• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

‘ಎಳೆ ಸಂಸದ’ ಈ ಸಮಾಜಕ್ಕೆ ಅಂಟಿದ ಕರೋನಾಗಿಂತಲೂ ಭೀಕರ ವೈರಸ್ –ಕಾಂಗ್ರೆಸ್

Any Mind by Any Mind
May 5, 2021
in Uncategorized
0
‘ಎಳೆ ಸಂಸದ’ ಈ ಸಮಾಜಕ್ಕೆ ಅಂಟಿದ ಕರೋನಾಗಿಂತಲೂ ಭೀಕರ ವೈರಸ್ –ಕಾಂಗ್ರೆಸ್
Share on WhatsAppShare on FacebookShare on Telegram

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯನ ʼಬಿಬಿಎಂಪಿ ಬೆಡ್‌ ಅವ್ಯವಹಾರ ಬಯಲುʼ ಪ್ರಹಸನ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸರ್ಕಾರದ ವೈಫಲ್ಯವನ್ನು ಮರೆ ಮಾಚಲು ಒಂದು ಸಮುದಾಯದ ಮೇಲೆ ಗೂಬೆ ಕೂರಿಸುವ ಪ್ರಯತ್ನಕ್ಕೆ ಪ್ರತಿಪಕ್ಷ ಮಾತ್ರವಲ್ಲದೆ ಸಾಮಾಜಿಕ ಜಾಲತಾಣ ಬಳಕೆದಾರರು ಕೂಡಾ ಕಿಡಿಕಾರಿದ್ದಾರೆ.

ADVERTISEMENT

ತೇಜಸ್ವಿ ಸೂರ್ಯನ ʼಕೋಮು ಆಯಾಮದ ತಿರುಚುವಿಕೆಗೆʼ ಕಾಂಗ್ರೆಸ್‌ ಖಂಡನೆ ವ್ಯಕ್ತಪಡಿಸಿದ್ದು, ಬೆಂಗಳೂರು ದಕ್ಷಿಣದ ‘ಎಳೆ ಸಂಸದ’ ಈ ಸಮಾಜಕ್ಕೆ ಅಂಟಿದ ಕರೋನಾಗಿಂತಲೂ ಭೀಕರ ವೈರಸ್ ಎಂದಿದೆ.

ಬೆಂಗಳೂರು ದಕ್ಷಿಣದ 'ಎಳೆ ಸಂಸದ' ಈ ಸಮಾಜಕ್ಕೆ ಅಂಟಿದ ಕರೋನಾಗಿಂತಲೂ ಭೀಕರ ವೈರಸ್.

ತಮ್ಮ ವೈಫಲ್ಯ, ಭ್ರಷ್ಟಾಚಾರ ಮರೆಮಾಚಲು ಬಿಜೆಪಿ ಮೊರೆ ಹೋಗುವುದೇ ಕೋಮು ಬಣ್ಣಕ್ಕೆ

ಬಿಬಿಎಂಪಿ ವಾರ್ ರೂಮಿನಲ್ಲಿ ಸರ್ವ ಜಾತಿ, ಜನಾಂಗದ 205 ಮಂದಿ ಕೆಲಸ ಮಾಡುತ್ತಿದ್ದಾರೆ. ಈ ತಲೆಮಾಸದ ಎಳೆ ಸಂಸದನ ಕೋಮುಕಣ್ಣಿಗೆ ಒಂದು ಕೋಮಿನ 16 ಜನರಷ್ಟೇ ಕಂಡಿದ್ದಾರೆ.
1/2 pic.twitter.com/zreAMCWVdb

— Karnataka Congress (@INCKarnataka) May 5, 2021

ತಮ್ಮ ವೈಫಲ್ಯ, ಭ್ರಷ್ಟಾಚಾರ ಮರೆಮಾಚಲು ಬಿಜೆಪಿ ಮೊರೆ ಹೋಗುವುದೇ ಕೋಮು ಬಣ್ಣಕ್ಕೆ.  ಬಿಬಿಎಂಪಿ ವಾರ್ ರೂಮಿನಲ್ಲಿ ಸರ್ವ ಜಾತಿ, ಜನಾಂಗದ 205 ಮಂದಿ ಕೆಲಸ ಮಾಡುತ್ತಿದ್ದಾರೆ. ಈ ತಲೆಮಾಸದ ಎಳೆ ಸಂಸದನ ಕೋಮುಕಣ್ಣಿಗೆ ಒಂದು ಕೋಮಿನ 16 ಜನರಷ್ಟೇ ಕಂಡಿದ್ದಾರೆ ಎಂದು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ.

ಸಂಕಟದ ಹೊತ್ತಿನಲ್ಲೂ ಬಿಜೆಪಿಗರ ರಕ್ತದೊಳಗೆ ಅಡಕವಾಗಿರುವ ವಿಷವನ್ನು ಬಿಡಲಾರರು. ಕಳೆದ ಭಾರಿ ತಮ್ಮ ವೈಫಲ್ಯಕ್ಕೆ “ತಬ್ಲಿಘಿ” ಹೆಸರನ್ನು ಬಳಸಿದ್ದಕ್ಕೆ ಕೋರ್ಟ್ ಛಿಮಾರಿ ಹಾಕಿದ್ದು ಮರೆತು ಈಗಲೂ ಮತ್ತೆ ಕೋಮು ಬಣ್ಣ ಬಡಿಯುತ್ತಿದ್ದಾರೆ. ಬಿಜೆಪಿ ಈ ದೇಶಕ್ಕೆ ಅಂಟಿದ ಮಾರಣಾಂತಿಕ ವೈರಸ್. ಬಿಜೆಪಿ ಮುಕ್ತವಾದರೆ ಕರೊನವೂ ಮುಕ್ತವಾದಂತೆ ಎಂದು ಕಾಂಗ್ರೆಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಿಂದ ಪ್ರತಿಕ್ರಿಯಿಸಿದೆ.

ಕರೋನಾ ಸಂಧರ್ಭದಲ್ಲೂ ಬಿಜೆಪಿ ಕೋಮು ಧ್ವೇಷ ಬಿತ್ತುವ ರಾಜಕಾರಣದಲ್ಲಿ ತೊಡಗಿರುವುದನ್ನು ಪ್ರಜ್ಞಾವಂತ ನಾಗರಿಕರು ಖಂಡಿಸುತ್ತಿದ್ದಾರೆ. ಕರೋನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರೂ ಭಯಬಿದ್ದು ಹಿಂದೇಟು ಹಾಕುತ್ತಿದ್ದಾರೆ, ಅಂತಹ ಸಂಧರ್ಭದಲ್ಲಿ ಮುಸ್ಲಿಮ್‌ ಯುವಕರು ಅಂತಹ ಮೃತದೇಹಗಳ ಅಂತಿಮ ಸಂಸ್ಕಾರವನ್ನು ಗೌರವಯುತವಾಗಿ ನಡೆಸುತ್ತಿದ್ದಾರೆ. ಹಲವು ಕಡೆಗಳಲ್ಲಿ, ಮಸೀದಿಗಳೇ ಕೋವಿಡ್‌ ಕೇರ್‌ ಸೆಂಟರ್‌ಗಳಾಗಿ ಸೇವೆಯಲ್ಲಿವೆ. ಆದರೂ, ತನ್ನ ಮಾನ ಉಳಿಸುವ ಏಕೈಕ ಕಾರಣದಿಂದ ಮುಸ್ಲಿಮರ ವಿರುದ್ಧ ಬಿಜೆಪಿ ಅಪಪ್ರಚಾರ ನಡೆಸುತ್ತಿದೆ ಎಂದು ಸಾಮಾಜಿಕ ಜಾಲತಾಣದ ಹಲವಾರು ಬಳಕೆದಾರರು ಬಿಜೆಪಿ ನಡೆಯನ್ನು ಖಂಡಿಸಿದ್ದಾರೆ.

Previous Post

ದೂರದೃಷ್ಟಿಯ ಮತ್ತು ನಾಯಕತ್ವದ ಕೊರತೆಯೇ ಭಾರತದಲ್ಲಿ ಕೋವಿಡ್ ದುರಂತಕ್ಕೆ ಕಾರಣ: ರಘುರಾಮ್ ರಾಜನ್

Next Post

ಸಾವು ನೋವಿಗೆ ಮಿಡಿಯದ ಹಂತಕ ವ್ಯವಸ್ಥೆ

Related Posts

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ
Uncategorized

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 20, 2025
0

ಬಿ.ಆರ್. ಪಾಟೀಲ್, ಕೃಷ್ಣಭೈರೇಗೌಡ ಇದ್ದಿದ್ದನ್ನೇ ಹೇಳಿದ್ದಾರೆ ಎಂದು ಕಿಡಿ ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ ಎಂದು ಕಿಡಿ ಭೂಮಿ...

Read moreDetails
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025
Next Post
ಸಾವು ನೋವಿಗೆ ಮಿಡಿಯದ ಹಂತಕ ವ್ಯವಸ್ಥೆ

ಸಾವು ನೋವಿಗೆ ಮಿಡಿಯದ ಹಂತಕ ವ್ಯವಸ್ಥೆ

Please login to join discussion

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada