• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

‘ಎಳೆ ಸಂಸದ’ ಈ ಸಮಾಜಕ್ಕೆ ಅಂಟಿದ ಕರೋನಾಗಿಂತಲೂ ಭೀಕರ ವೈರಸ್ –ಕಾಂಗ್ರೆಸ್

Any Mind by Any Mind
May 5, 2021
in Uncategorized
0
‘ಎಳೆ ಸಂಸದ’ ಈ ಸಮಾಜಕ್ಕೆ ಅಂಟಿದ ಕರೋನಾಗಿಂತಲೂ ಭೀಕರ ವೈರಸ್ –ಕಾಂಗ್ರೆಸ್
Share on WhatsAppShare on FacebookShare on Telegram

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯನ ʼಬಿಬಿಎಂಪಿ ಬೆಡ್‌ ಅವ್ಯವಹಾರ ಬಯಲುʼ ಪ್ರಹಸನ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸರ್ಕಾರದ ವೈಫಲ್ಯವನ್ನು ಮರೆ ಮಾಚಲು ಒಂದು ಸಮುದಾಯದ ಮೇಲೆ ಗೂಬೆ ಕೂರಿಸುವ ಪ್ರಯತ್ನಕ್ಕೆ ಪ್ರತಿಪಕ್ಷ ಮಾತ್ರವಲ್ಲದೆ ಸಾಮಾಜಿಕ ಜಾಲತಾಣ ಬಳಕೆದಾರರು ಕೂಡಾ ಕಿಡಿಕಾರಿದ್ದಾರೆ.

ADVERTISEMENT

ತೇಜಸ್ವಿ ಸೂರ್ಯನ ʼಕೋಮು ಆಯಾಮದ ತಿರುಚುವಿಕೆಗೆʼ ಕಾಂಗ್ರೆಸ್‌ ಖಂಡನೆ ವ್ಯಕ್ತಪಡಿಸಿದ್ದು, ಬೆಂಗಳೂರು ದಕ್ಷಿಣದ ‘ಎಳೆ ಸಂಸದ’ ಈ ಸಮಾಜಕ್ಕೆ ಅಂಟಿದ ಕರೋನಾಗಿಂತಲೂ ಭೀಕರ ವೈರಸ್ ಎಂದಿದೆ.

ಬೆಂಗಳೂರು ದಕ್ಷಿಣದ 'ಎಳೆ ಸಂಸದ' ಈ ಸಮಾಜಕ್ಕೆ ಅಂಟಿದ ಕರೋನಾಗಿಂತಲೂ ಭೀಕರ ವೈರಸ್.

ತಮ್ಮ ವೈಫಲ್ಯ, ಭ್ರಷ್ಟಾಚಾರ ಮರೆಮಾಚಲು ಬಿಜೆಪಿ ಮೊರೆ ಹೋಗುವುದೇ ಕೋಮು ಬಣ್ಣಕ್ಕೆ

ಬಿಬಿಎಂಪಿ ವಾರ್ ರೂಮಿನಲ್ಲಿ ಸರ್ವ ಜಾತಿ, ಜನಾಂಗದ 205 ಮಂದಿ ಕೆಲಸ ಮಾಡುತ್ತಿದ್ದಾರೆ. ಈ ತಲೆಮಾಸದ ಎಳೆ ಸಂಸದನ ಕೋಮುಕಣ್ಣಿಗೆ ಒಂದು ಕೋಮಿನ 16 ಜನರಷ್ಟೇ ಕಂಡಿದ್ದಾರೆ.
1/2 pic.twitter.com/zreAMCWVdb

— Karnataka Congress (@INCKarnataka) May 5, 2021

ತಮ್ಮ ವೈಫಲ್ಯ, ಭ್ರಷ್ಟಾಚಾರ ಮರೆಮಾಚಲು ಬಿಜೆಪಿ ಮೊರೆ ಹೋಗುವುದೇ ಕೋಮು ಬಣ್ಣಕ್ಕೆ.  ಬಿಬಿಎಂಪಿ ವಾರ್ ರೂಮಿನಲ್ಲಿ ಸರ್ವ ಜಾತಿ, ಜನಾಂಗದ 205 ಮಂದಿ ಕೆಲಸ ಮಾಡುತ್ತಿದ್ದಾರೆ. ಈ ತಲೆಮಾಸದ ಎಳೆ ಸಂಸದನ ಕೋಮುಕಣ್ಣಿಗೆ ಒಂದು ಕೋಮಿನ 16 ಜನರಷ್ಟೇ ಕಂಡಿದ್ದಾರೆ ಎಂದು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ.

ಸಂಕಟದ ಹೊತ್ತಿನಲ್ಲೂ ಬಿಜೆಪಿಗರ ರಕ್ತದೊಳಗೆ ಅಡಕವಾಗಿರುವ ವಿಷವನ್ನು ಬಿಡಲಾರರು. ಕಳೆದ ಭಾರಿ ತಮ್ಮ ವೈಫಲ್ಯಕ್ಕೆ “ತಬ್ಲಿಘಿ” ಹೆಸರನ್ನು ಬಳಸಿದ್ದಕ್ಕೆ ಕೋರ್ಟ್ ಛಿಮಾರಿ ಹಾಕಿದ್ದು ಮರೆತು ಈಗಲೂ ಮತ್ತೆ ಕೋಮು ಬಣ್ಣ ಬಡಿಯುತ್ತಿದ್ದಾರೆ. ಬಿಜೆಪಿ ಈ ದೇಶಕ್ಕೆ ಅಂಟಿದ ಮಾರಣಾಂತಿಕ ವೈರಸ್. ಬಿಜೆಪಿ ಮುಕ್ತವಾದರೆ ಕರೊನವೂ ಮುಕ್ತವಾದಂತೆ ಎಂದು ಕಾಂಗ್ರೆಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಿಂದ ಪ್ರತಿಕ್ರಿಯಿಸಿದೆ.

ಕರೋನಾ ಸಂಧರ್ಭದಲ್ಲೂ ಬಿಜೆಪಿ ಕೋಮು ಧ್ವೇಷ ಬಿತ್ತುವ ರಾಜಕಾರಣದಲ್ಲಿ ತೊಡಗಿರುವುದನ್ನು ಪ್ರಜ್ಞಾವಂತ ನಾಗರಿಕರು ಖಂಡಿಸುತ್ತಿದ್ದಾರೆ. ಕರೋನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರೂ ಭಯಬಿದ್ದು ಹಿಂದೇಟು ಹಾಕುತ್ತಿದ್ದಾರೆ, ಅಂತಹ ಸಂಧರ್ಭದಲ್ಲಿ ಮುಸ್ಲಿಮ್‌ ಯುವಕರು ಅಂತಹ ಮೃತದೇಹಗಳ ಅಂತಿಮ ಸಂಸ್ಕಾರವನ್ನು ಗೌರವಯುತವಾಗಿ ನಡೆಸುತ್ತಿದ್ದಾರೆ. ಹಲವು ಕಡೆಗಳಲ್ಲಿ, ಮಸೀದಿಗಳೇ ಕೋವಿಡ್‌ ಕೇರ್‌ ಸೆಂಟರ್‌ಗಳಾಗಿ ಸೇವೆಯಲ್ಲಿವೆ. ಆದರೂ, ತನ್ನ ಮಾನ ಉಳಿಸುವ ಏಕೈಕ ಕಾರಣದಿಂದ ಮುಸ್ಲಿಮರ ವಿರುದ್ಧ ಬಿಜೆಪಿ ಅಪಪ್ರಚಾರ ನಡೆಸುತ್ತಿದೆ ಎಂದು ಸಾಮಾಜಿಕ ಜಾಲತಾಣದ ಹಲವಾರು ಬಳಕೆದಾರರು ಬಿಜೆಪಿ ನಡೆಯನ್ನು ಖಂಡಿಸಿದ್ದಾರೆ.

Previous Post

ದೂರದೃಷ್ಟಿಯ ಮತ್ತು ನಾಯಕತ್ವದ ಕೊರತೆಯೇ ಭಾರತದಲ್ಲಿ ಕೋವಿಡ್ ದುರಂತಕ್ಕೆ ಕಾರಣ: ರಘುರಾಮ್ ರಾಜನ್

Next Post

ಸಾವು ನೋವಿಗೆ ಮಿಡಿಯದ ಹಂತಕ ವ್ಯವಸ್ಥೆ

Related Posts

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು
Uncategorized

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

by ಪ್ರತಿಧ್ವನಿ
April 13, 2026
0

ಧಾರವಾಡ ನಗರದ ಮಾಳಾಪುರ ಬಡಾವಣೆಯ ಹಾಶ್ಮಿ ನಗರದಲ್ಲಿ ನಡೆದ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣವನ್ನು ಉಪನಗರ ಠಾಣೆ ಪೊಲೀಸರು ಶೀಘ್ರವೇ ಭೇದಿಸಿದ್ದಾರೆ. ಕೊಲೆ...

Read moreDetails
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
Next Post
ಸಾವು ನೋವಿಗೆ ಮಿಡಿಯದ ಹಂತಕ ವ್ಯವಸ್ಥೆ

ಸಾವು ನೋವಿಗೆ ಮಿಡಿಯದ ಹಂತಕ ವ್ಯವಸ್ಥೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada