• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

500 ಟಿಎಂಸಿ ನೀರು ಸಂರಕ್ಷಣೆಗೆ ಹತ್ತೂ ನದಿಗಳ ತಿರುವು ಯೋಜನೆ

Any Mind by Any Mind
March 17, 2022
in ಕರ್ನಾಟಕ, ವಾಣಿಜ್ಯ
0
500 ಟಿಎಂಸಿ ನೀರು ಸಂರಕ್ಷಣೆಗೆ ಹತ್ತೂ ನದಿಗಳ ತಿರುವು ಯೋಜನೆ
Share on WhatsAppShare on FacebookShare on Telegram

ಪಶ್ಚಿಮಕ್ಕೆ ಹರಿಯುವ ಹತ್ತು ನದಿಗಳನ್ನು ‘ನದಿ ತಿರುಗಿಸುವ’ ಯೋಜನೆ ಮೂಲಕ 500 ಟಿಎಂಸಿ ನೀರಿನ ಸಂರಕ್ಷಣೆ ಮಾಡಬೇಕೆಂದು 2020-21ನೇ ಸಾಲಿನ ಕರ್ನಾಟಕ ಆರ್ಥಿಕ ಸಮೀಕ್ಷೆ ಪ್ರಸ್ತಾಪಿಸಿದೆ.

ADVERTISEMENT

ಅರೆಬ್ಬಿ ಸಮುದ್ರಕ್ಕೆ ಹರಿದು ಹೋಗುತ್ತಿರುವ 500 ಟಿಎಂಸಿ ನೀರನ್ನು ಸಂರಕ್ಷಿಸಲು, ನೀರು ಕೊಯ್ಲು ನಿರ್ಮಿತಿಗಳನ್ನು ಸೃಜಿಸುವ, ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ತ್ಯಾಜ್ಯ ನೀರಿನ ಮರುಬಳಕೆಯೊಂದಿಗೆ ಕೆರೆ ಭರ್ತಿ ಮಾಡುವ ಮೂಲಕ, ರಾಷ್ಟ್ರೀಯ ಮೂಲಸೌಕರ್ಯ ಕೊಳವೆಮಾರ್ಗ ಯೋಜನೆ ಅಡಿಯಲ್ಲಿ ನದಿ ಜೋಡಣೆ ಮೂಲಕ ಪಶ್ಚಿಮ ವಾಹಿನಿ ನದಿಗಳ ಪಾತ್ರ ಬದಲಾಯಿಸುವುದನ್ನು ಪ್ರಸ್ತಾಪಿಸಲಾಗಿದೆ.

ನೀರಾವರಿಗೂ ಸೌರಶಕ್ತಿಯ ವಿಸ್ತರಣೆ ಮಾಡುವುದು, ರಾಜ್ಯದ ಹಸಿರು ಹೊದಿಕೆಯನ್ನು ಶೇ.23.7ರಿಂದ ಶೇ.33ಕ್ಕೆ ಹೆಚ್ಚಿಸಬೇಕೆಂದು ಪ್ರಸ್ತಾಪಿಸಿದೆ. ಇದಲ್ಲದೇ ಘನತ್ಯಾಜ್ಯ ಮತ್ತು ಇತ್ಯಾಜ್ಯಗಳ ಸದ್ಭಳಕೆಗೂ ಕಾರ್ಯಸೂಚಿ ರೂಪಿಸಿದೆ. ಘನತ್ಯಾಜ್ಯಗಳ ಮರುಬಳಕೆಯಿಂದ ಜೈವಿಕ ಕೇಂದ್ರಗಳು, ಮಿಶ್ರಗೊಬ್ಬರ ಘಟಕಗಳು ಮತ್ತು ಆಧುನಿಕ ಮಾರುಕಟ್ಟೆಗಳನ್ನು ರೂಪಿಸುವುದೆಂದು ತಿಳಿಸಿದೆ.

ನಿರ್ಮಲ ಮತ್ತು ಹಸಿರು ಕರ್ನಾಟಕದ ಮುಂದಿನ ಹಾದಿಯ ರೂಪುರೇಷೆಗಳನ್ನು ಆರ್ಥಿಕ ಸಮೀಕ್ಷೆ ಪ್ರಸ್ತಾಪಿಸಿದೆ. ಇ ತ್ಯಾಜ್ಯ ನಿರ್ವಹಣೆಯನ್ನು ನಗದೀಕರಿಸುವ ಬಗ್ಗೆ ಪ್ರಸ್ತಾಪಿಸಿದೆ. ಪ್ರಸ್ತುತ 2.92.ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗುತ್ತಿದ್ದು, ಅದರ ಮರುಬಳಕೆಯ ಮೌಲ್ಯವು 2886 ಕೋಟಿ ರೂಪಾಯಿಗಳಷ್ಟಿದೆ. ಪ್ರಸ್ತುತ ಕೇವಲ 317 ಕೋಟಿ ರೂಪಾಯಿಗಳಷ್ಟು ಮರುಬಳಕೆ ಆಗುತ್ತಿದ್ದು, 2569 ಕೋಟಿ ನಷ್ಟವಾಗುತ್ತಿದೆ ಎಂದೂ ಪ್ರಸ್ತಾಪಿಸಿದೆ.

ಕೋವಿಡೋತ್ತರ ಪರಿಸ್ಥಿತಿಯಲ್ಲಿ ಎಲ್ಲಾ ರಾಷ್ಟ್ರಗಳು ಆರ್ಥಿಕತೆಯನ್ನು ಮರುರೂಪಿಸುವ ಕಡೆಗೆ ಮುನ್ನಡೆಯುತ್ತಿರುವುದರಿಂದ, ಸ್ವಚ್ಚ, ಹಸಿರು, ಆರೋಗ್ಯಕರ, ಸುರಕ್ಷಿತ ಮತ್ತು ಹೆಚ್ಚು ಸ್ಥಿತಿಸ್ಥಾಪಕತೆಯನ್ನು ಹೊಂದಿರುವಂಥ ನಿಟ್ಟಿನಲ್ಲಿ 21ನೇ ಶತಮಾನದ ಆರ್ಥಿಕತೆಯನ್ನು ರೂಪುಗೊಳಿಸಬಹುದಾಗಿದೆ ಎಂದೂ ಆರ್ಥಿಕ ಸಮೀಕ್ಷೆ ಹೇಳಿದೆ.

ಸಾಂದಾರ್ಭಿಕ ಚಿತ್ರ

ಪ್ರಸ್ತುತ ಬಿಕ್ಕಟ್ಟು, ಜನತೆ ಮತ್ತು ಭೂಮಿ ಎರಡರ ಉದ್ದೇಶಕ್ಕೆ ಸಾಧಕವಾಗುವಂಥ ಹೆಚ್ಚು ಸುಸ್ಥಿರ ಆರ್ಥಿಕತೆಗೆ ಗಾಢ, ವ್ಯವಸ್ಥಿತ ಬದಲಾವಣೆಗೆ ಅವಕಾಶ ಮಾಡಿಕೊಟ್ಟಿದೆ. ವಿಶ್ವಸಂಸ್ಥೆಯ ಮಹಾ-ಕಾರ್ಯದರ್ಶಿಗಳು, ಸರ್ಕಾರಗಳಿಗೆ ಆರು ಹವಾಮಾನ-ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಸ್ತಾಪಿಸಿದ್ದು, ಒಮ್ಮೆ ಅವುಗಳನ್ನು ಪ್ರಾರಂಭಿಸಿದರೆ, ತಮ್ಮ ಆರ್ಥಿಕತೆಗಳನ್ನು ಮತ್ತು ಸಮಾಜಗಳನ್ನು ಪುನಃ ನಿರ್ಮಿಸಿಕೊಳ್ಳಬಹುದು.

ಹಸಿರು ಪರಿವರ್ತನೆ, ಹಸಿರು ಆರ್ಥಿಕತೆ, ಸುಸ್ಥಿರ ಪರಿಹಾರಗಳಲ್ಲಿ ಹೂಡಿಕೆ, ಹವಾಮಾನ ಅಪಾಯ ಎದುರಿಸುವುದು ಮತ್ತು ಸಹಕಾರ ನೀಡುವುದು ಪ್ರಮುಖ ಅಂಶಗಳಾಗಿವೆ.

ಹವಮಾನ ಬದಲಾವಣೆ ಹಿನ್ನೆಲೆಯಲ್ಲಿ ಪ್ರಸ್ತಾಪಿಸಿರುವ ಪ್ರಮುಖ ಅಂಶಗಳು.

  • ಜಲಾಶಯಗಳ ಸಂರಕ್ಷಣೆಗೆ ಜೀರ್ಣೋದ್ಧಾರ/ಒಡ್ಡು ದುರಸ್ಥಿ ಮಾಡುವುದು ಮತ್ತು ವನನಿರ್ಮಾಣ ಮಾಡುವುದು ಹಾಗೂ ಪ್ರವಾಹಗಳನ್ನು ತಪ್ಪಿಸುವುದರ ಜೊತೆಗೆ ಕೆರೆಗಳ ಹೂಳು ತೆಗೆಯುವುದು ಮತ್ತು ಕೆರೆಗಳನ್ನು ಆಳಗೊಳಿಸುವುದು.

  • ಬೆಂಗಳೂರನ್ನು ಇ-ತ್ಯಾಜ್ಯ ನಿರ್ವಹಣಾ ತಾಣವನ್ನಾಗಿ (e-waste management hub) ಅಭಿವೃದ್ಧಿಪಡಿಸಿ, ತಾಮ್ರ, ಚಿನ್ನದಂಥ ಪ್ರಶಸ್ತ ಲೋಹಗಳನ್ನು ಪಡೆಯುವ ಮೂಲಕ ಆದಾಯ ಸೃಜಿಸುವುದು.

  • ಸಿಒ2 ಹೊರಸೂಸುವಿಕೆಯನ್ನು ತಗ್ಗಿಸಲು ಎಲ್ಇಡಿ ಬಲ್ಬ್ಗಳ ಬಳಕೆಯನ್ನು ಪ್ರತಿ 1000 ಜನಸಂಖ್ಯೆಗೆ 37.54ರಿಂದ 120.07ಕ್ಕೆ ಹೆಚ್ಚಿಸುವುದು.

  • ಸುಸ್ಥಿರ ಆಧಾರದ ಮೇಲೆ, ಸರಬರಾಜು ಮತ್ತು ಬೇಡಿಕೆ ಅಂತರಗಳನ್ನು ಸರಿದೂಗಿಸಲು, ನಗರ ಮತ್ತು ಗ್ರಾಮೀಣ ಪ್ರದೇಶಗಳೆರಡಕ್ಕೂ ಸಮಗ್ರ ಜಲ ಸಂಪನ್ಮೂಲ ನೀತಿಯನ್ನು ಸಿದ್ಧಪಡಿಸುವುದು.

  • ಅಟಲ್ ಭೂ ಜಲ ಯೋಜನೆ ಅಡಿಯಲ್ಲಿ, 1199 ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಂತೆ, 41 ಅತ್ಯಂತ ಹೆಚ್ಚು ಅಂತರ್ಜಲ ದುರ್ಬಳಕೆಯಾಗಿರುವ ತಾಲೂಕುಗಳಲ್ಲಿ ನೀರು ಸುರಕ್ಷತೆ ಯೋಜನೆಗಳನ್ನು ಅಭಿವೃದ್ಧಿಪಡಿಸುವುದು.

  • ಕಿರು ನೀರಾವಾರಿ ಯೋಜನೆಗಳ ಹಾಗೂ ಮೇಲ್ವಿಚಾರಣಾ ನಿಯಂತ್ರಣ ಮತ್ತು ಕೊಳಾಯಿ ಅಳವಡಿಸಿದ ನೀರು ರವಾನೆ ವ್ಯವಸ್ಥೆಯ ಮೂಲಕ ನೀರು ಬಳಕೆ ದಕ್ಷತೆಗೆ ಉತ್ತೇಜನ ನೀಡುವುದು.

  • ನೀರಾವರಿ ಆಧುನೀಕರಣ ಕಾರ್ಯಕ್ರಮದ ಬೆಂಬಲದ ಅಡಿಯಲ್ಲಿ, ಹಳೆಯ ಕಾಲುವೆ ವ್ಯವಸ್ಥೆಗಳನ್ನು ಆಧುನೀಕರಿಸುವುದು.

  • ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಚಟುವಟಿಕೆಗಳ ಮೂಲಕ ಹವಾಮಾನ ಬದಲಾವಣೆ ಅಳವಡಿಕೆ ತಂತ್ರಗಳು ಮತ್ತು ಉಪಶಮನ ಉಪಕ್ರಮಗಳು ಮತ್ತು ಸಂಪನ್ಮೂಲ ನಿರ್ವಹಣೆಗಳಿಗೆ ಉತ್ತೇಜನ ನೀಡುವುದು.

  • ಸಾರ್ವಜನಿಕ-ಖಾಸಗಿ ಪಾಲುದಾರಿಕೆಯ ಮೂಲಕ ಮೂಲಸೌಕರ್ಯ ಮತ್ತು ಆರ್&ಡಿ (ಮರು-ಮಾರ್ಪಾಟುಗೊಳಿಸಿದ ಪೆಟ್ರೋಲ್ ಮತ್ತು ಡೀಸೇಲ್ ವಾಹನಗಳು) ಉತ್ತೇಜಕಗಳು ಮತ್ತು ಸೃಜನೆಯ ಮೂಲಕ ಇ-ಮೊಬಿಲಿಟಿಗೆ ಉತ್ತೇಜನ ನೀಡುವುದು.
Tags: ಕಾವೇರಿ ನೀರುಕುಡಿಯುವ ನೀರುಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆನದಿಗಳ ತಿರುವುನೀರುನೀರು ವಿನಿಮಯ ಒಪ್ಪಂದನೀರು ಸಂರಕ್ಷಣೆನೀರು ಹಂಚಿಕೆಮಹದಾಯಿ ನೀರು ಹಂಚಿಕೆ ವಿವಾದ
Previous Post

ಆಮ್ ಆದ್ಮಿ ಪಕ್ಷದ ಕಡೆ ನೋಡುತ್ತಿದ್ದಾರಾ ನವಜೋತ್ ಸಿಂಗ್ ಸಿಧು?

Next Post

ದ್ವೇಷ ಅಜೆಂಡಾದ ‘ಕಾಶ್ಮೀರ್ ಫೈಲ್ಸ್’ ಸಿನಿಮಾದ ವಿರುದ್ಧ ಸ್ವತಃ ಪಂಡಿತರೇ ತಿರುಗಿಬಿದ್ದರೆ?

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
Next Post
ದ್ವೇಷ ಅಜೆಂಡಾದ ‘ಕಾಶ್ಮೀರ್ ಫೈಲ್ಸ್’ ಸಿನಿಮಾದ ವಿರುದ್ಧ ಸ್ವತಃ ಪಂಡಿತರೇ ತಿರುಗಿಬಿದ್ದರೆ?

ದ್ವೇಷ ಅಜೆಂಡಾದ ‘ಕಾಶ್ಮೀರ್ ಫೈಲ್ಸ್’ ಸಿನಿಮಾದ ವಿರುದ್ಧ ಸ್ವತಃ ಪಂಡಿತರೇ ತಿರುಗಿಬಿದ್ದರೆ?

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada