• Home
  • About Us
  • ಕರ್ನಾಟಕ
Wednesday, December 17, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

‘ಎಳೆ ಸಂಸದ’ ಈ ಸಮಾಜಕ್ಕೆ ಅಂಟಿದ ಕರೋನಾಗಿಂತಲೂ ಭೀಕರ ವೈರಸ್ –ಕಾಂಗ್ರೆಸ್

Any Mind by Any Mind
May 5, 2021
in Uncategorized
0
‘ಎಳೆ ಸಂಸದ’ ಈ ಸಮಾಜಕ್ಕೆ ಅಂಟಿದ ಕರೋನಾಗಿಂತಲೂ ಭೀಕರ ವೈರಸ್ –ಕಾಂಗ್ರೆಸ್
Share on WhatsAppShare on FacebookShare on Telegram

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯನ ʼಬಿಬಿಎಂಪಿ ಬೆಡ್‌ ಅವ್ಯವಹಾರ ಬಯಲುʼ ಪ್ರಹಸನ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸರ್ಕಾರದ ವೈಫಲ್ಯವನ್ನು ಮರೆ ಮಾಚಲು ಒಂದು ಸಮುದಾಯದ ಮೇಲೆ ಗೂಬೆ ಕೂರಿಸುವ ಪ್ರಯತ್ನಕ್ಕೆ ಪ್ರತಿಪಕ್ಷ ಮಾತ್ರವಲ್ಲದೆ ಸಾಮಾಜಿಕ ಜಾಲತಾಣ ಬಳಕೆದಾರರು ಕೂಡಾ ಕಿಡಿಕಾರಿದ್ದಾರೆ.

ADVERTISEMENT

ತೇಜಸ್ವಿ ಸೂರ್ಯನ ʼಕೋಮು ಆಯಾಮದ ತಿರುಚುವಿಕೆಗೆʼ ಕಾಂಗ್ರೆಸ್‌ ಖಂಡನೆ ವ್ಯಕ್ತಪಡಿಸಿದ್ದು, ಬೆಂಗಳೂರು ದಕ್ಷಿಣದ ‘ಎಳೆ ಸಂಸದ’ ಈ ಸಮಾಜಕ್ಕೆ ಅಂಟಿದ ಕರೋನಾಗಿಂತಲೂ ಭೀಕರ ವೈರಸ್ ಎಂದಿದೆ.

ಬೆಂಗಳೂರು ದಕ್ಷಿಣದ 'ಎಳೆ ಸಂಸದ' ಈ ಸಮಾಜಕ್ಕೆ ಅಂಟಿದ ಕರೋನಾಗಿಂತಲೂ ಭೀಕರ ವೈರಸ್.

ತಮ್ಮ ವೈಫಲ್ಯ, ಭ್ರಷ್ಟಾಚಾರ ಮರೆಮಾಚಲು ಬಿಜೆಪಿ ಮೊರೆ ಹೋಗುವುದೇ ಕೋಮು ಬಣ್ಣಕ್ಕೆ

ಬಿಬಿಎಂಪಿ ವಾರ್ ರೂಮಿನಲ್ಲಿ ಸರ್ವ ಜಾತಿ, ಜನಾಂಗದ 205 ಮಂದಿ ಕೆಲಸ ಮಾಡುತ್ತಿದ್ದಾರೆ. ಈ ತಲೆಮಾಸದ ಎಳೆ ಸಂಸದನ ಕೋಮುಕಣ್ಣಿಗೆ ಒಂದು ಕೋಮಿನ 16 ಜನರಷ್ಟೇ ಕಂಡಿದ್ದಾರೆ.
1/2 pic.twitter.com/zreAMCWVdb

— Karnataka Congress (@INCKarnataka) May 5, 2021

ತಮ್ಮ ವೈಫಲ್ಯ, ಭ್ರಷ್ಟಾಚಾರ ಮರೆಮಾಚಲು ಬಿಜೆಪಿ ಮೊರೆ ಹೋಗುವುದೇ ಕೋಮು ಬಣ್ಣಕ್ಕೆ.  ಬಿಬಿಎಂಪಿ ವಾರ್ ರೂಮಿನಲ್ಲಿ ಸರ್ವ ಜಾತಿ, ಜನಾಂಗದ 205 ಮಂದಿ ಕೆಲಸ ಮಾಡುತ್ತಿದ್ದಾರೆ. ಈ ತಲೆಮಾಸದ ಎಳೆ ಸಂಸದನ ಕೋಮುಕಣ್ಣಿಗೆ ಒಂದು ಕೋಮಿನ 16 ಜನರಷ್ಟೇ ಕಂಡಿದ್ದಾರೆ ಎಂದು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ.

ಸಂಕಟದ ಹೊತ್ತಿನಲ್ಲೂ ಬಿಜೆಪಿಗರ ರಕ್ತದೊಳಗೆ ಅಡಕವಾಗಿರುವ ವಿಷವನ್ನು ಬಿಡಲಾರರು. ಕಳೆದ ಭಾರಿ ತಮ್ಮ ವೈಫಲ್ಯಕ್ಕೆ “ತಬ್ಲಿಘಿ” ಹೆಸರನ್ನು ಬಳಸಿದ್ದಕ್ಕೆ ಕೋರ್ಟ್ ಛಿಮಾರಿ ಹಾಕಿದ್ದು ಮರೆತು ಈಗಲೂ ಮತ್ತೆ ಕೋಮು ಬಣ್ಣ ಬಡಿಯುತ್ತಿದ್ದಾರೆ. ಬಿಜೆಪಿ ಈ ದೇಶಕ್ಕೆ ಅಂಟಿದ ಮಾರಣಾಂತಿಕ ವೈರಸ್. ಬಿಜೆಪಿ ಮುಕ್ತವಾದರೆ ಕರೊನವೂ ಮುಕ್ತವಾದಂತೆ ಎಂದು ಕಾಂಗ್ರೆಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಿಂದ ಪ್ರತಿಕ್ರಿಯಿಸಿದೆ.

ಕರೋನಾ ಸಂಧರ್ಭದಲ್ಲೂ ಬಿಜೆಪಿ ಕೋಮು ಧ್ವೇಷ ಬಿತ್ತುವ ರಾಜಕಾರಣದಲ್ಲಿ ತೊಡಗಿರುವುದನ್ನು ಪ್ರಜ್ಞಾವಂತ ನಾಗರಿಕರು ಖಂಡಿಸುತ್ತಿದ್ದಾರೆ. ಕರೋನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರೂ ಭಯಬಿದ್ದು ಹಿಂದೇಟು ಹಾಕುತ್ತಿದ್ದಾರೆ, ಅಂತಹ ಸಂಧರ್ಭದಲ್ಲಿ ಮುಸ್ಲಿಮ್‌ ಯುವಕರು ಅಂತಹ ಮೃತದೇಹಗಳ ಅಂತಿಮ ಸಂಸ್ಕಾರವನ್ನು ಗೌರವಯುತವಾಗಿ ನಡೆಸುತ್ತಿದ್ದಾರೆ. ಹಲವು ಕಡೆಗಳಲ್ಲಿ, ಮಸೀದಿಗಳೇ ಕೋವಿಡ್‌ ಕೇರ್‌ ಸೆಂಟರ್‌ಗಳಾಗಿ ಸೇವೆಯಲ್ಲಿವೆ. ಆದರೂ, ತನ್ನ ಮಾನ ಉಳಿಸುವ ಏಕೈಕ ಕಾರಣದಿಂದ ಮುಸ್ಲಿಮರ ವಿರುದ್ಧ ಬಿಜೆಪಿ ಅಪಪ್ರಚಾರ ನಡೆಸುತ್ತಿದೆ ಎಂದು ಸಾಮಾಜಿಕ ಜಾಲತಾಣದ ಹಲವಾರು ಬಳಕೆದಾರರು ಬಿಜೆಪಿ ನಡೆಯನ್ನು ಖಂಡಿಸಿದ್ದಾರೆ.

Previous Post

ದೂರದೃಷ್ಟಿಯ ಮತ್ತು ನಾಯಕತ್ವದ ಕೊರತೆಯೇ ಭಾರತದಲ್ಲಿ ಕೋವಿಡ್ ದುರಂತಕ್ಕೆ ಕಾರಣ: ರಘುರಾಮ್ ರಾಜನ್

Next Post

ಸಾವು ನೋವಿಗೆ ಮಿಡಿಯದ ಹಂತಕ ವ್ಯವಸ್ಥೆ

Related Posts

ಎಲ್ಲವೂ ಸರಿಯಾಗಬೇಕು: ಜೈಲಾಧಿಕಾರಿಗಳಿಗೆ ಅಲೋಕ್ ಕೊಟ್ಟ ಡೆಡ್ ಲೈನ್ ಏನು..?
Uncategorized

ಎಲ್ಲವೂ ಸರಿಯಾಗಬೇಕು: ಜೈಲಾಧಿಕಾರಿಗಳಿಗೆ ಅಲೋಕ್ ಕೊಟ್ಟ ಡೆಡ್ ಲೈನ್ ಏನು..?

by ಪ್ರತಿಧ್ವನಿ
December 16, 2025
0

  ಬೆಂಗಳೂರು: ಕರ್ನಾಟಕ ಕಾರಗೃಹ ಮತ್ತು ಸುಧಾರಣ ಇಲಾಖೆ ನೂತನ ಡಿಜಿಪಿಯಾಗಿರೋ ಅಲೋಕ್ ಕುಮಾರ್ ನಿನ್ನೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಈ...

Read moreDetails
ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

December 10, 2025
Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

December 13, 2025
*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

December 2, 2025
ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

November 17, 2025
Next Post
ಸಾವು ನೋವಿಗೆ ಮಿಡಿಯದ ಹಂತಕ ವ್ಯವಸ್ಥೆ

ಸಾವು ನೋವಿಗೆ ಮಿಡಿಯದ ಹಂತಕ ವ್ಯವಸ್ಥೆ

Please login to join discussion

Recent News

Health Care

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

by ಪ್ರತಿಧ್ವನಿ
December 16, 2025
Top Story

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

by ಪ್ರತಿಧ್ವನಿ
December 16, 2025
Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Top Story

Winter Session 2025: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

by ಪ್ರತಿಧ್ವನಿ
December 16, 2025
Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌
Top Story

Winter Session 2025: ಅಧಿವೇಶನ ಕರೆದಿರುವುದೇ ಉ.ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು-ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 16, 2025
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. .

by ಪ್ರತಿಧ್ವನಿ
December 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ದಿನೇಶ್ ಗುಂಡೂರಾವ್

December 16, 2025

ಎರಡನೇ ವಾರದಲ್ಲೂ ಮುಂದುವರೆದಿದೆ‌ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ..!!

December 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada