Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಬಿಜೆಪಿ ನೀತಿಗಳಿಂದ ಭಾರತದಲ್ಲೂ ತಾಲಿಬಾನ್‌ನಂಥ ಭಯಾನಕ ಪರಿಸ್ಥಿತಿ:ತೆಲಂಗಾಣ ಸಿಎಂ

ಪ್ರತಿಧ್ವನಿ

ಪ್ರತಿಧ್ವನಿ

January 14, 2023
Share on FacebookShare on Twitter

ಹೆಚ್ಚು ಓದಿದ ಸ್ಟೋರಿಗಳು

ಜಾಮೀನು ಸಿಕ್ಕಿದ್ದರೂ ಇನ್ನೂ ಜೈಲಲ್ಲಿರುವ ಸಿದ್ದೀಕ್ ಕಪ್ಪನ್ ಶೀಘ್ರದಲ್ಲೇ ಬಿಡುಗಡೆ

ಪಾಕಿಸ್ತಾನ: ಮಸೀದಿಯಲ್ಲಿ ಉಗ್ರರ ಅಟ್ಟಹಾಸ; 46 ಮಂದಿ ಮೃತ್ಯು, 147 ಮಂದಿಗೆ ಗಾಯ

ಭಾರತ್ ಜೋಡೋ ಸಮಾರೋಪ: ಕಾಶ್ಮೀರದ ಹಿಮಸೌಂದರ್ಯಕ್ಕೆ ಮಾರುಹೋದ ಡಿಕೆಶಿ, ಕೆಜೆ ಜಾರ್ಜ್

ಹೈದರಾಬಾದ್:ಬಿಜೆಪಿ ಸರ್ಕಾರ ಮತಾಂಧತೆ ಉತ್ತೇಜಿಸಿದರೆ, ಸಮುದಾಯಗಳನ್ನು ಒಡೆಯುವ ಕೆಲಸ ಮಾಡಿದರೆ ಭಾರತದಲ್ಲೂ ತಾಲಿಬಾನ್ ನಂತಹ ಭಯಾನಕ ಪರಿಸ್ಥಿತಿ ಸೃಷ್ಟಿಯಾಗುತ್ತದೆ ಎಂದು ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಎಚ್ಚರಿಕೆ ನೀಡಿದ್ದಾರೆ.

ಮಹಬೂಬಾಬಾದ್ ಜಿಲ್ಲೆಯಲ್ಲಿ ಭಾರತ್ ರಾಷ್ಟ್ರ ಸಮಿತಿ ಪಕ್ಷದ ಕಚೇರಿ ಮತ್ತು ಸಮಗ್ರ ಜಿಲ್ಲಾ ಕಚೇರಿಗಳ ಸಂಕೀರ್ಣವನ್ನು ಉದ್ಘಾಟಿಸಿದ ನಂತರ ಅವರು ಮಹಬೂಬಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ರಾಷ್ಟ್ರದ ಪ್ರಗತಿಗಾಗಿ, ಎಲ್ಲಾ ನಾಗರಿಕರ ಯೋಗಕ್ಷೇಮವನ್ನು ಖಾತರಿಪಡಿಸಬಹುದಾದ ಶಾಂತಿ ಮತ್ತು ಸೌಹಾರ್ದತೆ ಜನರಿಗೆ ಬೇಕು ಎಂದು ಅವರು ಹೇಳಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಚಂದ್ರಶೇಖರ ರಾವ್, ಈ ದ್ವೇಷದಿಂದ ದೇಶದ ಜೀವನಾಡಿಯೇ ಸುಟ್ಟು ಭಸ್ಮವಾಗುವ ಸಂದರ್ಭ ಎದುರಾಗಲಿದೆ.ಆದ ಕಾರಣ ವಿಶೇಷವಾಗಿ ಯುವಕರು ಜಾಗೃತರಾಗಬೇಕು ಎಂದು ಕರೆ ನೀಡಿದ್ದಾರೆ.

ಕೇಂದ್ರದ ಈ ಅಸಮರ್ಥ ನೀತಿಗಳಿಂದಾಗಿ ತೆಲಂಗಾಣ ರಾಜ್ಯವೊಂದರಲ್ಲೇ 3 ಲಕ್ಷ ಕೋಟಿ ನಷ್ಟವಾಗಿದೆ. ಅರ್ಥಶಾಸ್ತ್ರಜ್ಞರು ಅಂಕಿ-ಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ. ಮಾಹಿತಿ ಪ್ರಕಾರ, ಜಿಎಸ್ಡಿಪಿ 14.50 ಲಕ್ಷ ಕೋಟಿ ಇರಬೇಕಿತ್ತು. ಆದರೆ 11.50 ಲಕ್ಷ ಕೋಟಿಗೆ ತಲುಪಿದೆ ಎಂದು ಹೇಳಿದ್ದಾರೆ.

RS 500
RS 1500

SCAN HERE

Pratidhvani Youtube

«
Prev
1
/
3857
Next
»
loading
play
KARNATAKA CONGRESS 'ಪ್ರಜಾ ಧ್ವನಿ' ಯಾತ್ರೆಯ 'ಮಂಡ್ಯ ಸಮಾವೇಶ'ದ ನೇರ ಪ್ರಸಾರ #PrajaDhwaniYatre
play
ರಾಜ್ಯದ ಜನರ ಧ್ವನಿಯಾದ 'ಪ್ರಜಾ ಧ್ವನಿ' ಯಾತ್ರೆಯ 'ಮಂಡ್ಯ ಸಮಾವೇಶ'ದ ನೇರ ಪ್ರಸಾರ #PrajaDhwaniYatre
«
Prev
1
/
3857
Next
»
loading

don't miss it !

kjgeorge|ನಾನು ಈ ಕ್ಷೇತ್ರದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದೇನೆ!
ರಾಜಕೀಯ

kjgeorge|ನಾನು ಈ ಕ್ಷೇತ್ರದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದೇನೆ!

by ಪ್ರತಿಧ್ವನಿ
January 27, 2023
ಕೋಲಾರದಲ್ಲಿ ಉಸ್ತುವಾರಿ ಸಚಿವ ಮುನಿರತ್ನ ರಿಂದ ಆಣೆ ಪ್ರಮಾಣ ಪಾಲಿಟಿಕ್ಸ್
ರಾಜಕೀಯ

ಕೋಲಾರದಲ್ಲಿ ಉಸ್ತುವಾರಿ ಸಚಿವ ಮುನಿರತ್ನ ರಿಂದ ಆಣೆ ಪ್ರಮಾಣ ಪಾಲಿಟಿಕ್ಸ್

by ಪ್ರತಿಧ್ವನಿ
January 27, 2023
ಜೈಲು ಗಿರಾಕಿ ಬಿಜೆಪಿ ಕಟ್ಟಾ ಸುಬ್ರಮಣ್ಯ ನಾಯ್ಡು ನನಗಿಂತ ಒಳ್ಳೆಯವನು ಅಂದ್ರೆ ಅವ್ನಿಗೆ ವೋಟು ಹಾಕಿ | BAIRATI SURESH
ರಾಜಕೀಯ

ಜೈಲು ಗಿರಾಕಿ ಬಿಜೆಪಿ ಕಟ್ಟಾ ಸುಬ್ರಮಣ್ಯ ನಾಯ್ಡು ನನಗಿಂತ ಒಳ್ಳೆಯವನು ಅಂದ್ರೆ ಅವ್ನಿಗೆ ವೋಟು ಹಾಕಿ | BAIRATI SURESH

by ಪ್ರತಿಧ್ವನಿ
January 28, 2023
Rameshjarkiholi Video ಬಿಡುಗಡೆ ಮಾಡಿದ್ದು D K Shivakumar ಅಂತೆ ..ನನಗೆ ಏನು ಗೊತ್ತಿಲ್ಲ : Siddaramaiah
ರಾಜಕೀಯ

Rameshjarkiholi Video ಬಿಡುಗಡೆ ಮಾಡಿದ್ದು D K Shivakumar ಅಂತೆ ..ನನಗೆ ಏನು ಗೊತ್ತಿಲ್ಲ : Siddaramaiah

by ಪ್ರತಿಧ್ವನಿ
January 31, 2023
ತಾಖತ್ ಇದ್ದರೆ ನನ್ನ ವಿರುದ್ದದ ಆರೋಪದ ಬಗ್ಗೆ ತನಿಖೆ ನಡೆಸಿ: ಸಿದ್ದರಾಮಯ್ಯ
Top Story

ತಾಖತ್ ಇದ್ದರೆ ನನ್ನ ವಿರುದ್ದದ ಆರೋಪದ ಬಗ್ಗೆ ತನಿಖೆ ನಡೆಸಿ: ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2023
Next Post
ಗಾಂಜಾ ದಂಧೆ ಪ್ರಕರಣ, ಮತ್ತೆ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳ ಬಂಧನ

ಗಾಂಜಾ ದಂಧೆ ಪ್ರಕರಣ, ಮತ್ತೆ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳ ಬಂಧನ

ಹೊರಗೆ ನಿರುದ್ಯೋಗ.. ಜೈಲಲ್ಲಿ ಕೈತುಂಬಾ ಸಂಬಳದ ಕೆಲಸ..! ಸರ್ಕಾರಕ್ಕೆ ತಲೆ ಇಲ್ವಾ..!?

ಹೊರಗೆ ನಿರುದ್ಯೋಗ.. ಜೈಲಲ್ಲಿ ಕೈತುಂಬಾ ಸಂಬಳದ ಕೆಲಸ..! ಸರ್ಕಾರಕ್ಕೆ ತಲೆ ಇಲ್ವಾ..!?

ಮೋದಿ ತವರಲ್ಲಿ ಬಚ್ಚಿಟ್ಟುಕೊಂಡಿದ್ದ ಸ್ಯಾಂಟ್ರೋ ರವಿ ಬಚಾವ್​ ಮಾಡುವ ಯತ್ನ..! ಯಾರಿಂದ.?

ಮೋದಿ ತವರಲ್ಲಿ ಬಚ್ಚಿಟ್ಟುಕೊಂಡಿದ್ದ ಸ್ಯಾಂಟ್ರೋ ರವಿ ಬಚಾವ್​ ಮಾಡುವ ಯತ್ನ..! ಯಾರಿಂದ.?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist