• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ದೇವಸ್ಥಾನದ ಹಣ ಹಜ್​ ಯಾತ್ರೆಗೆ ಹೋಗಲ್ಲ.. ಕಾಂಗ್ರೆಸ್​ನಿಂದ ಮಹತ್ವದ ನಿರ್ಧಾರ..!

ಕೃಷ್ಣ ಮಣಿ by ಕೃಷ್ಣ ಮಣಿ
September 17, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ದೇವಸ್ಥಾನದ ಹಣ ಹಜ್​ ಯಾತ್ರೆಗೆ ಹೋಗಲ್ಲ.. ಕಾಂಗ್ರೆಸ್​ನಿಂದ ಮಹತ್ವದ ನಿರ್ಧಾರ..!
Share on WhatsAppShare on FacebookShare on Telegram

ರಾಜ್ಯದಲ್ಲಿ ಸಾಕಷ್ಟು ಹಿಂದುತ್ವವಾದಿಗಲ ಒಂದು ಪ್ರಮುಕ ಏನಾಗಿತ್ತು ಎಂದರೆ ಕಾಂಗ್ರೆಸ್​ ಸರ್ಕಾರ ಬಂದಾಗ ಹಜ್​ ಯಾತ್ರೆಗೆ ಸಾಕಷ್ಟು ಹಣವನ್ನು ನಿಡಲಾಗುತ್ತದೆ. ಅದು ಮುಜರಾಯಿ ಇಲಾಖೆಯ ಹಣವನ್ನು ಬಳಸಿಕೊಂಡು ಮುಸ್ಲಿಂ ಸಮುದಾಯದ ಜನರ ಯಾತ್ರೆಗೆ ಸಹಾಯಧನ ಕೊಡುತ್ತೆ ಎಂದು ದೂರಲಾಗ್ತಿತ್ತು. ಆದರೆ ಬಿಜೆಪಿ ಅಥವಾ ಇತರೆ ಪಕ್ಷಗಳು ಊಹೆ ಮಾಡಿಕೊಳ್ಳಲು ಸಾಧ್ಯವಾಗದಂತ ನಿರ್ಧಾರವನ್ನು ಕಾಂಗ್ರೆಸ್​ ಸರ್ಕಾರ ಘೋಷಣೆ ಮಾಡಿದ್ದು, ಇನ್ಮುಂದೆ ಸುಖಾಸುಮ್ಮನೆ ಆರೋಪ ಮಾಡದಂತೆ ಮಾಡಲಾಗಿದೆ.

ADVERTISEMENT

ಇನ್ಮುಂದೆ ಹುಂಡಿ ಹಣ ದೇವಸ್ಥಾನದ ಅಭಿವೃದ್ಧಿಗೆ ಬಳಕೆ..!

ರಾಜ್ಯದ ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ ಸಂಗ್ರಹವಾಗುವ ಹಣವನ್ನು ಮುಜರಾಯಿ ಇಲಾಖೆ ತೆಗೆದುಕೊಂಡು ಖರ್ಚು ವೆಚ್ಚ ಮಾಡುವ ನಿಯಮ ಬದಲಾವಣೆ ಮಾಡಿದ್ದು, ಇನ್ಮುಂದೆ ದೇಗುಲದ ಹುಂಡಿ ಹಣ ಅದೇ ದೇವಾಲಯದ ಅಭಿವೃದ್ಧಿಗಾಗಿ ಬಳಕೆ ಮಾಡಲಾಗುತ್ತದೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ. ಮುಜರಾಯಿ ಇಲಾಖೆ ವ್ಯಾಪ್ತಿಯ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಈ ನಿರ್ಧಾರ ಹೊರ ಬಿದ್ದಿದೆ. ಜೊತೆಗೆ ಎಲ್ಲರಿಗೂ ಕಾಣುವಂತೆ ಹುಂಡಿ ಇಡುವುದು ಕಡ್ಡಾಯ, ಹುಂಡಿಗೆ ಬಂದ ಹಣದಲ್ಲಿ ದೇವಾಲಯದ ಅಭಿವೃದ್ಧಿಗೆ‌ ವ್ಯಯ ಮಾಡಲಾಗುವುದು ಎಂದಿದ್ದಾರೆ.

ತಟ್ಟೆ ಕಾಸು ನೇರವಾಗಿ ಅರ್ಚಕರಿಗೆ ಸಿಗಲಿ ಎಂದ ಸರ್ಕಾರ..!

ಸಾಕಷ್ಟು ದೇಗುಲಗಳಲ್ಲಿ ದೇವಸ್ಥಾನ ಹುಂಡಿ ಕಾಸು ಸರ್ಕಾರಕ್ಕೆ ಹೋಗುತ್ತದೆ. ತಟ್ಟೆಗೆ ಹಾಕುವ ಮಂಗಳಾರತಿ ಹಣ ದೇವರ ಸೇವೆ ಮಾಡುವ ನಮಗೆ ಬರುತ್ತದೆ. ನಾವು ದೇವರ ಸೇವೆ ಮಾಡಿಕೊಂಡು ಹೋಗುತ್ತೇವೆ ಎಂದು ಅರ್ಚಕರು ಹೇಳುತ್ತಿದ್ದರು. ಕೆಲವು ಕಡೆ ಹುಂಡಿಯನ್ನೇ ಎತ್ತಿ ಆಚೆಗೆ ಹಾಕುವ ಕೆಲಸವೂ ನಡೆದಿತ್ತು. ಇದೀಗ ಸರ್ಕಾರ ತಸ್ತಿಕ್ ಹಣ (ತಟ್ಟೆಗೆ ಬೀಳುವ ಹಣ)ವನ್ನು ನೇರವಾಗಿ ಅರ್ಚಕರಿಗೆ ತಲುಪುವ ವ್ಯವಸ್ಥೆ ಮಾಡಲು ನಿರ್ಧಾರ ಮಾಡಲಾಗಿದೆ. ರಾಜ್ಯದ ಎಲ್ಲ ದೇವಾಲಯಗಳಲ್ಲಿ ಭಕ್ತರು ಮೊಬೈಲ್ ಬಳಕೆ ನಿಷೇಧ ಮಾಡಲು ನಿರ್ಧಾರ ಮಾಡಲಾಗಿದ್ದು, ಪ್ರಮುಖ ದೇಗುಲಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಸೂಚನೆ ನೀಡಲಾಗಿದೆ.

ಗ್ರೇಡ್​ ಮೇಲೆ ದೇವಸ್ಥಾನಗಳ ಅಭಿವೃದ್ಧಿಗೆ ಸಚಿವರ ಆದೇಶ

ರಾಜ್ಯದಲ್ಲಿ ಇರುವ ದೇವಾಲಯಗಳನ್ನು A,B,C & D ಎಂದು ವಿಂಗಡಣೆ ಮಾಡಲಾಗಿದ್ದು, ಮೊದಲಿಗೆ A ಮತ್ತು B ದರ್ಜೆಯ ಎಲ್ಲ ದೇವಸ್ಥಾನಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಗಮನ ಹರಿಸುವಂತೆ ಸಚಿವರು ತಿಳಿಸಿದ್ದಾರೆ. ಇನ್ನು ಪ್ರಮುಖ ದೇಗುಲಗಳಲ್ಲಿ ಆನ್​ಲೈನ್ ಸೇವೆಗಾಗಿ ಶೀಘ್ರದಲ್ಲಿ ಆ್ಯಪ್ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ದೇವಸ್ಥಾನಗಳಲ್ಲಿ ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ದೇವಾಲಯದ ಆವರಣ ಸ್ವಚ್ಚವಾಗಿ‌ ಇಡುವುದು ಕಡ್ಡಾಯ. ಶೌಚಾಲಯಕ್ಕೆ ಹೋಗುವ ಭಕ್ತರಿಂದ ಹಣ ತೆಗೆದುಕೊಳ್ಳುವಂತಿಲ್ಲ. ದೇವಾಲಯದ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಅಂಗಡಿ ತೆರೆಯುವಂತಿಲ್ಲ ಎಂದು ಸರ್ಕಾರ ತಿಳಿಸಿದೆ. ಒಟ್ಟಾರೆ, ದೇವಸ್ಥಾನದಲ್ಲಿ ಬೀಳುವ ಕಾಣಿಕೆ ಹಣ ಅದೇ ದೇವಸ್ಥಾನದ ಅಬಿವೃದ್ಧಿಗೆ ಬಳಕೆ ಎಂದಿರುವುದು ಬಹುದೊಡ್ಡ ನಿರ್ಧಾರ ಅಂತಾನೇ ಹೇಳಬಹುದು.

ಕೃಷ್ಣಮಣಿ

Tags: KarnatakaTempleZameer Ahmed Khan
Previous Post

ಬಿಜೆಪಿ ಸೋಲನ್ನಪ್ಪಲು ಕಾರಣವಾಯ್ತಾ ಟಿಕೆಟ್​ ಮಾರಾಟ.. ಒಂದೊಂದೇ ರಹಸ್ಯ ರಿಲೀಸ್​..

Next Post

ಅಂಕಣ | ಬಾಹ್ಯಾಕಾಶ ನಡಿಗೆಯಲ್ಲಿ ಮಹಿಳೆಯರ ಹೆಗ್ಗುರುತುಗಳು – ಭಾಗ 8

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
Next Post
ಅಂಕಣ | ಬಾಹ್ಯಾಕಾಶ ನಡಿಗೆಯಲ್ಲಿ ಮಹಿಳೆಯರ ಹೆಗ್ಗುರುತುಗಳು – ಭಾಗ 8

ಅಂಕಣ | ಬಾಹ್ಯಾಕಾಶ ನಡಿಗೆಯಲ್ಲಿ ಮಹಿಳೆಯರ ಹೆಗ್ಗುರುತುಗಳು - ಭಾಗ 8

Please login to join discussion

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada