• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in Top Story, ಇದೀಗ, ಕ್ರೀಡೆ
0
T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ
Share on WhatsAppShare on FacebookShare on Telegram

ಟಿ20 ವಿಶ್ವಕಪ್ ಗೆದ್ದು ಟೀಮ್ ಇಂಡಿಯಾ ಸಕತ್ ಹ್ಯಾಪಿ ಮೂಡ್ ನಲ್ಲಿದೆ. ಅಮೇರಿಕಾ ಮತ್ತು ವೆಸ್ಟ್ ಇಂಡೀಸ್ ನಲ್ಲಿ ಆಯೋಜಿಸಿದ್ದ 2024ರ ಟಿ-20 ವಿಶ್ವಕಪ್ ಅನ್ನು ಗೆದ್ದು ಚಾಂಪಿಯನ್ ಆಗಿ ತಾಯ್ನಾಡಿಗೆ ಆಗಮಿಸಿದ ಟೀಮ್ ಇಂಡಿಯಾ ಆಟಗಾರರನ್ನ ಗುರುವಾರ ಪ್ರಧಾನಿ ನರೇಂದ್ರ ಮೋದಿ ಸನ್ಮಾನಿಸಿದರು.

ADVERTISEMENT


ಟೀಮ್ ಇಂಡಿಯಾ ಆಟಗಾರರು ವಿಶ್ವಕಪ್ ನೊಂದಿಗೆ ಬಾರ್ಬಡೋಸ್ ನಿಂದ ಇಂದು ತವರಿಗೆ ಮರಳಿದ್ದು, ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಟಗಾರರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಕೇಕ್ ಕತ್ತರಿಸಿ ಆಟಗಾರರು ಸಂಭ್ರಮಾರಣೆ ನಡೆಸಿದರು. ನಂತರ ಇಂದು ಟೀಂ ಇಂಡಿಯಾ ಆಟಗಾರರು ಪ್ರಧಾನಿ ಮೋದಿ ನಿವಾಸಕ್ಕೆ ಭೇಟಿ ನೀಡಿದರು.ವೇಳೆ ಪ್ರಧಾನಿ ಮೋದಿ ಅವರು ಆಟಗಾರರ ಜೊತೆ ಉಪಹಾರ ಸೇವಿಸಿದರು. ನಂತರ ವಿಶ್ವಕಪ್ ಹಿಡಿದು ಪ್ರಧಾನಿ ಮೋದಿ ಅವರ ಜೊತೆ ಕೆಲಹೊತ್ತು ಮಾತುಕತೆ ನಡೆಸಿದರು. ಇನ್ನು ಟೀಂ ಇಂಡಿಯಾ ಆಟಗಾರರ ಸಾಧನೆಯನ್ನ ಶ್ಲಾಘಿಸಿ ಪ್ರಧಾನಿ ಮೋದಿ ಸನ್ಮಾನಿಸಿದರು.


ಜೂನ್ 29 ರಂದು ನಡೆದ T20 ವಿಶ್ವಕಪ್ 2024 ಫೈನಲ್ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಏಳು ರನ್ಗಳಿಂದ ಸೋಲಿಸಿ ಚಾಂಪಿಯನ್ ಆಗಿತ್ತು. ಈ ನಡುವೆ ಜೂನ್ 30 ರಿಂದ ಬೆರಿಲ್ ಚಂಡಮಾರುತದಿಂದಾಗಿ ಬಾರ್ಬಡೋಸ್ ನಲ್ಲಿ ಟೀಮ್ ಇಂಡಿಯಾ ಆಟಗಾರರು ಉಳಿದುಕೊಂಡಿದ್ದರು.

ತವರಿಗೆ ಮರಳಿದ ಟೀಮ್ ಇಂಡಿಯಾಗೆ ಫ್ಯಾನ್ಸ್ ಸ್ವಾಗತ ಕೋರಿದ್ದು, ಈಗಾಗಲೇ ಬಿಸಿಸಿಐ 125 ಕೋಟಿ ಬಹುಮಾನ ಘೋಷಿಸಿದೆ.

Tags: CricketDelhiPMModirohit sharmaT20 world cupTeamIndia\
Previous Post

ಡಮ್ಮಿ ಗನ್ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ ಸ್ಯಾಂಡಲವುಡ್ ಟೆಕ್ನಿಷಿಯನ್…

Next Post

ಪೋಲೀಸ್‌ ಸಿಬ್ಬಂದಿಗಳಿಗೆ ಕಡಕ್‌ ವಾರ್ನಿಂಗ್‌ ಕೊಟ್ಟ ನಗರ ಪೊಲೀಸ್ ಆಯುಕ್ತ ದಯಾನಂದ..!

Related Posts

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಬೈಕ್ ಗೆ ಡಿಕ್ಕಿ ಹೊಡೆದು ಯುವತಿಗೆ ತೀವ್ರ ಗಾಯ ಮಾಡಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ....

Read moreDetails
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
Next Post
ಪೋಲೀಸ್‌ ಸಿಬ್ಬಂದಿಗಳಿಗೆ ಕಡಕ್‌ ವಾರ್ನಿಂಗ್‌ ಕೊಟ್ಟ ನಗರ ಪೊಲೀಸ್ ಆಯುಕ್ತ ದಯಾನಂದ..!

ಪೋಲೀಸ್‌ ಸಿಬ್ಬಂದಿಗಳಿಗೆ ಕಡಕ್‌ ವಾರ್ನಿಂಗ್‌ ಕೊಟ್ಟ ನಗರ ಪೊಲೀಸ್ ಆಯುಕ್ತ ದಯಾನಂದ..!

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada