲೆ ಆರಂಭವಾದರೂ ಮಕ್ಕಳಿಗೆ ಸಿಗಲಿದೆಯೇ ಉತ್ತಮ ಗುಣಮಟ್ಟದ ಶಿಕ್ಷಣ.?

ಕರ್ಣ by ಕರ್ಣ
September 29, 2021
in ಕರ್ನಾಟಕ
0
ರಾಜ್ಯದಲ್ಲಿ ಶಿಕ್ಷಕರ ಅಭಾವ: ಕರೋನಾ ತಗ್ಗಿ ಶಾಲೆ ಆರಂಭವಾದರೂ ಮಕ್ಕಳಿಗೆ ಸಿಗಲಿದೆಯೇ ಉತ್ತಮ ಗುಣಮಟ್ಟದ ಶಿಕ್ಷಣ.?
Share on WhatsAppShare on FacebookShare on Telegram

ಕರೋನಾ  ತಗ್ಗಿದ ಬೆನ್ನಲ್ಲೇ ಸಂಪೂರ್ಣವಾಗಿ ಶಾಲೆಗಳನ್ನು ಓಪನ್ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಈಗಾಗಲೇ  6ರಿಂದ ಮೇಲ್ಪಟ್ಟ ತರಗತಿಗಳು ಆರಂಭಗೊಂಡಿವೆ. ಇನ್ನುಳಿದಂತೆ 1 ರಿಂದ 5ರ ವರೆಗಿನ ತರಗತಿ ಮಾತ್ರ ತೆರಯಲು ಬಾಕಿ. ಅಕ್ಟೋಬರ್ ಎರಡನೇ ವಾರದಲ್ಲಿ 1 ರಿಂದ 5ರ ವರೆಗಿನ ತರಗತಿ ಆರಂಭವಾಗುವ ಸಾಧ್ಯತೆ.‌ ಆದರೆ ಶಿಕ್ಷಕರ ಕೊರತೆ ಇದೆ. ಇದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ADVERTISEMENT

 1 ರಿಂದ 5ರ ಹೊರತಾಗಿ ಸದ್ಯ ಎಲ್ಲಾ ತರಗತಿಗಳು ಆರಂಭ ಆಗಿವೆ. ಅಕ್ಟೋಬರ್ ಮಧ್ಯದಿಂದ 1ರಿಂದ 5ನೇ ತರಗತಿಗಳೂ ಆರಂಭವಾಗುವ ಸಾಧ್ಯತೆ ಇದೆ‌. ಈ ಬಗ್ಗೆ ನಿನ್ನೆ ಖಾಸಗಿ ಶಾಲೆಗಳ ಒಕ್ಕೂಟಗಳ ಜೊತೆ ಶಿಕ್ಷಣ ಇಲಾಖೆ ಆಯುಕ್ತ ಡಾ. ವಿಶಾಲ್ ಸಭೆ ನಡೆಸಿದ್ದಾರೆ. ಸಭೆ ನಡೆಸಿ ಮುಂದಿನ ಅಕ್ಟೋಬರ್ 2ನೇ ವಾರದಲ್ಲಿ ಸಂಪೂರ್ಣವಾಗಿ ಶಾಲೆ ಓಪನ್ ಮಾಡುವ ಭರವಸೆ ಕೊಟ್ಟಿದ್ದಾರೆ‌. ಸದ್ಯ ಕರೋನಾ  ಇಳಿಮುಖವಾದ ಹಿನ್ನೆಲೆ ಸಂಪೂರ್ಣ ಶಾಲೆ ಆರಂಭ ಮಾಡುವ ಚರ್ಚೆ ನಡೆಯುತ್ತಿದೆ. ಶಾಲೆಯೇನೋ ಆರಂಭಗೊಳ್ಳುತ್ತಿದೆ, ಆದರೆ ಸಮರ್ಪಕ ರೀತಿಯಲ್ಲಿ ರಾಜ್ಯದಲ್ಲಿ ಶಿಕ್ಷಕರ ಸಂಖ್ಯೆ ಇದೆಯೇ ಎನ್ನುವುದೇ ಈಗಿರುವ ಪ್ರಶ್ನೆ. ಹೌದು, ಹಲವು‌ ತಿಂಗಳುಗಳ ಬಳಿಕ ಶಾಲೆಗಳು ಓಪನ್ ಆಗುತ್ತಿವೆ. ಆದರೆ ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದೆ. ಇದನ್ನ ಬಹಿರಂಗವಾಗಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಕೂಡ ಒಪ್ಪಿಕೊಂಡಿದ್ದಾರೆ.

ಶಾಲೆ ಆರಂಭವಾಗಿಯೂ ಶಿಕ್ಷಕರಿಲ್ಲ ಎಂದ ಮೇಲೆ ಉತ್ತಮಗುಣಮಟ್ಟದ ಶಿಕ್ಷಣ ಸಿಗಲಿದೆಯೇ.!?

ಶಾಲೆ ಪ್ರಾರಂಭ ಸರಿ, ಆದರೆ ಇಷ್ಟೂ ದಿನ ಶಿಕ್ಷಣದಿಂದ ವಂಚಿತರಾದ ಮಕ್ಕಳಿಗೆ ಸಿಗುತ್ತಾ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಪ್ರಾಥಮಿಕ ಶಾಲೆಗಳಲ್ಲಿ ಒಟ್ಟು 45 ಸಾವಿರ ಹಾಗೂ ಪ್ರೌಢ ಶಾಲೆಗಳಲ್ಲಿ 8 ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ.

ಇನ್ನು ಎಂದಿಗಿಂತಲೂ ಈ ಬಾರಿ ಸರ್ಕಾರಿ ಶಾಲೆಗಳಲ್ಲಿ ಭರ್ಜರಿ ದಾಖಲಾತಿ ಆಗಿದೆ. ಈ ಬಾರಿ 1-10 ತರಗತಿವರೆಗೆ 1,05,51,951 ದಾಖಲಾತಿ ಮಾಡುವ ಗುರಿ ಹೊಂದಲಾಗಿತ್ತು. ಆದರೆ ಈವರೆಗೆ 96,22,907 ದಾಖಲಾತಿ ಆಗಿದೆ. ಸರ್ಕಾರಿ ಶಾಲೆಗಳಲ್ಲಿ 45,57,511 ಗುರಿ ಇಟ್ಟುಕೊಳ್ಳಲಾಗಿತ್ತು. ಈಗಾಗಲೇ, 43,84,864 ಅಂದರಡ 96.21% ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಆಗಿದೆ. ಅನುದಾನಿತ ಶಾಲೆಗಳಲ್ಲಿ 10,88,561 ಗುರಿ ಹೊಂದಿದ್ದು, 11,76,535 ಅಂದರೆ 108% ರಷ್ಟು ಅಡ್ಮಿಷನ್ ಆಗಿದೆ. ಇದರ ಹೊರತಾಗಿ, ಅನುದಾನ ರಹಿತ ಶಾಲೆಗಳಲ್ಲಿ  46,36,386 ಗುರಿ ನಿಗದಿ ಮಾಡಲಾಗಿದ್ದು, ಸದ್ಯ 37,94,048 ಅಂದರೆ 80.81% ರಷ್ಟು ಅಡ್ಮಿಷನ್ ಖಾಸಗಿ ಕ್ಷೇತ್ರದಲ್ಲಿ ಆಗಿದೆ.

ಪ್ರತಿ ಬಾರಿಗಿಂತ ಈ ಬಾರಿ 2 ಲಕ್ಷ ಹೆಚ್ಚುವರಿ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ಅಡ್ಮಿಷನ್ ಮಾಡಿಕೊಂಡಿದ್ದಾರೆ‌. ಶಿರಸಿಯಲ್ಲಿ 98%, ಚಿತ್ರದುರ್ಗದಲ್ಲಿ 98%, ದಕ್ಷಣಿ ಕನ್ನಡದಲ್ಲಿ 97%, ಉತ್ತರ ಕನ್ನಡದಲ್ಲಿ 97%, ಗದಗದಲ್ಲಿ 97% ದಷ್ಡು ದಾಖಲಾತಿ ಈಗಾಗಲೇ ಆಗಿದೆ‌. ಆದರೆ ಅತಿ ಕಡಿಮೆ ಎಂದರೆ ಬೆಂಗಳೂರು ಉತ್ತರದಲ್ಲಿ, 78% ಅಡ್ಮಿಷನ್ ಇಲ್ಲಿ ಆಗಿದೆ. ಒಟ್ಟಾರೆ ಕರೋನಾ  ಕಡಿಮೆ ಆಗಿರುವ ಹಿನ್ನೆಲೆ ಶಾಲೆ ಓಪನ್ ಆಗುತ್ತುರುವುದು ಸಂತಸದ ವಿಚಾರ. ಆದರೆ ಶಿಕ್ಷಕರಿಲ್ಲದೆ ಮಕ್ಕಳಿಗೆ ಯಾವ ರೀತಿಯಾದ ಶಿಕ್ಷಣ ದೊರೆಯುವುದೇ ಎನ್ನುವುದೇ ಯಕ್ಷ ಪ್ರಶ್ನೆ. ‌

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿಶಾಲೆ ಆರಂಭಶಾಲೆ ಪುನರಾರಂಭಶಿಕ್ಷಕರ ಅಭಾವಸಿದ್ದರಾಮಯ್ಯ
Previous Post

2023 ಚುನಾವಣೆಯಲ್ಲಿ ಜೆಡಿಎಸ್‌ನಿಂದ 30-35 ಮಹಿಳೆಯರಿಗೆ ಟಿಕೆಟ್: ಹೆಚ್ ಡಿ ಕೆ

Next Post

ʼಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ , ಅವರ ಸಂಸ್ಕೃತಿ ತಾಲಿಬಾನ್ ಸಂಸ್ಕೃತಿʼ – ನಳಿನ್ ಕುಮಾರ್ ಕಟೀಲ್

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ʼಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ , ಅವರ ಸಂಸ್ಕೃತಿ ತಾಲಿಬಾನ್ ಸಂಸ್ಕೃತಿʼ – ನಳಿನ್ ಕುಮಾರ್ ಕಟೀಲ್

ʼಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ , ಅವರ ಸಂಸ್ಕೃತಿ ತಾಲಿಬಾನ್ ಸಂಸ್ಕೃತಿʼ - ನಳಿನ್ ಕುಮಾರ್ ಕಟೀಲ್

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada