• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ತೆಲುಗು ನಟ ವಿಕ್ಟರಿ ವೆಂಕಟೇಶ್‌, ರಾಣಾ ದಗ್ಗುಬಾಟಿಗೆ ಸಂಕಷ್ಟ

ಕೃಷ್ಣ ಮಣಿ by ಕೃಷ್ಣ ಮಣಿ
January 13, 2025
in ದೇಶ, ಸಿನಿಮಾ
0
ತೆಲುಗು ನಟ ವಿಕ್ಟರಿ ವೆಂಕಟೇಶ್‌, ರಾಣಾ ದಗ್ಗುಬಾಟಿಗೆ ಸಂಕಷ್ಟ
Share on WhatsAppShare on FacebookShare on Telegram

ADVERTISEMENT

ಕನ್ನಡ ಚಿತ್ರರಂಗದ ಸಮಯ ಸರಿಯಿಲ್ಲ ಎಂದು ದರ್ಶನ್ ಅರೆಸ್ಟ್‌ ಆದ ವೇಳೆ ಎಲ್ಲರೂ ಮಾತನಾಡಿಕೊಳ್ತಿದ್ರು. ಸ್ಯಾಂಡಲ್‌ವುಡ್‌ನ ಬಾಕ್ಸ್‌ಆಫೀಸ್‌ ಸುಲ್ತಾನ ದರ್ಶನ್‌‌, ಜೈಲುಪಾಲಾದರೆ ಕನ್ನಡ ಚಿತ್ರರಂಗವನ್ನೇ ನಂಬಿರುವ ಸಾವಿರಾರು ಕುಟುಂಬಗಳ ಗತಿ ಏನು ಅನ್ನೋ ಪ್ರಶ್ನೆಯನ್ನು ಸಾಕಷ್ಟು ಜನರು ಕೇಳಿದ್ದೂ ಉಂಟು. ಇದೀಗ ತೆಲುಗು ಚಿತ್ರರಂಗ ಅರ್ಥಾತ್‌ ಕಾಲಿವುಡ್‌‌ಗೂ ಅದೇ ಪರಿಸ್ಥಿತಿ ಎದುರಾಗಿದ್ಯಾ..? ಅನ್ನೋ ರೀತಿ ಆಗಿದೆ.

ಇತ್ತೀಚಿಗೆ ಕಳೆದ ತಿಂಗಳು ಪುಷ್ಪಾ 2 ಸಿನಿಮಾದ ಪ್ರೀಮಿಯರ್‌ ಶೋ ವೇಳೆ ನಡೆದಿದ್ದ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್‌ ಅರೆಸ್ಟ್‌‌ ಆಗಿ ಜೈಲು ಸೇರಿದ್ದರು. ಆ ಬಳಿಕ ಜಾಮೀನು ಪಡೆದು ಜೈಲಿನಿಂದ ರಿಲೀಸ್‌ ಕೂಡ ಆಗಿದ್ದರು. ಆ ನಂತರ ವಿಚಾರಣೆಗಾಗಿ ಪೊಲೀಸ್‌ ಠಾಣೆಗೆ ಅಲೆದಾಡುವ ಪರಿಸ್ಥಿತಿಗೆ ಅಲ್ಲು ಅರ್ಜುನ್‌ ಬಂದಿದ್ದಾರೆ. ಇದ್ರ ಬೆನ್ನಲ್ಲೇ ದಗ್ಗುಬಾಟಿ ವಿಕ್ಟರಿ ವೆಂಕಟೇಶ್‌, ರಾಣಾ ದಗ್ಗುಬಾಟಿಗೆ ಸಂಕಷ್ಟ ಬಂದೊದಗಿದೆ.

Siddaramaiah: ಸಿಎಂ ಸಿದ್ದರಾಮಯ್ಯ ಎಂ ಬಿ ಪಾಟೀಲ್‌ ಗುಸುಗುಸು..! #lakshmihebbalkar #pratidhvani#pressclub

ತೆಲುಗು ನಟ ವಿಕ್ಟರಿ ವೆಂಕಟೇಶ್‌, ರಾಣಾ ದಗ್ಗುಬಾಟಿ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ಹೈದರಾಬಾದ್‌‌ನ ಫಿಲ್ಮ್‌ನಗರದಲ್ಲಿ ಹೋಟೆಲ್‌ ಒಂದನ್ನು ನಾಶ ಮಾಡಿದ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. 2023ರ ಜನವರಿಯಲ್ಲಿ ನಡೆದಿದ್ದ ಘಟನೆಯಲ್ಲಿ ಡೆಕ್ಕನ್‌ ಕಿಚನ್‌ ಅನ್ನೋ ಹೋಟೆಲ್‌ ನಾಶ ಮಾಡಿರುವ ಆರೋಪ ಎದುರಾಗಿತ್ತು. ಲೀಸ್‌ಗೆ ಪಡೆದಿದ್ದ ಆಸ್ತಿಯಲ್ಲಿದ್ದ ಹೋಟೆಲ್‌ ಅನ್ನು ಅಕ್ರಮವಾಗಿ ನಾಶಗೊಳಿಸಿದ ಆರೋಪ ಎದುರಾಗಿತ್ತು. ಅಂದು ಘಟನೆ ಬಗ್ಗೆ ಪೊಲೀಸ್ರು ಪ್ರಕರಣ ದಾಖಲಿಸಿರಲಿಲ್ಲ. ಭಾನುವಾರ ಕೋರ್ಟ್‌ ಸೂಚನೆ ಮೇರೆಗೆ ದೂರು ದಾಖಲಾಗಿದೆ.

ಕೆ. ನಂದಕುಮಾರ್‌ ಎಂಬುವರು ಜಾಗವನ್ನು ಲೀಸ್‌ಗೆ ಪಡೆದು ಹೋಟೆಲ್‌ ಮಾಡಿದ್ದರು. ಬರೋಬ್ಬರಿ 20 ಕೋಟಿ ಹಣವನ್ನು ಖರ್ಚು ಮಾಡಿ ಹೋಟೆಲ್‌ ಮರು ವಿನ್ಯಾಸ ಕೂಡ ಮಾಡಲಾಗಿತ್ತು. ಆದರೆ ಏಕಾಏಕಿ ರೌಡಿಗಳನ್ನ ಬಳಸಿಕೊಂಡು ಆಸ್ತಿ ನಾಶ ಮಾಡಿದ್ದರು ಎಂದು ಆರೋಪ ಮಾಡಲಾಗಿತ್ತು. ನಾಂಪಲ್ಲಿ ಕೋರ್ಟ್‌ಗೆ ದೂರು ಸಲ್ಲಿಕೆ ಆಗಿತ್ತು. ಕೋರ್ಟ್‌ ಪೊಲೀಸ್‌ ತನಿಖೆಗೆ ನಿರ್ದೇಶನ ಮಾಡಿತ್ತು. ಶನಿವಾರ FIR ದಾಖಲು ಮಾಡಿಕೊಂಡು ತನಿಖೆ ನಡೆಸುವಂತೆ ಸೂಚಿಸಿದ ಬೆನ್ನಲ್ಲೇ ಭಾನುವಾರ FIR ಮಾಡಿಕೊಳ್ಳಲಾಗಿದ್ದು, ಖ್ಯಾತ ನಟರಿಗೆ ಸಂಕಷ್ಟ ಬಂದೊದಗಿದೆ. ಆಸ್ತಿ ನಾಶಪಡಿಸಿದ ಆರೋಪದ ಜೊತೆಗೆ ನಂದಕುಮಾರ್‌ ಕುಟುಂಬಕ್ಕೆ ಬೆದರಿಕೆ ಹಾಕಿರುವ ಆರೋಪವೂ ಕೇಳಿ ಬಂದಿದೆ.

Tags: daggubati venkateshrana daggubatirana daggubati fight with victory venkateshrana daggubati fight with victory venkatesh on stagerana daggubati interviewrana naidu trailer teluguVenkateshvenkatesh about rana daggubativenkatesh daggubativenkatesh fun with rana daggubativictory venkateshvictory venkatesh - rana daggubati webseries #rananaiduvictory venkatesh about ranadaggubativictory venkatesh and rana daggubati
Previous Post

ದರ್ಶನ್‌ಗೆ ಪೊಲೀಸರಿಂದ ನೋಟಿಸ್‌ ಜಾರಿ.. 7 ದಿನಗಳಲ್ಲಿ ಉತ್ತರಿಸಲು ಸೂಚನೆ

Next Post

ಚಿನ್ನದ ಬ್ಯೂಟಿ ರಕ್ಷಣೆಗೆ ನಿಲ್ತಾ ಕಾಂಗ್ರೆಸ್‌ ಸರ್ಕಾರ..? ಯಾಕೀ ಆರೋಪ..?

Related Posts

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
0

ದರ್ಶನ್‌ ನಟನೆಯ ಬಹುನಿರೀಕ್ಷಿತ ಸಿನಿಮಾ  ಡೆವಿಲ್‌  ಯಶಸ್ಸಿನ ಬೆನ್ನಲ್ಲೇ ವಿಜಯಲಕ್ಷ್ಮಿ ದರ್ಶನ್( Vijayalakshmi  Darshan) ಅಭಿಮಾನಿಗಳ ಡಿ ಕಂಪನಿ ಯೂಟ್ಯೂಬ್ ಚಾನೆಲ್​​ಗೆ ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ...

Read moreDetails
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

December 13, 2025
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

December 13, 2025
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

December 13, 2025
Next Post
ಚಿನ್ನದ ಬ್ಯೂಟಿ ರಕ್ಷಣೆಗೆ ನಿಲ್ತಾ ಕಾಂಗ್ರೆಸ್‌ ಸರ್ಕಾರ..? ಯಾಕೀ ಆರೋಪ..?

ಚಿನ್ನದ ಬ್ಯೂಟಿ ರಕ್ಷಣೆಗೆ ನಿಲ್ತಾ ಕಾಂಗ್ರೆಸ್‌ ಸರ್ಕಾರ..? ಯಾಕೀ ಆರೋಪ..?

Recent News

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada