• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಲಿಬಿಯಾದಲ್ಲಿ ಭೀಕರ ಪ್ರವಾಹ, 5,300ಕ್ಕೂ ಹೆಚ್ಚು ಮೃತ, 10 ಸಾವಿರ ಮಂದಿ ನಾಪತ್ತೆ..!

ಪ್ರತಿಧ್ವನಿ by ಪ್ರತಿಧ್ವನಿ
September 14, 2023
in ವಿದೇಶ
0
ಲಿಬಿಯಾದಲ್ಲಿ ಭೀಕರ ಪ್ರವಾಹ, 5,300ಕ್ಕೂ ಹೆಚ್ಚು ಮೃತ, 10 ಸಾವಿರ ಮಂದಿ ನಾಪತ್ತೆ..!
Share on WhatsAppShare on FacebookShare on Telegram

ಲಿಬಿಯಾದಲ್ಲಿ ಭೀಕರ ಬಿರುಗಾಳಿ ಮತ್ತು ಪ್ರವಾಹದಿಂದ ಅಲ್ಲಿನ ಜನರು ತತ್ತರಿಸಿದ್ದಾರೆ ಲಿಬಿಯಾದ ಪೂರ್ವ ನಗರವಾದ ಡರ್ನಾದಲ್ಲಿ ಕಳೆದ 24 ಗಂಟೆಗಳಲ್ಲಿ ಸುಮಾರು 1500 ಕ್ಕೂ ಹೆಚ್ಚು ಜನರ ಶವಗಳು ಪತ್ತೆಯಾಗಿದ್ದು, ಚಂಡಮಾರುತದಿಂದ ಉಂಟಾದ ಭೀಕರ ಪ್ರವಾಹಕ್ಕೆ 5,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 10 ಸಾವಿರಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂಬ ವರದಿ ಲಭ್ಯವಾಗುತ್ತಿದೆ

ADVERTISEMENT

ಸ್ಟಾರ್ಮ್‌ ಡೇನಿಯಲ್ ಹೆಸರಿನ ಚಂಡಮಾರುತದಿಂದ ಉಂಟಾದ ಈ ಪ್ರವಾಹದಿಂದಾಗಿ ಅಣೆಕಟ್ಟು ಒಡೆದು ಹೋಗಿದ್ದು ಇದರ ಪರಿಣಾಮವಾಗಿ, ನೀರು ಅನೇಕ ನಗರಗಳು ಮತ್ತು ಹಳ್ಳಿಗಳಿಗೆ ಹರಡಿದೆ. ಡರ್ನಾದಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ಇದೆ ಎಂದು ಹೇಳಲಾಗುತ್ತಿದೆ.

ಮೆಡಿಟರೇನಿಯನ್ ಸಮುದ್ರದಲ್ಲಿನ ಡೇನಿಯಲ್ ಚಂಡಮಾರುತದಿಂದಾಗಿ, ಹಲವೆಡೆ ಮನೆಗಳು ಧ್ವಂಸಗೊಂಡಿವೆ. ಸಮುದ್ರದ ನೀರು ಪ್ರವಾಹದ ರೂಪದಲ್ಲಿ ನಗರವನ್ನು ಪ್ರವೇಶಿಸಿದ್ದು, ಅಣೆಕಟ್ಟುಗಳು, ಸೇತುವೆಗಳು ಒಡೆದಿವೆ. ಇಂತಹ ಭೀಕರ ವಿನಾಶವನ್ನು ಹಿಂದೆ ಯಾರೂ ನೋಡಿರಲಿಲ್ಲ. ಡೇನಿಯಲ್ ಚಂಡಮಾರುತವನ್ನು ಮಡಿಕೇನ್ ಎಂದೂ ಕರೆಯಲಾಗುತ್ತಿದೆ.

ಡರ್ನಾ… ಸಮುದ್ರ ತೀರದಲ್ಲಿ ನೆಲೆಗೊಂಡಿರುವ ನಗರ. ಸುಮಾರು 89 ಸಾವಿರ ಜನರು ಇಲ್ಲಿ ವಾಸಿಸುತ್ತಿದ್ದಾರೆ. ಆದರೆ ಚಂಡಮಾರುತದಿಂದ ಉಂಟಾದ ಸಮುದ್ರದ ಪ್ರವಾಹ ಮತ್ತು ಮಳೆಯಿಂದ ಉಂಟಾದ ದಿಢೀರ್ ಪ್ರವಾಹಕ್ಕೆ ಅನೇಕ ರಸ್ತೆಗಳು ಮತ್ತು ನೇತುವೆಗಳು ಮುರಿದುಹೋಗಿವೆ. ಸತ್ತವರು ಮತ್ತು ಕಾಣೆಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟೀಸ್‌ನ ಲಿಬಿಯಾದ ರಾಯಭಾರಿ ಟಮರ್ ರಂಜಾನ್ ಹೇಳುತ್ತಾರೆ. ಇಲ್ಲಿ ಕನಿಷ್ಠ 10 ಸಾವಿರ ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಗೆ ತಿಳಿಸಲಾಗಿದೆ. ಇದೆಲ್ಲವೂ ಹವಾಮಾನ ಬದಲಾವಣೆಯ ಪರಿಣಾಮವಾಗಿದೆ. ಇಲ್ಲಿ ಇಂತಹ ಪ್ರಬಲ ಚಂಡಮಾರುತ ಇಲ್ಲಿಯವರೆಗೆ ಬಂದಿರಲಿಲ್ಲ.

Tags: African UnionfloodsLibiyaNatural Disaster
Previous Post

ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಮೊದಲ ವಿಕೆಟ್‌ ಪತನ.. ಕಾಂಗ್ರೆಸ್‌ ಸೇರುವ ಸುಳಿವು..

Next Post

ರಾಜಧಾನಿಯಲ್ಲಿ ಹೆಚ್ಚಾದ ಡೆಂಗ್ಯೂ, ಭಯ ಬೇಡ ಎಚ್ಚರಿಕೆ ಇರಲಿ!

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails
ಇಸ್ರೇಲ್ ದಾಳಿಗೆ ಇರಾನ್ ಅಧ್ಯಕ್ಷ ವಿಲವಿಲ – ಇಲಿಯಂತೆ ಬಿಲ ಹೊಕ್ಕಿದ ಅಲಿ ಖಮೇನಿ ವಿರುದ್ಧ ಸಿಡಿದೆದ್ದ ಇರಾನಿ ಪ್ರಜೆಗಳು ! 

ಇಸ್ರೇಲ್ ದಾಳಿಗೆ ಇರಾನ್ ಅಧ್ಯಕ್ಷ ವಿಲವಿಲ – ಇಲಿಯಂತೆ ಬಿಲ ಹೊಕ್ಕಿದ ಅಲಿ ಖಮೇನಿ ವಿರುದ್ಧ ಸಿಡಿದೆದ್ದ ಇರಾನಿ ಪ್ರಜೆಗಳು ! 

June 17, 2025
ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದಲು ಸಾಧ್ಯವಿಲ್ಲ – ನಾಗರೀಕರು ಈ ಕೂಡಲೇ ತೆಹರಾನ್ ತೊರೆಯಿರಿ : ಡೊನಾಲ್ಡ್ ಟ್ರಂಪ್ 

ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದಲು ಸಾಧ್ಯವಿಲ್ಲ – ನಾಗರೀಕರು ಈ ಕೂಡಲೇ ತೆಹರಾನ್ ತೊರೆಯಿರಿ : ಡೊನಾಲ್ಡ್ ಟ್ರಂಪ್ 

June 17, 2025
ಸುದ್ದಿ ಓದುತ್ತಿರುವಾಗಲೇ ಬಾಂಬ್ ಬ್ಲಾಸ್ಟ್ – ಸ್ಟುಡಿಯೋ ಬಿಟ್ಟು ಓಡಿದ ಇರಾನ್ ಸುದ್ದಿ ನಿರೂಪಕಿ!

ಸುದ್ದಿ ಓದುತ್ತಿರುವಾಗಲೇ ಬಾಂಬ್ ಬ್ಲಾಸ್ಟ್ – ಸ್ಟುಡಿಯೋ ಬಿಟ್ಟು ಓಡಿದ ಇರಾನ್ ಸುದ್ದಿ ನಿರೂಪಕಿ!

June 17, 2025
ಇರಾನ್‌-ಇಸ್ರೇಲ್‌ ರಣಭೀಕರ ಯುದ್ಧ..! 3ನೇ ಮಹಾಯುದ್ಧ ಬೀತಿ..!

ಇರಾನ್‌-ಇಸ್ರೇಲ್‌ ರಣಭೀಕರ ಯುದ್ಧ..! 3ನೇ ಮಹಾಯುದ್ಧ ಬೀತಿ..!

June 16, 2025
Next Post
ರಾಜಧಾನಿಯಲ್ಲಿ ಹೆಚ್ಚಾದ ಡೆಂಗ್ಯೂ, ಭಯ ಬೇಡ ಎಚ್ಚರಿಕೆ ಇರಲಿ!

ರಾಜಧಾನಿಯಲ್ಲಿ ಹೆಚ್ಚಾದ ಡೆಂಗ್ಯೂ, ಭಯ ಬೇಡ ಎಚ್ಚರಿಕೆ ಇರಲಿ!

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada