• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಟೀಂ ಠಾಕ್ರೆ ಮಾಸ್ಟರ್ ಪ್ಲಾನ್

ಪ್ರತಿಧ್ವನಿ by ಪ್ರತಿಧ್ವನಿ
June 24, 2022
in ದೇಶ, ರಾಜಕೀಯ
0
ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಟೀಂ ಠಾಕ್ರೆ ಮಾಸ್ಟರ್ ಪ್ಲಾನ್
Share on WhatsAppShare on FacebookShare on Telegram

ಮಹಾ ವಿಕಾಸ್ ಅಘಾಡಿ ಸರ್ಕಾದ ವಿರುದ್ದ ಬಂಡಾಯವೆದ್ದು ಶಿವಸೇನೆ ನಾಯಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿರುವ ಸಚಿವ ಏಕನಾಥ್ ಶಿಂಧೆ ತಮ್ಮಗೆ 50 ಶಾಸಕರ ಬೆಂಬಲವಿರುವುದಾಗಿ ಹೇಳಿದ್ದಾರೆ. ಈ ಮಧ್ಯೆ ಮಹಾ ಸಿಎಂ ಉದ್ದವ್ ಠಾಕ್ರೆ & ಟೀಂ ಬಂಡಾಯ ಶಾಸಕರ ಅನರ್ಹ ಮಾಡುವಂತೆ ಡೆಪ್ಯೂಟಿ ಸ್ಪೀಕರ್ಗೆ ಮನವಿ ಸಲ್ಲಿಸಿದೆ.

ADVERTISEMENT

ಇಲ್ಲಿವೆ ಪ್ರಮುಖ ಅಂಶಗಳು

1) ಬಂಡಾಯಕ್ಕೆ ಮೂಲ ಕಾರಣವಾಗಿರುವ 16 ಶಾಸಕರನ್ನು ಅನರ್ಹಗೊಳಿಸುವಂತೆ ಶಿವಸೇನೆಯ ಪ್ರಮುಖ ನಾಯಕರು ಡೆಪ್ಯುಟಿ ಸ್ಪೀಕರ್ಗೆ ಮನವಿ ಸಲ್ಲಿಸಿದ್ದಾರೆ.

2) ಇದೇ ವೇಳೆ ಪ್ರತಿಕ್ರಿಯಿಸಿರುವ ಸಚಿವ ಏಕನಾಥ್ ಶಿಂಧೆ ತಮ್ಮ ಜೊತೆ 50ಕ್ಕು ಹೆಚ್ಚು ಶಾಸಕರು ಇರುವುದಾಗಿ ಹೇಳಿದ್ದಾರೆ. ಅದರಲ್ಲಿ 40ಕ್ಕು ಹೆಚ್ಚಿನ ಜನರು ಶಿವಸೇನೆಯವರಾಗಿದ್ದು ಇನ್ನುಳಿದವರು ಪಕ್ಷೇತರರು ಎಂದು ಹೇಳಲಾಗಿದೆ.

3) ಇಬ್ಬರು ಪಕ್ಷೇತರ ಶಾಸಕರು ಡೆಪ್ಯೂಟಿ ಸ್ಪೀಕರ್ ನರಹರಿ ಜಿರ್ವಾಲ್ರನ್ನು ತಮ್ಮ ಸ್ಥಾನದಿಂದ ಪದಚ್ಯುತಿಗೊಳಿಸುವಂತೆ ಮನವಿ ಮಾಡಿದ್ದಾರೆ. ಮಹೇಶ್ ಬಾಲ್ಡಿ ಹಾಗು ವಿನೋದ್ ಅಗರ್ವಾಲ್ ಬಂಡಾಯ ಶಾಸಕರನ್ನು ಅನರ್ಹಗೊಳಿಸದಂತೆ ಮನವಿ ಅಮಡಿದ್ದಾರೆ.

4) ಇದೇ ವೇಳೆ ಶಿವಸೇನೆಯೆ ಅಜಯ್ ಚೌಧರಿಯನ್ನು ಶಾಸಕಾಂಗ ಪಕ್ಷದ ನಾಯಕನಾಗಿ ನೇಮಿಸಿ ಡೆಪ್ಯೂಟಿ ಸ್ಪೀಕರ್ ಆದೇಶ ಹೊರಡಿಸಿದ್ದಾರೆ ಹಾಗು ಶಿವಸೇನೆ ಹೆಸರಿಸಿರುವ 16 ಬಂಡಾಯ ಶಾಸಕರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

5) ಇದೇ ವೇಳೆ ಶಿವಸೇನೆಯ 16 ಶಾಸಕರು ತಮ್ಮಗೆ ನೋಟಿಸ್ ದೊರೆಯುತ್ತಿದ್ದಂತೆ ಸುಪ್ರೀಂ ಕೋರ್ಟ್ಗೆ ಹೋಗಲು ಸಿದ್ದತೆ ನಡೆಸಿರುವುದಾಗಿ ತಿಳಿದು ಬಂದಿದೆ. ಇದೇ ವೇಳ ಏಕನಾಥ್ ಶಿಂಧೆ ಶಿವಸೇನೆಯ ಅಧಿಕೃತ ಚಿಹ್ನೆ ತಮ್ಮಗೆ ನೀಡುವಂತೆ ಚುನಾವಣ ಆಯೋಗಕ್ಕೆ ಮನವಿ ಸಲ್ಲಿಸಲು ಸಿದ್ದರಾಗಿದ್ದಾರೆ ಎಂದು ತಿಳಿದು ಬಂದಿದೆ.

6) ಇದೇ ವೇಳೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ಗೆ ಕೇಂದ್ರ ಸಚಿವರೊಬ್ಬರು ಜೀವ ಬೆದರಿಕೆ ಹಾಕಿದ್ದಾರೆ ಎಂದು ಶಿವಸೇನೆಯ ವಕ್ತಾರ ಸಂಜಯ್ ರಾವುತ್ ಆರೋಪಿಸಿದ್ದಾರೆ.

7) ಇದೇ ವೇಳೆ ಬಂಡಾಯ ಶಾಸಕರ ಶಕ್ತಿ ಪ್ರದರ್ಶನಕ್ಕೆ ಆಹ್ವಾನ ನೀಡಿರುವ ರಾವುತ್ ಬೆಂಬಲ ಬರಿ ಕಾಗದದ ಮೇಲಿದೆ. ಶಿವಸೇನೆ ಒಂದು ದೊಡ್ಡ ಸಾಗರ ಇಂತಹ ಸಣ್ಣ ಸಣ್ಣ ಅಲೆಗಳು ಆಗಾಗ ಬಂದು ಹೋಗುತ್ತದೆ ಎಂದಿದ್ದಾರೆ.

8) ಶಿವಸೇನೆ ಬಂಡಾಯ ಶಾಸಕರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ ಮರುಕ್ಷಣವೇ ರಾಜ್ಯಪಾಲರು ಹಾಗು ಡೆಪ್ಯೂಟಿ ಸ್ದೀಕರ್ಗೆ ಪತ್ರ ಬರೆದಿರುವ 37 ರೆಬೆಲ್ ಶಾಸಕರು ಏಕನಾಥ್ ಶಿಂಧೆರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ನೇಮಿಸುವಂತೆ ಕೋರಿದ್ದಾರೆ.

9) ಇತ್ತ ಏಕನಾಥ್ ಶಿಂಧೆ ಬಣದಲ್ಲಿ ಶಾಸಕರ ಸಂಖ್ಯೆ ಜಾಸ್ತಿಯಾಗುತ್ತಿದ್ದಂತೆ ತಾನು ಮಹಾ ವಿಕಾಸ್ ಅಘಾಡಿ ಮೈತ್ರಿ ತೊರೆಯುವುದಾಗಿ ಶಿವಸೇನೆ ಘೋಷಿಸಿದೆ ಮತ್ತು 24 ಘಂಟೆಯೊಳಗೆ ವಾಪಸ್ ಬರುವಂತೆ ತನ್ನ ಶಾಸಕರಿಗೆ ಸೂಚಿಸಿದೆ.

10) ಕಳೆದ ಎರಡು ವರ್ಷಗಳಿಂದ ಶಿವಸೇನೆಯ ಶಾಸಕರು ಹಾಗು ನಾಯಕರುಗಳು ಈ ಮೈತ್ರಿಯಿಂದಾಗಿ ಸಾಕಷ್ಟು ಅನುಭವಿಸಿದ್ದಾರೆ. ಮೈತ್ರಿಯಿಂದಾಗಿ ಕಾಂಗ್ರೆಸ್ ಹಾಗು ಎನ್ಸಿಪಿ ಶಾಸಕರು ದಿನದಿಂದ ದಿನಕ್ಕೆ ಬಲಿಷ್ಠವಾಗಿ ಬೆಳೆಯುತ್ತಿದ್ದರು ಎಂದು ಏಕನಾಥ್ ಶಿಂಧೆ ಪುನರುಚ್ಚರಿಸಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

12 ಗಂಟೆ ಕೆಲಸ ಮಾಡಿದರೆ ವಾರದಲ್ಲಿ 3 ವಾರದ ರಜೆ! ಜುಲೈ 1ರಿಂದ ಹೊಸ ನಿಯಮ ಜಾರಿ!

Next Post

ಹಳ್ಳದಲ್ಲಿ ತೇಲಿ ಬಂದ 7 ಭ್ರೂಣಗಳು: ಬೆಚ್ಚಿಬಿದ್ದ ಬೆಳಗಾವಿ ಜನತೆ!

Related Posts

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
0

ಮುಂಬೈ: ಮಹಾರಾಷ್ಟ್ರದMaharashtra )ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar ) ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಅಜಿತ್ ಪವಾರ್(Ajit Pawar )ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ...

Read moreDetails
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
Next Post
ಹಳ್ಳದಲ್ಲಿ ತೇಲಿ ಬಂದ 7 ಭ್ರೂಣಗಳು: ಬೆಚ್ಚಿಬಿದ್ದ ಬೆಳಗಾವಿ ಜನತೆ!

ಹಳ್ಳದಲ್ಲಿ ತೇಲಿ ಬಂದ 7 ಭ್ರೂಣಗಳು: ಬೆಚ್ಚಿಬಿದ್ದ ಬೆಳಗಾವಿ ಜನತೆ!

Please login to join discussion

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada