• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

ಪ್ರತಿಧ್ವನಿ by ಪ್ರತಿಧ್ವನಿ
September 2, 2025
in Top Story, ಅಂಕಣ, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

‘ಹನುಮಾನ್’ ಸಿನಿಮಾ ಬಳಿಕ ತೇಜ ಸಜ್ಜಾ ನಟಿಸಿದ ‘ಮಿರಾಯ್’ ಚಿತ್ರ ಬಹಳ ನಿರೀಕ್ಷೆ ಹೆಚ್ಚಿಸಿದೆ. ಈ ಚಿತ್ರದ ಮೂಲಕ ತೇಜ ಸಜ್ಜಾ ಮತ್ತೊಮ್ಮೆ ಸೂಪರ್ ಯೋಧನಾಗಿ ನಟಿಸಿದ್ದು, ಅವರನ್ನು ಹೊಸ ಅವತಾರದಲ್ಲಿ ನೋಡುವುದಕ್ಕೆ ಪ್ರೇಕ್ಷಕರು ಕೂಡ ತುದಿಗಾಲಲ್ಲಿ ನಿಂತಿದ್ದಾರೆ.

ADVERTISEMENT

ಬಹುಭಾಷೆಯಲ್ಲಿಯೇ ಮೂಡಿಬಂದಿರುವ ಈ ಚಿತ್ರದ ಟ್ರೇಲರ್ ಗೆ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಇದೇ ತಿಂಗಳ 12ರಂದು ಮಿರಾಯ್ ತೆರೆಗೆ ಬರ್ತಿದ್ದು, ಪ್ರಚಾರ ಕಾರ್ಯಭರದಿಂದ ಸಾಗಿದೆ. ಇಂದು ಬೆಂಗಳೂರಿನಲ್ಲಿ ತೇಜ ಸಜ್ಜಾ ತಮ್ಮ ಚಿತ್ರ ಪ್ರಚಾರ ನಡೆಸಿದರು

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಿರಾಯ್ ಸುದ್ದಿ ಗೋಷ್ಟಿ ನಡೆಯಿತು. ಮಿರಾಯ್ ದೊಡ್ಡ ಸಿನಿಮಾ. ಇಡೀ ತಂಡ ಸಾಕಷ್ಟು ಪರಿಶ್ರಮ ಹಾಕಿ ಕೆಲಸ ಮಾಡಿದೆ. ನಿಮ್ಮ‌ ಎಲ್ಲಾ ಬೆಂಬಲ ಈ ಚಿತ್ರದ ಮೇಲೆ ಇರಲಿ‌ ಎಂದು ಕನ್ನಡದಲ್ಲಿಯೇ ಮಾತು ಆರಂಭಿಸಿದ ನಾಯಕ ತೇಜ ಸಜ್ಜಾ, ನಾನು ಇನ್ನೂ ಕನ್ನಡ‌ ಕಲಿಯುತ್ತಿದ್ದೇನೆ. ತಪ್ಪಿದ್ದರೆ ಕ್ಷಮಿಸಿ. ಮಿರಾಯಿ, ಫ್ಯಾಂಟಸಿ ಆಕ್ಷನ್ ಥ್ರಿಲ್ಲರ್ ಸಿನಿಮಾ. ಚಿಕ್ಕವರಿಂದ ಹಿಡಿದು ದೊಡ್ಡವರಿಗೂ ಈ ಚಿತ್ರ ಇಷ್ಟವಾಗುತ್ತದೆ. ಆಕ್ಷನ್, ಎಮೋಷನ್ ಜೊತೆಗೆ ಇತಿಹಾಸದ ಕಥೆಯನ್ನು ಮಿರಾಯ್ ನಲ್ಲಿ ಕಟ್ಟಿಕೊಡಲಾಗಿದೆ. ಪ್ರತಿಯೊಬ್ಬರೂ ಥಿಯೇಟರ್ ನಲ್ಲಿ ಸಿನಿಮಾ ನೋಡಿ ಮನವಿ ಮಾಡಿದರು.

ತೇಜ ಸಜ್ಜಾ ಸೂಪರ್ ಯೋಧನಾಗಿ ಜನರನ್ನು ರಕ್ಷಿಸಲು ಹೋರಾಡು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತೇಜ ಸಜ್ಜಾ ವಿರುದ್ಧ ಟಾಲಿವುಡ್ ನಟ ಮಂಚು ಮನೋಜ್ ಖಳನಾಯಕನಾಗಿ ಅಬ್ಬರಿಸಿದ್ದಾರೆ. ತೇಜ್ ಸಜ್ಜಾ ಜೊತೆ ರಿತಿಕಾ ನಾಯಕ್ ನಾಯಕಿಯಾಗಿ ಗಮನ ಸೆಳೆದಿದ್ದಾರೆ. ನಿರ್ದೇಶಕ ಕಾರ್ತಿಕ್ ಘಟ್ಟಮನೇನಿ ‘ಮಿರಾಯ್’ಗೆ ಕಥೆಯ ಜೊತೆಗೆ ಚಿತ್ರಕಥೆಯನ್ನೂ ಬರೆದು ನಿರ್ದೇಶನ ಮಾಡಿದ್ದಾರೆ.

‘ಮಿರಾಯ್’ ಸಿನಿಮಾವನ್ನು ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಲ್ಲಿ ಟಿ.ಜಿ.ವಿಶ್ವಪ್ರಸಾದ್ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಸದ್ದು ಮಾಡುತ್ತಿರುವ ‘ಮಿರಾಯ್’ ಸೆಪ್ಟೆಂಬರ್ 12ರಂದು ಕೇವಲ 2Dಯಲ್ಲಷ್ಟೇ ಅಲ್ಲ 3D ಫಾರ್ಮಾಟ್‌ನಲ್ಲಿ ಬರೋಬ್ಬರಿ ಏಳು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಕನ್ನಡದಲ್ಲಿ ಈ ಸಿನಿಮಾವನ್ನು ವಿಕೆ‌ ಫಿಲ್ಮ್ ಬ್ಯಾನರ್ ಅಡಿಯಲ್ಲಿ ಹೊಂಬಾಳೆ ಫಿಲ್ಮ್ ಬಿಡುಗಡೆ ಮಾಡುತ್ತಿದೆ.

Tags: HanumanKarnatakaKarthik GattamaneniManchu ManojMedia factoryMirayMoviePan India MovieRitika NayaksandalwoodTej Sajja
Previous Post

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ -‌ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Next Post

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

Related Posts

ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್
ಕರ್ನಾಟಕ

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
March 4, 2026
0

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಆಂಧ್ರಪ್ರದೇಶ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ ಭೂಸ್ವಾಧೀನ ಮಾಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಕೂಡಲೇ...

Read moreDetails
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
Next Post

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada