• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸಂಸದರ ಆಕ್ಷೇಪದ ಹಿನ್ನೆಲೆ ಜಾಹೀರಾತನ್ನು ಹಿಂಪಡೆದ ʻಫ್ಯಾಬ್‌ ಇಂಡಿಯಾʼ

ಪ್ರತಿಧ್ವನಿ by ಪ್ರತಿಧ್ವನಿ
October 19, 2021
in ದೇಶ
0
ಸಂಸದರ ಆಕ್ಷೇಪದ ಹಿನ್ನೆಲೆ ಜಾಹೀರಾತನ್ನು ಹಿಂಪಡೆದ ʻಫ್ಯಾಬ್‌ ಇಂಡಿಯಾʼ
Share on WhatsAppShare on FacebookShare on Telegram

ದೇಶದ ಹೆಸರಾಂತ ಸಾಂಪ್ರದಾಯಿಕ ವಸ್ತ್ರ ಬ್ರ್ಯಾಂಡ್ “ಫ್ಯಾಬ್ ಇಂಡಿಯಾ” ದೀಪಾವಳಿ ಪ್ರಯುಕ್ತ ಉಡುಗೆ ಸಂಗ್ರಹವನ್ನು ‘ಜಶ್ನ್ ಇ ರಿವಾಜ್’ (celebration of tradition) ಎಂಬ ಹೆಸರಿನಡಿ ಜಾಹಿರಾತನ್ನು ಪ್ರಕಟಿಸಿತ್ತು. ಈ ಒಂದು ಜಾಹಿರಾತನ್ನೇ ಗುರಿಯಾಗಿಸಿಕೊಂಡ ಸಂಸದ ತೇಜಸ್ವಿ ಸೂರ್ಯ ಧಾರ್ಮಿಕ ಬಣ್ಣದ ಲೇಪನ ಬಳಿದು ಫ್ಯಾಬ್ ಇಂಡಿಯಾ ತನ್ನ ಜಾಹಿರಾತನ್ನೇ ಹಿಂತೆಗೆದುಕೊಳ್ಳುವಂತೆ ಮಾಡಿದ್ದಾರೆ.

ADVERTISEMENT

ಹೌದು, ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ದೀಪಾವಳಿ ಹಬ್ಬವನ್ನು ‘ಜಶ್ನ್ ಇ ರಿವಾಜ್’ ಎಂದು ಕರೆಯುವ ಮೂಲಕ ಸಂಸ್ಥೆ ಹಿಂದೂಯೇತರ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತಿರುವುದಾಗಿ ಫ್ಯಾಬ್ ಇಂಡಿಯಾ ಸಂಸ್ಥೆಯನ್ನು ಟ್ವಿಟರ್ ನಲ್ಲಿ ತರಾಟೆಗೆ ತೆಗೆದುಕೊಂಡಿದ್ದರು.

Deepavali is not Jash-e-Riwaaz.

This deliberate attempt of abrahamisation of Hindu festivals, depicting models without traditional Hindu attires, must be called out.

And brands like @FabindiaNews must face economic costs for such deliberate misadventures. https://t.co/uCmEBpGqsc

— Tejasvi Surya (@Tejasvi_Surya) October 18, 2021

ಈ ಕುರಿತು ಟ್ವೀಟ್‌ ಮಾಡಿರುವ ತೇಜಸ್ವಿ ಸೂರ್ಯ, “ದೀಪಾವಳಿ ಅಂದರೆ ಜಶ್-ಇ-ರಿವಾಜ್ ಅಲ್ಲ. ಉದ್ದೇಶಪೂರ್ವಕ ಹಿಂದೂ ಹಬ್ಬಗಳ ಅಬ್ರಹಾಮೈಸೇಶನ್‌ ಮಾಡಲಾಗಿದೆ, ಸಾಂಪ್ರದಾಯಿಕ ಹಿಂದೂ ಉಡುಗೆಗಳಿಲ್ಲದ ಮಾದರಿಗಳನ್ನು ಹಾಕಿದ್ದಾರೆ ಮತ್ತು @FabindiaNews ನಂತಹ ಬ್ರ್ಯಾಂಡ್‌ಗಳು ಇಂತಹ ಉದ್ದೇಶಪೂರ್ವಕ ದುಷ್ಕೃತ್ಯಗಳಿಗಾಗಿ ಆರ್ಥಿಕ ವೆಚ್ಚವನ್ನು ಎದುರಿಸಬೇಕಾಗುತ್ತದೆ “ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ. ಇದನ್ನು ಬೆಂಬಲಿಸಿದ ಅನೇಕರು ಫ್ಯಾಬ್ ಇಂಡಿಯಾ ವಿರುದ್ಧ ಕಿಡಿಕಾರಿದ್ದರು. ಇಷ್ಟೇಲ್ಲ ಬೆಳವಣಿಗೆಯ ನಂತರ ಫ್ಯಾಬ್ ಇಂಡಿಯಾ ತನ್ನ ಜಾಹಿರಾತನ್ನು ಹಿಂತೆಗೆದುಕೊಂಡಿದ್ದಾರೆ.

ಫ್ಯಾಬ್ ಇಂಡಿಯಾ ಸಂಸ್ಥೆ ಅಕ್ಟೋಬರ್ 9ರಂದು ದೀಪಾವಳಿ ಪ್ರಯುಕ್ತದ ಉಡುಗೆ ಸಂಗ್ರಹವನ್ನು ಜಶ್ನ್ ಇ ರಿವಾಜ್ ಹೆಸರಿನಡಿ ಪ್ರಕಟಿಸಿತ್ತು. ಜಶ್ನ್ ಇ ರಿವಾಜ್ ಜಾಹೀರಾತಿನಲ್ಲಿ ರೂಪದರ್ಶಿಗಳು ದೀಪಾವಳಿ ಆಚರಣೆಯನ್ನು ಪ್ರತಿಬಿಂಬಿಸದೇ ಇರುವುದನ್ನು ತೇಜಸ್ವಿ ಪ್ರಶ್ನಿಸಿದ್ದರು.

Tags: BJPCongress PartyCovid 19DeepavaliTejasvi Suryaಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ʼಸಿಂಧಗಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಇರುವ ಹೋರಾಟ,. ಕಾಂಗ್ರೆಸ್ ಮೂರನೇ ಸ್ಥಾನದಲ್ಲಿದೆʼ – ಹೆಚ್‌ ಡಿ ಕುಮಾರಸ್ವಾಮಿ

Next Post

ಪುರಾತನ ಕಾರ್ಯಶೈಲಿ ಬಿಟ್ಟರಷ್ಟೇ ಕಾಂಗ್ರೆಸ್ ಪುನಶ್ಚೇತನ ಸಾಧ್ಯ!

Related Posts

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್
ಇದೀಗ

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

by ಪ್ರತಿಧ್ವನಿ
January 18, 2026
0

ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು...

Read moreDetails
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Next Post
ಪುರಾತನ ಕಾರ್ಯಶೈಲಿ ಬಿಟ್ಟರಷ್ಟೇ ಕಾಂಗ್ರೆಸ್ ಪುನಶ್ಚೇತನ ಸಾಧ್ಯ!

ಪುರಾತನ ಕಾರ್ಯಶೈಲಿ ಬಿಟ್ಟರಷ್ಟೇ ಕಾಂಗ್ರೆಸ್ ಪುನಶ್ಚೇತನ ಸಾಧ್ಯ!

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada