• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪ್ರೀತಿಯಿಂದ ದ್ವೇ಼ಷವನ್ನು ಪಂಕ್ಚರ್‌ ಮಾಡಿ – ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಸಾಮಾಜಿಕ ಕಾರ್ಯಕರ್ತರು ಬ್ಯಾನರ್‌ ಪ್ರದರ್ಶನ.

ಪ್ರತಿಧ್ವನಿ by ಪ್ರತಿಧ್ವನಿ
April 5, 2024
in ದೇಶ, ರಾಜಕೀಯ
0
ಪ್ರೀತಿಯಿಂದ ದ್ವೇ಼ಷವನ್ನು ಪಂಕ್ಚರ್‌ ಮಾಡಿ – ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಸಾಮಾಜಿಕ ಕಾರ್ಯಕರ್ತರು ಬ್ಯಾನರ್‌ ಪ್ರದರ್ಶನ.
Share on WhatsAppShare on FacebookShare on Telegram

ಬೆಂಗಳೂರು ದಕ್ಷಿಣ ವಿಭಾಗದ ತೇಜಸ್ವಿ ಸೂರ್ಯ 2024 ರ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದಂತಹ ಸಂಧರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಯುವಜನರ ತಂಡವೊಂದು ಬ್ಯಾನರ್‌ ಒಂದನ್ನು ಪ್ರದರ್ಶನ ಮಾಡಿದ್ದಾರೆ. ಆ ಬ್ಯಾನರ್‌ನಲ್ಲಿ ಪ್ರೀತಿಯಿಂದ ದ್ವೇಷವನ್ನು ಪಂಕ್ಚರ್‌ ಮಾಡಿ ಎಂದು ಬರೆಯಲಾಗಿತ್ತು.

ADVERTISEMENT

ಈ ಬ್ಯಾನರ್‌ಅನ್ನು ಪ್ರದರ್ಶನ ಮಾಡುತಿದ್ದಂತೆ ಅಲ್ಲಿದ್ದ ಬಿಜೆಪಿ ಕಾರ್ಯಕರ್ತರು ವಿರೋಧವನ್ನು ವ್ಯಕ್ತ ಪಡಿಸಿದ್ದಾರೆ.

ಗುರುವಾರ  ಬೆಜಿಪಿಯ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ನಾಮಪತ್ರವನ್ನು ಸಲ್ಲಿಸುತಿದ್ದರು ಮತ್ತು ಈ ಹಿನ್ನಲೆಯಲ್ಲಿ ಒಂದು ಸಮಾವೇಶವನ್ನು ಸಹ ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶದಲ್ಲಿ ಅನುರಾಗ್‌ ಠಾಕೂರ್‌ಮ ಪ್ರತಾಪ್‌ ಸಿಂಹ, ಆರ್‌ ಅಶೋಕ್‌ ಸೇರಿದಂತೆ ಮತ್ತಿತ್ತರರು ಇದ್ದರು.

ಇದೇ ಸಂದರ್ಭದಲ್ಲಿ ಸ್ಥಳಕ್ಕೆ ಬಂದ 5 ರಿಂದ 6 ಜನ ಯುವಜನರ ಗುಂಪೊಂದು ಪ್ರೀತಿಯಿಂದ ದ್ವೇಷವನ್ನು ಪಂಕ್ಚರ್‌ ಮಾಡಿ ಎಂಬ ಬ್ಯಾನರ್‌ ಅನ್ನು ಪ್ರದರ್ಶನ ಮಾಡಿದ್ದರು.  ಸಾಕಷ್ಟು ವಿರೋಧದ ನಂತರ ಬ್ಯಾನರ್‌ ತೆರವುಗೊಳಿಸಿ ಅಲ್ಲಿಂದ ಆ ಯುವಜರು ತೆರಳಿದರರು.

ಬಳಿಕ ಪ್ರತಿಧ್ವನಿಯೊಂದಿಗೆ ಮಾತನಾಡಿದ ಆ ತಂಡದ ಸದಸ್ಯ ವಿನಯ್‌ಕುಮಾರ್‌ ಅವರು ನಮಗೆ ತೇಜಸ್ವಿ ಸೂರ್ಯ ಅವರೆ ಮೇಲೆ ಯಾವುದೇ ದ್ವೇಷ ಇಲ್ಲ ಆದರೆ ಅವರು ಪ್ರೀತಿಯನ್ನು ಹಂಚುವ, ಸೌಹಾರ್ದತೆಯನ್ನು ಬೆಳಸುವ ಕೆಲಸವನ್ನು ಮಾಡಬೇಕು. ಈ ಹಿಂದೆ ಸಾಕಷ್ಟು ಕೋಮುದ್ವೇಷಿ ಹೇಳಿಕೆಗಳನ್ನು ನೀಡಿದ್ದಾರೆ, ಮುಂದಿನ ದಿನಗಳಲ್ಲಿ ಈ ರೀತಿಯ ಕೆಲಸವನ್ನು ಅವರು ಮಾಡದೇ ಇರಲಿ ಎಂದು ಈ ಬ್ಯಾನರ್‌ ಅನ್ನು ಪ್ರದರ್ಶಿಸಿದ್ದೇವೆ ಎಂದರು.

Tags: 2024electionsbangaloresouthmpBJPbjpleadershatespeechsocialworkerstejaswisuryaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪ
Previous Post

ರಾಜ್ಯದಲ್ಲಿ ಒಟ್ಟು ಈವರೆಗೂ 8 ಕೊಳವೇ ಬಾವಿ ದುರಂತ ! ಆದರೆ ಬದುಕುಳಿದವರು ಮಾತ್ರ ಇಬ್ಬರೇ !

Next Post

ಹೆಚ್.ಡಿ.ಕೆ ಗೆದ್ರೆ ಕೇಂದ್ರ ಮಂತ್ರಿಯಾಗ್ತಾರೆ ! ಸ್ಟಾರ್ ಚಂದ್ರು ಗೆದ್ರೆ ಕೇವಲ ಸಂಸದರಾಗ್ತಾರೆ ! ಮಂಡ್ಯದಲ್ಲಿ ಮೈತ್ರಿ ಹೊಸ ಅಸ್ತ್ರ ! 

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಹೆಚ್.ಡಿ.ಕೆ ಗೆದ್ರೆ ಕೇಂದ್ರ ಮಂತ್ರಿಯಾಗ್ತಾರೆ ! ಸ್ಟಾರ್ ಚಂದ್ರು ಗೆದ್ರೆ ಕೇವಲ ಸಂಸದರಾಗ್ತಾರೆ ! ಮಂಡ್ಯದಲ್ಲಿ ಮೈತ್ರಿ ಹೊಸ ಅಸ್ತ್ರ ! 

ಹೆಚ್.ಡಿ.ಕೆ ಗೆದ್ರೆ ಕೇಂದ್ರ ಮಂತ್ರಿಯಾಗ್ತಾರೆ ! ಸ್ಟಾರ್ ಚಂದ್ರು ಗೆದ್ರೆ ಕೇವಲ ಸಂಸದರಾಗ್ತಾರೆ ! ಮಂಡ್ಯದಲ್ಲಿ ಮೈತ್ರಿ ಹೊಸ ಅಸ್ತ್ರ ! 

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada