• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಭಯೋತ್ಪಾದನೆ ಮಾನವೀಯತೆಯ ಶತ್ರು: ಅಮೆರಿಕ ಕಾಂಗ್ರೆಸ್​ನಲ್ಲಿ ಪ್ರಧಾನಿ ಗುಡುಗು

Any Mind by Any Mind
June 23, 2023
in Top Story, ರಾಜಕೀಯ, ವಿದೇಶ
0
ಭಯೋತ್ಪಾದನೆ ಮಾನವೀಯತೆಯ ಶತ್ರು: ಅಮೆರಿಕ ಕಾಂಗ್ರೆಸ್​ನಲ್ಲಿ ಪ್ರಧಾನಿ ಗುಡುಗು
Share on WhatsAppShare on FacebookShare on Telegram

ವಾಷಿಂಗ್ಟನ್​: ಅಮೆರಿಕದ ಕಾಂಗ್ರೆಸ್‌ ನಲ್ಲಿ ಭಯೋತ್ಪಾದನೆ ಮತ್ತು ಮೂಲಭೂತವಾದದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ಅಮೆರಿಕದ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಯುಎಸ್​ ಕಾಂಗ್ರೆಸ್​ನಲ್ಲಿ ಐತಿಹಾಸಿಕ ಭಾಷಣ ಮಾಡಿದರು. ಈ ವೇಳೆ ಪ್ರಪಂಚದಲ್ಲಿರುವ ಮೂಲಭೂತವಾದ ಮತ್ತು ಭಯೋತ್ಪಾದನೆ ಅಪಾಯವನ್ನು ಒತ್ತಿ ಹೇಳಿರು. ಉಗ್ರ ಚಟುವಟಿಕೆಗಳ ವಿರುದ್ಧ ವ್ಯವಹರಿಸುವಾಗ ಆದರೆ, ಒಂದು ವೇಳೆ ಎಂಬ ಯಾವುದಕ್ಕೂ ಆಸ್ಪದ ಇರಬಾರದು ಎಂಬ ದಿಟ್ಟ ಸಂದೇಶವನ್ನು ನೀಡಿದರು.

ADVERTISEMENT

9/11 ದಾಳಿಯಾಗಿ ಎರಡು ದಶಕ ಹಾಗೂ 26/11 ಮುಂಬೈ ದಾಳಿ ನಡೆದ 1 ದಶಕಕ್ಕೂ ಹೆಚ್ಚು ಕಾಲ ಕಳೆದಿದೆ. ಇಂದಿಗೂ ಮೂಲಭೂತವಾದ ಮತ್ತು ಭಯೋತ್ಪಾದನೆ ಹಾಗೇ ಉಳಿದುಕೊಂಡಿದ್ದು, ಇಡೀ ವಿಶ್ವಕ್ಕೆ ಇದು ಅಪಾಯವನ್ನು ಒತ್ತುತ್ತಿದೆ. ಉಗ್ರವಾದದ ಸಿದ್ಧಾಂತಗಳು ಹೊಸ ಗುರುತು ಮತ್ತು ರಚನೆಯನ್ನು ಪಡೆದುಕೊಂಡರೂ ಅದರ ಹಿಂದಿರುವ ಉದ್ದೇಶ ಮಾತ್ರ ಒಂದೇ ಎಂದು ಯುಎಸ್​ ಕಾಂಗ್ರೆಸ್​ನಲ್ಲಿ ಭಯೋತ್ಪಾದನೆ ವಿರುದ್ಧ ಪ್ರಧಾನಿ ಮೋದಿ ಗುಡುಗಿದರು.

ಯುಸ್‌ ಕಾಂಗ್ರೆಸ್‌ ನಲ್ಲಿ ಎರಡನೇ ಭಾಷಣ

ಪ್ರಧಾನಿ ಮೋದಿ ಅವರು ಎರಡನೇ ಬಾರಿಗೆ ಅಮೆರಿಕ​ ಕಾಂಗ್ರೆಸ್​ನಲ್ಲಿ ಭಾಷಣ ಮಾಡಿದ್ದಾರೆ. ಯಾವುದೇ ಭಾರತೀಯ ಪ್ರಧಾನಿಯು ಯುಎಸ್​ ಕಾಂಗ್ರೆಸ್​ನಲ್ಲಿ ಎರಡು ಬಾರಿ ಭಾಷಣ ಮಾಡಿಲ್ಲ. ವಿನ್ಸ್​ಟನ್​ ಚರ್ಚಿಲ್​, ನೆಲ್ಸನ್​​ ಮಂಡೇಲಾ ಬಿಟ್ಟರೆ ವಿಶ್ವ ನಾಯಕರು ಕೂಡ ಎರಡು ಬಾರಿ ಯುಎಸ್​ ಕಾಂಗ್ರೆಸ್​ನಲ್ಲಿ ಮಾತನಾಡಿಲ್ಲ.

Tags: #pmmodi #narendramodi #bangalore #pmmodiinbengaluru pmnarendranodiAmericafundamentalismhistoric speech in the US CongressJoeBidenmodiINUSPMModiPMModiAmericaVisitPrime Minister ModiTerrorismUS
Previous Post

ಅಮೆರಿಕಾದ ಎಫ್‌ 414 ಜಿಇ ಯುದ್ದವಿಮಾನಕ್ಕೆ ಭಾರತದ ತೇಜಸ್‌ ಎಂಜಿನ್‌ : ಬೆಂಗಳೂರಿನಲ್ಲೇ ತಯಾರಿಕೆ

Next Post

ಜಲಾಂ ತರ್ಗಾಮಿ ನೌಕೆಯಲ್ಲಿದ್ದ ಐವರು ದುರಂತ ಅಂತ್ಯ : ಸಾವಿಗೆ ಕಾರಣ ಏನು ಗೊತ್ತಾ?

Related Posts

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
0

ಅಕ್ಕ ಸತ್ತರೆ ಅಮಾಸೆ ನಿಲ್ಲಲ್ಲ ಎಂಬ ನುಡಿಯೂ ಇದೆ.ಇಂದಿನದು ಇಂದಿಗೆ, ನಾಳಿನದು ನಾಳೆಗೆ ಎಂಬುದು ನಿಮ್ಮ ನಿಮ್ಮ ದೃಷ್ಟಿಕೋನಕ್ಕೆ ನಿಲುಕಿದ್ದು;ನಿಮಿಷದಲ್ಲಿ ಬದುಕುವವನಿಗೆ ನಾಳೆ ಹಗಲು ಇದೆ.ನಿಜದಲ್ಲಿ ಜೀವಿಸುವವನಿಗೆ...

Read moreDetails
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025
Next Post
ಜಲಾಂ ತರ್ಗಾಮಿ ನೌಕೆಯಲ್ಲಿದ್ದ ಐವರು ದುರಂತ ಅಂತ್ಯ : ಸಾವಿಗೆ ಕಾರಣ ಏನು ಗೊತ್ತಾ?

ಜಲಾಂ ತರ್ಗಾಮಿ ನೌಕೆಯಲ್ಲಿದ್ದ ಐವರು ದುರಂತ ಅಂತ್ಯ : ಸಾವಿಗೆ ಕಾರಣ ಏನು ಗೊತ್ತಾ?

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada