• Home
  • About Us
  • ಕರ್ನಾಟಕ
Thursday, July 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಮೊದಲ ಟಿ20: ಶಿವ ದುಬೆ ಭರ್ಜರಿ ಬ್ಯಾಟಿಂಗ್‌: ಅಫ್ಘಾನ್‌ ವಿರುದ್ಧದ ಭಾರತಕ್ಕೆ 6 ವಿಕೆಟ್‌ಗಳ ಜಯ

Any Mind by Any Mind
January 12, 2024
in ಕ್ರೀಡೆ
0
ಮೊದಲ ಟಿ20: ಶಿವ ದುಬೆ ಭರ್ಜರಿ ಬ್ಯಾಟಿಂಗ್‌: ಅಫ್ಘಾನ್‌ ವಿರುದ್ಧದ  ಭಾರತಕ್ಕೆ 6 ವಿಕೆಟ್‌ಗಳ ಜಯ
Share on WhatsAppShare on FacebookShare on Telegram

ಮಧ್ಯಮ ಕ್ರಮಾಂಕದ ಬ್ಯಾಟರ್‌ ಶಿವಂ ದುಬೆ(Shivam Dube) 60* ಬಿರುಸಿನ ಬ್ಯಾಟಿಂಗ್‌ ನೆರವಿನಿಂದ ಅಫ್ಘಾನಿಸ್ತಾನ(Afghanistan) ವಿರುದ್ಧದ ಮೊದಲ ಟಿ20(T20I) ಪಂದ್ಯದಲ್ಲಿ ಭಾರತ(Team India) 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ.

ADVERTISEMENT

ಮೊಹಾಲಿಯ ಪಂಜಾಬ್‌ ಕ್ರಿಕೆಟ್‌ ಅಸೋಸಿಯೇಷನ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಅವಕಾಶ ಪಡೆದ ಅಫ್ಘಾನಿಸ್ತಾನ ಸಂಘಟಿತ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 158 ರನ್‌ಗಳಿಸಿತು. ಅಫ್ಘಾನಿಸ್ತಾನದ ಪರ ಮೊಹಮ್ಮದ್‌ ಅಬಿ(42), ಅಝ್ಮತ್‌ವುಲ್ಲ(29), ನಾಯಕ ಝದ್ರಾನ್‌(25) ಉಪಯುಕ್ತ ರನ್‌ಗಳಿಸಿ ತಂಡಕ್ಕೆ ಆಸರೆಯಾದರೆ. ಭಾರತದ ಪರ ಮುಖೇಶ್‌ ಹಾಗೂ ಅಕ್ಸರ್‌ ಪಟೇಲ್‌ ತಲಾ 2 ವಿಕೆಟ್‌ ಹಾಗೂ ದುಬೆ 1 ವಿಕೆಟ್‌ ಪಡೆದರು.

ಅಫ್ಘಾನಿಸ್ತಾನ ನೀಡಿದ 159 ರನ್‌ಗಳ ಟಾರ್ಗೆಟ್‌ ಚೇಸ್‌ ಮಾಡಿದ ಭಾರತ ಇನ್ನಿಂಗ್ಸ್‌ ಮೊದಲ ಓವರ್‌ನಲ್ಲೇ ನಾಯಕ ರೋಹಿತ್‌ ಶರ್ಮ(0) ವಿಕೆಟ್‌ ಕಳೆದುಕೊಂಡಿತು. ನಂತರ ಜೊತೆಯಾದ ಶುಭ್ಮನ್‌ ಗಿಲ್‌(23) ಹಾಗೂ ತಿಲಕ್‌ ವರ್ಮ(26) ತಂಡಕ್ಕೆ ಸ್ವಲ್ಪಮಟ್ಟಿನ ಚೇತರಿಕೆ ನೀಡಿದರು. ಈ ಹಂತದಲ್ಲಿ ಕಣಕ್ಕಿಳಿದ ಶಿವಂ ದುಬೆ(60* ರನ್‌, 40 ಬಾಲ್‌, 5 ಬೌಂಡರಿ, 2 ಸಿಕ್ಸ್‌) ಬಿರುಸಿನ ಬ್ಯಾಟಿಂಗ್‌ನಿಂದ ತಂಡದ ಗೆಲುವಿಗೆ ಕಾರಣರಾದರು. ಇವರಿಗೆ ಸಾಥ್‌ ನೀಡಿದ ಜಿತೇಶ್‌ ಶರ್ಮ(31) ಹಾಗೂ ರಿಂಕು ಸಿಂಗ್‌(16*) ತಂಡವನ್ನು ಗೆಲುವಿನ ದಡಸೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ಅಫ್ಘಾನಿಸ್ತಾನದ ಪರ ಮುಜೀಬ್‌ 2, ಒಮರ್ಜಾಯಿ 1 ವಿಕೆಟ್‌ ಪಡೆದರು.

Previous Post

ಭರವಸೆ ಮೂಡಿಸುವ ಒಂದು ರಂಗಪ್ರಯೋಗಸಂಕೀರ್ಣ ಕಥಾವಸ್ತುವನ್ನು ಪರಿಣಾಮಕಾರಿಯಾಗಿ ರಂಗದ ಮೇಲೆ ಮೂಡಿಸಿದ ಯುವ ತಂಡ

Next Post

ಅಯೋಧ್ಯೆಯ ರಾಮಮಂದಿರಕ್ಕೆ ಹ್ಯಾರಿಸನ್‌ ಲಾಕ್ಸ್‌ನಿಂದ 50 ಕೆಜಿ ತೂಕದ ಬೀಗ ಉಡುಗೊರೆ!

Related Posts

Top Story

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

by ಪ್ರತಿಧ್ವನಿ
July 3, 2025
0

ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು....

Read moreDetails
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025
Next Post
ಅಯೋಧ್ಯೆಯ ರಾಮಮಂದಿರಕ್ಕೆ ಹ್ಯಾರಿಸನ್‌ ಲಾಕ್ಸ್‌ನಿಂದ 50 ಕೆಜಿ ತೂಕದ ಬೀಗ ಉಡುಗೊರೆ!

ಅಯೋಧ್ಯೆಯ ರಾಮಮಂದಿರಕ್ಕೆ ಹ್ಯಾರಿಸನ್‌ ಲಾಕ್ಸ್‌ನಿಂದ 50 ಕೆಜಿ ತೂಕದ ಬೀಗ ಉಡುಗೊರೆ!

Please login to join discussion

Recent News

Top Story

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 23, 2025
Top Story

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ “ಕಮರೊ2” ಆಗಸ್ಟ್ 1 ರಂದು ತೆರೆಗೆ .

by ಪ್ರತಿಧ್ವನಿ
July 23, 2025
Top Story

ಜುಲೈ 25ರಂದು ‘ಮಹಾವತಾರ ನರಸಿಂಹ’ ಆನಿಮೇಷನ್‌ ಚಿತ್ರ ಬಿಡುಗಡೆ

by ಪ್ರತಿಧ್ವನಿ
July 23, 2025
Top Story

CM Siddaramaiah: KPCL ಅಧ್ಯಕ್ಷನಾಗಿ ನಾನೂ ಕೂಡ KPCL ನೌಕರರಲ್ಲಿ ಒಬ್ಬನಾಗಿದ್ದೀನಿ: ಸಿ.ಎಂ

by ಪ್ರತಿಧ್ವನಿ
July 23, 2025
CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ
Top Story

CM Siddaramaiah: ಯಾವ ಕಾಲಕ್ಕೂ ವಿದ್ಯುತ್ ಕೊರತೆಯಾಗದಂತೆ ಕ್ರಮ: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
July 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 23, 2025

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಪ್ಯಾರಾ ನಾರ್ಮಲ್ ಹಾಗೂ ಹಾರಾರ್ ಜಾನಾರ್ ನ ಚಿತ್ರ “ಕಮರೊ2” ಆಗಸ್ಟ್ 1 ರಂದು ತೆರೆಗೆ .

July 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada