• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತೆಲಂಗಾಣ ಸಂಸದನಿಗೆ ಚೂರಿ ಇರಿದ ಪತ್ರಕರ್ತ!

ಪ್ರತಿಧ್ವನಿ by ಪ್ರತಿಧ್ವನಿ
October 30, 2023
in Top Story, ದೇಶ, ರಾಜಕೀಯ
0
ತೆಲಂಗಾಣ ಸಂಸದನಿಗೆ ಚೂರಿ ಇರಿದ ಪತ್ರಕರ್ತ!
Share on WhatsAppShare on FacebookShare on Telegram

  ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಆಪ್ತ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸಂಸದ ಕೋಠಾ ಪ್ರಭಾಕರ್ ರೆಡ್ಡಿ ಅವರು ಸಿದ್ದಿಪೇಟೆಯಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ಸ್ಥಳೀಯ ವರದಿಗಾರನೊಬ್ಬ ಚೂರಿ ಇರಿದು ಗಾಯಗೊಳಿಸಿದ್ದಾನೆ.

ADVERTISEMENT

ಪ್ರಭಾಕರ್‌ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿಯ ಬಳಿ v90 ಮಾಧ್ಯಮದ ವರದಿಗಾರ ಎಂಬ ಐಡಿ ಕಾರ್ಡ್‌ ಪತ್ತೆಯಾಗಿದೆ. ಬಿಆರ್‌ ಎಸ್‌ ಪಕ್ಷದ ಕಾರ್ಯಕರ್ತರು ಹಾಗೂ ಸಂಸದ ಅಭಿಮಾನಿಗಳು ಆರೋಪಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದು, ಕಾಲಿನಿಂದ ಒದ್ದು, ದೊಣ್ಣೆಯಿಂದ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್‌ ಆಗಿದೆ.

“ಬಿಆರ್‌ಎಸ್ ಸಂಸದ ಕೋಠಾ ಪ್ರಭಾಕರ್ ರೆಡ್ಡಿ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಆರೋಪಿ ವಿ90 ನ್ಯೂಸ್‌ನ ಸ್ಥಳೀಯ ವರದಿಗಾರ ಎಂದು ವರದಿಯಾಗಿದೆ. ಆದರೆ ಆತ ನಕಲಿ ಐಡಿ ಕಾರ್ಡ್ ಮಾಡಿದ್ದನೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ” ಎಂದು ಸೌತ್‌ ಫಸ್ಟ್‌ ಪತ್ರಕರ್ತೆ ದೀಪಿಕಾ ಪಾಶಂ ಟ್ವೀಟ್‌ ಮಾಡಿದ್ದಾರೆ.

#Breaking the accused who attacked BRS MP Kotha Prabhakar Reddy with a knife is reportedly a local reporter for V90 news but police are investigating if he made a duplicate ID card.@TheSouthfirst pic.twitter.com/Oq0WGUUEGh

— Deepika Pasham (@pasham_deepika) October 30, 2023

ನವೆಂಬರ್ 30 ರಂದು ನಡೆಯಲಿರುವ ಚುನಾವಣೆಗೆ ದುಬ್ಬಾಕ್ ವಿಧಾನಸಭಾ ಕ್ಷೇತ್ರದಿಂದ ಬಿಆರ್‌ಎಸ್ ಅಭ್ಯರ್ಥಿಯಾಗಿ ಪ್ರಭಾಕರ್‌ ರೆಡ್ಡಿ ಅವರು ಕಣಕ್ಕಿಳಿದಿದ್ದಾರೆ.

“ಸಂಸದ ಕೋಠಾ ಪ್ರಭಾಕರ್ ರೆಡ್ಡಿ ಸುರಕ್ಷಿತವಾಗಿದ್ದಾರೆ. ದೌಲತಾಬಾದ್ ಮಂಡಲದ ಸೂರಂಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅವರನ್ನು ಗಜ್ವೇಲ್‌ಗೆ ಸ್ಥಳಾಂತರಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ನಾವು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಸಿದ್ದಿಪೇಟೆ ಕಮಿಷನರ್ ಎನ್ ಶ್ವೇತಾ ಎಎನ್‌ಐಗೆ ತಿಳಿಸಿದ್ದಾರೆ.

ಪ್ರಭಾಕರ್‌ ರೆಡ್ಡಿ ತೆಲಂಗಾಣದ ಮೇದಕ್‌ನ ಹಾಲಿ ಸಂಸದರಾಗಿದ್ದಾರೆ. 2014 ರಲ್ಲಿ ಕೆಸಿಆರ್ ಮುಖ್ಯಮಂತ್ರಿಯಾಗಲು ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟ ನಂತರ ಮೇದಕ್‌ ಕ್ಷೇತ್ರದಿಂದ ಸಂಸದರಾದರು. ಇತ್ತೀಚೆಗಷ್ಟೇ ಅವರನ್ನು ದುಬ್ಬಾಕ್‌ನ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು. ಅವರು ಭಾರತೀಯ ಜನತಾ ಪಕ್ಷದ ರಘುನಂದನ್ ರಾವ್ ವಿರುದ್ಧ ಸ್ಪರ್ಧಿಸಿದ್ದಾರೆ.

ಪ್ರಸ್ತುತ ಬಿಆರ್‌ಎಸ್ ಆಡಳಿತದಲ್ಲಿರುವ ತೆಲಂಗಾಣದಲ್ಲಿ ನವೆಂಬರ್ 30 ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಡಿಸೆಂಬರ್ 3 ರಂದು ನಡೆಯಲಿದೆ.

Tags: brscampaigningKotha Prabhakar ReddymppollSiddipetstabTelangana
Previous Post

ಚುನಾವಣಾ ಬಾಂಡ್ ನಿಧಿಯ ಮೂಲವನ್ನು ತಿಳಿದುಕೊಳ್ಳುವ ಹಕ್ಕು ನಾಗರಿಕರಿಗೆ ಇಲ್ಲ: ಕೇಂದ್ರ

Next Post

ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎನ್ನುವುದು ಸರಿಯಲ್ಲ : ಚೀನಾ

Related Posts

ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ
Top Story

ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ

by ಪ್ರತಿಧ್ವನಿ
December 3, 2025
0

ಬೆಂಗಳೂರು: ಕರ್ನಾಟಕದ ರಾಜಭವನಕ್ಕೆ ಹೆಸರು ಬದಲಾಯಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿರುವ ರಾಜ ಭವನಕ್ಕೆ ಲೋಕ ಭವನ ಕರ್ನಾಟಕ ಎಂದು ಮರು ನಾಮಕರಣ ಮಾಡುವಂತೆ...

Read moreDetails
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

December 3, 2025
Next Post
ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎನ್ನುವುದು ಸರಿಯಲ್ಲ : ಚೀನಾ

ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎನ್ನುವುದು ಸರಿಯಲ್ಲ : ಚೀನಾ

Please login to join discussion

Recent News

ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ
Top Story

ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ

ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada