• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ವೃದ್ದೆ ಕೊ* ಮಾಡಿ ಚಿನ್ನ ದೋಚಿದ್ದ ಬಾಡಿಗೆದಾರರು..

ಪ್ರತಿಧ್ವನಿ by ಪ್ರತಿಧ್ವನಿ
November 6, 2025
in ಇತರೆ / Others
0
ವೃದ್ದೆ ಕೊ* ಮಾಡಿ ಚಿನ್ನ ದೋಚಿದ್ದ ಬಾಡಿಗೆದಾರರು..
Share on WhatsAppShare on FacebookShare on Telegram

ಬೆಂಗಳೂರು: ಮಂಗಳವಾರ ಉತ್ತರಹಳ್ಳಿಯಲ್ಲಿ ಶ್ರೀಲಕ್ಷ್ಮೀ ಎಂಬವೃದ್ಧೆಯನ್ನ ಕೊಲೆ ಮಾಡಿ ಚಿನ್ನ ದೋಚಿದ್ದ ಪ್ರಕರಣವನ್ನು ಸುಬ್ರಮಣ್ಯಪುರ ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ADVERTISEMENT

ಕೊಲೆಯಾದ ಶ್ರೀಲಕ್ಷ್ಮಿಕೊಲೆಯಾದ ವೃದ್ಧೆಯ ಮನೆಯಲ್ಲಿ ಬಾಡಿಗೆಗೆ ಇದ್ದ ಪ್ರಸಾದ್‌ ಶ್ರೀಶೈಲ (26) ಮತ್ತು ಸಾಕ್ಷಿ ಹನುಮಂತ್ ಹೊದ್ದೂರು (23) ಎಂಬುವವರೇ ಕೊಲೆ ಆರೋಪಿಗಳು. . ಬಂಧಿತ ಆರೋಪಿಗಳಿಬ್ಬರೂ ಮೂಲತಃ ಮಹಾರಾಷ್ಟ್ರ ರಾಜ್ಯದವರು ಎಂದು ತಿಳಿದುಬಂದಿದೆ. ಆರೋಪಿ ಪ್ರಸಾದ್‌ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರೆ, ಆರೋಪಿತೆ ಸಾಕ್ಷಿ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು.

ಕಳೆದ 6 ತಿಂಗಳಿಂದ ವೃದ್ದೆ ಮನೆಯಲ್ಲಿ ಬಾಡಿಗೆಗೆ ಇದ್ದ ದಂಪತಿ ಮಂಗಳವಾರ ಟಿವಿ‌ ನೋಡಲು ಶ್ರೀಲಕ್ಷ್ಮಿ ಮನೆಗೆ ಹೋಗಿದ್ದರು. ಈ ವೇಳೆ ಚಿನ್ನಕ್ಕಾಗಿ ಆಕೆಯನ್ಮ ಕೊಲೆ ಮಾಡಿದ್ದ ದಂಪತಿ ನಂತರ ತಮಗೆ ಏನು ಗೊತ್ತಿಲ್ಲದಂತೆ ಮನೆಯಲ್ಲೇ ಇದ್ದರು. ಕೊಲೆ ಕೇಸ್ ಸಂಬಂಧ ದಂಪತಿಯನ್ನು ಪೊಲೀಸರು ಬಂದು ಕೇಳಿದಾಗ ಏನು ಗೊತ್ತಿಲ್ಲ ಎಂದು ಕಥೆ ಕಟ್ಟಿದ್ರು. ವಿಚಾರಣೆ ವೇಳೆ ಗೊಂದಲದ ಹೇಳಿಕೆ ನೀಡಿದ್ದರು. ಅನುಮಾನ ಬಂದು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ‌ ಮಾಡಿ ಚಿನ್ನ ಕದ್ದಿರೋದನ್ನ ಒಪ್ಪಿಕೊಂಡಿದ್ದಾರೆ

ಸದ್ಯ ಇಬ್ಬರನ್ನೂ ಬಂಧಿಸಿರುವ ಸುಬ್ರಮಣ್ಯ ಪುರ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಪತ್ನಿ ಕಳೆದುಕೊಂಡ ಪತಿ ಕಂಗಾಲಾಗಿದ್ದಾರೆ

Tags: BangaloreCrime
Previous Post

ಜಾತಿ ಸಂಕಟಗಳ ನಡುವೆ ಸ್ವಾಭಿಮಾನದ ಶೋಧ

Next Post

ದೆಹಲಿಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗುತ್ತಿಲ್ಲ- ಡಿ.ಕೆ ಶಿವಕುಮಾರ್‌ ಸ್ಪಷ್ಟನೆ

Related Posts

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
0

ಬೆಂಗಳೂರು: ಮೆಟ್ರೋ ಟ್ರೈನ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಇ‌ಮೇಲ್ ಮಾಡಿದ್ದ ವ್ಯಕ್ತಿಯನ್ನು ವಿಲ್ಸನ್ ಗಾರ್ಡನ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಗರದ ಕಾಡುಗೋಡಿ ನಿವಾಸಿ B.S.ರಾಜು ಬಂಧಿತ ಆರೋಪಿಯಾಗಿದ್ದಾನೆ....

Read moreDetails
ಮೆಟ್ರೋ ಸ್ಫೋಟಿಸುವುದಾಗಿ ಬೆದರಿಕೆ: ಕೇಸ್ ದಾಖಲು

ಮೆಟ್ರೋ ಸ್ಫೋಟಿಸುವುದಾಗಿ ಬೆದರಿಕೆ: ಕೇಸ್ ದಾಖಲು

November 18, 2025
ಚುನಾವಣೆ ಗೆದ್ದ ನಿತೀಶ್ ಕುಮಾರ್ ಅಭಿನಂಧಿಸಿದ TMC ಸಂಸದ

ಚುನಾವಣೆ ಗೆದ್ದ ನಿತೀಶ್ ಕುಮಾರ್ ಅಭಿನಂಧಿಸಿದ TMC ಸಂಸದ

November 17, 2025
ಡೇಟಿಂಗ್ ಆ್ಯಪ್ ನಲ್ಲಿ ಪರಿಚಯ- ಲಾಡ್ಜ್ ಗೆ ಕರೆದೊಯ್ದು ಡಾಕಾಯಿತಿ

ಡೇಟಿಂಗ್ ಆ್ಯಪ್ ಯುವತಿಯಿಂದ ಡಾಕಾಯಿತಿ: ಇಬ್ಬರ ಬಂಧನ

November 17, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

I Will Come Back ಅಂತ ಹೋದವಳು ಮತ್ತೆ ಬಂದಿಲ್ಲ‌: ಅರವಿಂದ್ ರೆಡ್ಡಿ ಪ್ರತ್ಯಾರೋಪ

November 16, 2025
Next Post
ದೆಹಲಿಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗುತ್ತಿಲ್ಲ- ಡಿ.ಕೆ ಶಿವಕುಮಾರ್‌ ಸ್ಪಷ್ಟನೆ

ದೆಹಲಿಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗುತ್ತಿಲ್ಲ- ಡಿ.ಕೆ ಶಿವಕುಮಾರ್‌ ಸ್ಪಷ್ಟನೆ

Recent News

Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada