• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಲಿಬಿಯಾದಲ್ಲಿ ಭೀಕರ ಪ್ರವಾಹ, 5,300ಕ್ಕೂ ಹೆಚ್ಚು ಮೃತ, 10 ಸಾವಿರ ಮಂದಿ ನಾಪತ್ತೆ..!

ಪ್ರತಿಧ್ವನಿ by ಪ್ರತಿಧ್ವನಿ
September 14, 2023
in ವಿದೇಶ
0
ಲಿಬಿಯಾದಲ್ಲಿ ಭೀಕರ ಪ್ರವಾಹ, 5,300ಕ್ಕೂ ಹೆಚ್ಚು ಮೃತ, 10 ಸಾವಿರ ಮಂದಿ ನಾಪತ್ತೆ..!
Share on WhatsAppShare on FacebookShare on Telegram

ಲಿಬಿಯಾದಲ್ಲಿ ಭೀಕರ ಬಿರುಗಾಳಿ ಮತ್ತು ಪ್ರವಾಹದಿಂದ ಅಲ್ಲಿನ ಜನರು ತತ್ತರಿಸಿದ್ದಾರೆ ಲಿಬಿಯಾದ ಪೂರ್ವ ನಗರವಾದ ಡರ್ನಾದಲ್ಲಿ ಕಳೆದ 24 ಗಂಟೆಗಳಲ್ಲಿ ಸುಮಾರು 1500 ಕ್ಕೂ ಹೆಚ್ಚು ಜನರ ಶವಗಳು ಪತ್ತೆಯಾಗಿದ್ದು, ಚಂಡಮಾರುತದಿಂದ ಉಂಟಾದ ಭೀಕರ ಪ್ರವಾಹಕ್ಕೆ 5,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 10 ಸಾವಿರಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂಬ ವರದಿ ಲಭ್ಯವಾಗುತ್ತಿದೆ

ADVERTISEMENT

ಸ್ಟಾರ್ಮ್‌ ಡೇನಿಯಲ್ ಹೆಸರಿನ ಚಂಡಮಾರುತದಿಂದ ಉಂಟಾದ ಈ ಪ್ರವಾಹದಿಂದಾಗಿ ಅಣೆಕಟ್ಟು ಒಡೆದು ಹೋಗಿದ್ದು ಇದರ ಪರಿಣಾಮವಾಗಿ, ನೀರು ಅನೇಕ ನಗರಗಳು ಮತ್ತು ಹಳ್ಳಿಗಳಿಗೆ ಹರಡಿದೆ. ಡರ್ನಾದಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ಇದೆ ಎಂದು ಹೇಳಲಾಗುತ್ತಿದೆ.

ಮೆಡಿಟರೇನಿಯನ್ ಸಮುದ್ರದಲ್ಲಿನ ಡೇನಿಯಲ್ ಚಂಡಮಾರುತದಿಂದಾಗಿ, ಹಲವೆಡೆ ಮನೆಗಳು ಧ್ವಂಸಗೊಂಡಿವೆ. ಸಮುದ್ರದ ನೀರು ಪ್ರವಾಹದ ರೂಪದಲ್ಲಿ ನಗರವನ್ನು ಪ್ರವೇಶಿಸಿದ್ದು, ಅಣೆಕಟ್ಟುಗಳು, ಸೇತುವೆಗಳು ಒಡೆದಿವೆ. ಇಂತಹ ಭೀಕರ ವಿನಾಶವನ್ನು ಹಿಂದೆ ಯಾರೂ ನೋಡಿರಲಿಲ್ಲ. ಡೇನಿಯಲ್ ಚಂಡಮಾರುತವನ್ನು ಮಡಿಕೇನ್ ಎಂದೂ ಕರೆಯಲಾಗುತ್ತಿದೆ.

ಡರ್ನಾ… ಸಮುದ್ರ ತೀರದಲ್ಲಿ ನೆಲೆಗೊಂಡಿರುವ ನಗರ. ಸುಮಾರು 89 ಸಾವಿರ ಜನರು ಇಲ್ಲಿ ವಾಸಿಸುತ್ತಿದ್ದಾರೆ. ಆದರೆ ಚಂಡಮಾರುತದಿಂದ ಉಂಟಾದ ಸಮುದ್ರದ ಪ್ರವಾಹ ಮತ್ತು ಮಳೆಯಿಂದ ಉಂಟಾದ ದಿಢೀರ್ ಪ್ರವಾಹಕ್ಕೆ ಅನೇಕ ರಸ್ತೆಗಳು ಮತ್ತು ನೇತುವೆಗಳು ಮುರಿದುಹೋಗಿವೆ. ಸತ್ತವರು ಮತ್ತು ಕಾಣೆಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟೀಸ್‌ನ ಲಿಬಿಯಾದ ರಾಯಭಾರಿ ಟಮರ್ ರಂಜಾನ್ ಹೇಳುತ್ತಾರೆ. ಇಲ್ಲಿ ಕನಿಷ್ಠ 10 ಸಾವಿರ ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಗೆ ತಿಳಿಸಲಾಗಿದೆ. ಇದೆಲ್ಲವೂ ಹವಾಮಾನ ಬದಲಾವಣೆಯ ಪರಿಣಾಮವಾಗಿದೆ. ಇಲ್ಲಿ ಇಂತಹ ಪ್ರಬಲ ಚಂಡಮಾರುತ ಇಲ್ಲಿಯವರೆಗೆ ಬಂದಿರಲಿಲ್ಲ.

Tags: African UnionfloodsLibiyaNatural Disaster
Previous Post

ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಮೊದಲ ವಿಕೆಟ್‌ ಪತನ.. ಕಾಂಗ್ರೆಸ್‌ ಸೇರುವ ಸುಳಿವು..

Next Post

ರಾಜಧಾನಿಯಲ್ಲಿ ಹೆಚ್ಚಾದ ಡೆಂಗ್ಯೂ, ಭಯ ಬೇಡ ಎಚ್ಚರಿಕೆ ಇರಲಿ!

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

Narendra Modi: ಭಾರತದಲ್ಲಿ ಪ್ರೆಸ್‌ ಸೆನ್ಸಾರ್‌ಶಿಪ್‌ ಖಾತೆಗಳನ್ನು ನಿಷೇಧಿಸಲು ಆದೇಶ ಹೊರಡಿಸಿಲ್ಲ: ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ.

July 8, 2025
Next Post
ರಾಜಧಾನಿಯಲ್ಲಿ ಹೆಚ್ಚಾದ ಡೆಂಗ್ಯೂ, ಭಯ ಬೇಡ ಎಚ್ಚರಿಕೆ ಇರಲಿ!

ರಾಜಧಾನಿಯಲ್ಲಿ ಹೆಚ್ಚಾದ ಡೆಂಗ್ಯೂ, ಭಯ ಬೇಡ ಎಚ್ಚರಿಕೆ ಇರಲಿ!

Please login to join discussion

Recent News

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada