• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದೆಹಲಿಯಲ್ಲಿ ಪ್ರಜ್ವಲಿಸಲಿದೆ ಹುಬ್ಬಳ್ಳಿಯ ಭರತನಾಟ್ಯ; ಗಣರಾಜ್ಯೋತ್ಸವಕ್ಕೆ ಮಯೂರಿ ನೃತ್ಯ ತಂಡದ ಪ್ರದರ್ಶನ

ಪ್ರತಿಧ್ವನಿ by ಪ್ರತಿಧ್ವನಿ
January 23, 2022
in ಕರ್ನಾಟಕ, ದೇಶ, ವಿಡಿಯೋ
0
Share on WhatsAppShare on FacebookShare on Telegram

ವಾಣಿಜ್ಯನಗರಿ ಹುಬ್ಬಳ್ಳಿ ಅಂದರೆ ನಿಜಕ್ಕೂ ಒಂದು ಗತ್ತು ಗಮ್ಮತ್ತನ್ನು ಮೊದಲಿನಿಂದಲೂ ಮೈಗೂಡಿಸಿಕೊಂಡು ಬಂದಿದೆ. ಈಗ ಹುಬ್ಬಳ್ಳಿ ಗತ್ತು ದೇಶಾದ್ಯಂತ ವ್ಯಾಪಿಸಲಿದೆ. ಹುಬ್ಬಳ್ಳಿಯ ಪ್ರತಿಭೆಗಳಿಗೆ ಸದವಕಾಶವೊಂದು ಬಂದಿದ್ದು, ಹುಬ್ಬಳ್ಳಿ ಕೀರ್ತಿ ಮತ್ತಷ್ಟು ಹೆಚ್ಚಲಿದೆ.

ADVERTISEMENT

ಹೌದು.. ಹುಬ್ಬಳಿಯ ಭರತನಾಟ್ಯ, ನೃತ್ಯಪಟುಗಳಿಗೆ ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ನೃತ್ಯ ಮಾಡುವ ಸದವಕಾಶ ಲಭ್ಯವಾಗಿದೆ. ಇಲ್ಲಿನ ಮಯೂರಿ ನೃತ್ಯ ಅಕಾಡೆಮಿಯ 10 ಪಟುಗಳು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಭವ್ಯ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನ ಮಾಡಲಿದ್ದಾರೆ. ಕರ್ನಾಟಕದಿಂದ ಒಟ್ಟು 37 ನೃತ್ಯ ಪಟುಗಳು ನೃತ್ಯ ಪ್ರರ್ಶನ ಮಾಡಲಿದ್ದಾರೆ. ಉಡುಪಿ ಜಿಲ್ಲೆಯ ಉಡುಪಿ ಫೀಟ್ಸ್, ಬೆಂಗಳೂರಿನ ನಾಟ್ಯಶ್ವರ ನೃತ್ಯ ಶಾಲೆ ಹಾಗೂ ಹುಬ್ಬಳ್ಳಿಯ ಮಯೂರಿ ನೃತ್ಯ ಅಕಾಡೆಮಿಯ ಒಟ್ಟು 37 ಪಟುಗಳು ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಇನ್ನೂ ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳ ಒಟ್ಟು 480 ನೃತ್ಯ ಪಟುಗಳು ನೃತ್ಯ ಮಾಡಲಿದ್ದಾರೆ.


ಈಗಾಗಲೇ ಆಯ್ಕೆಯಾದ ತಂಡಗಳು ನವದೆಹಲಿಗೆ ತಲುಪಿದ್ದು, ಅಲ್ಲಿ ಜನಪಥದಲ್ಲಿ ನೃತ್ಯ ಪ್ರದರ್ಶನ ನೀಡುವ ದಿಸೆಯಲ್ಲಿ ತರಬೇತಿ ಪಡೆಯುತ್ತಿವೆ. ಉಡುಪಿ ತಂಡ ಜನಪದ ನೃತ್ಯ ಪ್ರದರ್ಶನ ಮಾಡಿದರೆ, ಹುಬ್ಬಳ್ಳಿ ತಂಡ ಭರತನಾಟ್ಯ ಪ್ರದರ್ಶಿಸುವುದು, ಕೇಂದ್ರ ಸರಕಾರ 75ನೇ ಗಣರಾಜ್ಯೋತ್ಸವ ನಿಮಿತ್ತ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಅಲ್ಲದೇ ನೃತ್ಯ ತಂಡಗಳ ಆಯ್ಕೆ ಪ್ರಕ್ರಿಯೆ ಸುಲಭವಾಗಿರಲಿಲ್ಲ. ನಾಲ್ಕು ಹಂತದಲ್ಲಿ ಸ್ಪರ್ಧೆಗಳನ್ನು ಎದುರಿಸಿ ತಂಡವನ್ನು ಆಯ್ಕೆ ಮಾಡಲಾಗಿದೆ. ದೇಶದ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಭಾಗದಿಂದ ಒಟ್ಟು 60 ತಂಡಗಳನ್ನು ಆಯ್ಕೆ ಮಾಡಲಾಗಿದೆ. ದೆಹಲಿಯಲ್ಲಿ ನೃತ್ಯ ಗುರುಗಳು ಪಟುಗಳಿಗೆ ತರಬೇತಿ ನೀಡುತ್ತಿದ್ದಾರೆ. ಗಣರಾಜ್ಯೋತ್ಸವ ದಿನದಂದು ಗೀತೆಯ ನೃತ್ಯವನ್ನು ಹುಬ್ಬಳ್ಳಿ ಕಲಾವಿದರು ಪ್ರಸ್ತುತ ಪಡಿಸಲಿದ್ದಾರೆ.

ಒಟ್ಟಿನಲ್ಲಿ ಹುಬ್ಬಳ್ಳಿಯ ಕೀರ್ತಿ ಒಂದಿಲ್ಲೊಂದು ರೀತಿಯಲ್ಲಿ ದೇಶಾದ್ಯಂತ ಹಾಗೂ ಜಗತ್ತಿನಾದ್ಯಂತ ಹರಡುತ್ತಿರುವುದು ಹೆಮ್ಮೆಯ ವಿಷಯವಾಗಿದ್ದು, ಇನ್ನೂ ಹೆಚ್ಚಿನ ಅವಕಾಶ ಹುಬ್ಬಳ್ಳಿಯವರಿಗೆ ಒದಗಿ ಬರಲಿ ಎಂಬುವುದು ನಮ್ಮ ಆಶಯ.

Tags: paradeperformanceRepublic Day
Previous Post

ಮಾನವತೆಯ ಆಕರಗಳಾಗಬೇಕಾದ ಶಾಲೆ ಅಸ್ಮಿತೆಗಳ ಸಂಘರ್ಷದ ತಾಣಗಳಾಗಬೇಕೇ? (ಭಾಗ-೨)

Next Post

Fact Check : ಸರ್ಕಾರಿ ಆಸ್ಪತ್ರೆಯಲ್ಲಿ 7 ದಿನ.. ಖಾಸಗಿ ಆಸ್ಪತ್ರೆಯಲ್ಲಿ 3 ದಿನದಲ್ಲೇ ಸೋಂಕು ಗುಣ : ಏನಿದರ ಹಿಂದಿನ ಅಸಲಿಯತ್ತು?

Related Posts

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ನಿಮ್ಮ ಸತತ ಪರಿಶ್ರಮಕ್ಕೆ ಮೇಲಧಿಕಾರಿಗಳಿಂದ ಮೆಚ್ಚುಗೆ ಮತ್ತು ಪ್ರೋತ್ಸಾಹ...

Read moreDetails
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
Next Post
Fact Check : ಸರ್ಕಾರಿ ಆಸ್ಪತ್ರೆಯಲ್ಲಿ 7 ದಿನ.. ಖಾಸಗಿ ಆಸ್ಪತ್ರೆಯಲ್ಲಿ 3 ದಿನದಲ್ಲೇ ಸೋಂಕು ಗುಣ : ಏನಿದರ ಹಿಂದಿನ ಅಸಲಿಯತ್ತು?

Fact Check : ಸರ್ಕಾರಿ ಆಸ್ಪತ್ರೆಯಲ್ಲಿ 7 ದಿನ.. ಖಾಸಗಿ ಆಸ್ಪತ್ರೆಯಲ್ಲಿ 3 ದಿನದಲ್ಲೇ ಸೋಂಕು ಗುಣ : ಏನಿದರ ಹಿಂದಿನ ಅಸಲಿಯತ್ತು?

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada