ADVERTISEMENT
  • Home
  • About Us
  • ಕರ್ನಾಟಕ
Friday, May 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

T20 ವಿಶ್ವಕಪ್ ಟೂರ್ನಿಗೆ ಉಗ್ರರ ಕರಿನೆರಳು.. ಸ್ಟೇಡಿಯಂಗಳಿಗೆ ಸೆಕ್ಯೂರಿಟಿ ಟೈಟ್

ಪ್ರತಿಧ್ವನಿ by ಪ್ರತಿಧ್ವನಿ
May 6, 2024
in ಇದೀಗ, ಕ್ರೀಡೆ
0
T20 ವಿಶ್ವಕಪ್ ಟೂರ್ನಿಗೆ ಉಗ್ರರ ಕರಿನೆರಳು.. ಸ್ಟೇಡಿಯಂಗಳಿಗೆ ಸೆಕ್ಯೂರಿಟಿ ಟೈಟ್
Share on WhatsAppShare on FacebookShare on Telegram

ADVERTISEMENT

ಜೂನ್ ನಲ್ಲಿ ಅಯೋಜನೆಗೊಂಡಿರುವ T20 ವಿಶ್ವಕಪ್ ಗೆ ಆತಂಕದ ಛಾಯೆ ಎದುರಾಗಿದೆ.ಜೂನ್ 2 ರಿಂದ 29 ರವರೆಗೆ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿರುವ ಐಸಿಸಿ ಟಿ-20 ವಿಶ್ವಕಪ್ ​ಗೆ ಉಗ್ರರ ಕರಿನೆರಳು ಬಿದ್ದಿದೆ. ಟೂರ್ನಿಯ ವೇಳೆ ದಾಳಿ ನಡೆಸುವುದಾಗಿ ಪಾಕ್ ಮೂಲದ ಇಸ್ಲಾಮಿಕ್ ಕರೋಸಾನ್ ಉಗ್ರಗಾಮಿ ಸಂಘಟನೆ ಬೆದರಿಕೆಯೊಡ್ಡಿದೆ.ಉತ್ತರ ಪಾಕಿಸ್ತಾನದಿಂದ ಬೆದರಿಕೆಯೊಡ್ಡಲಾಗಿದ್ದು, ಪಾಕ್-ಅಫ್ಘಾನಿಸ್ತಾನದ ಉಗ್ರಗಾಮಿ ಸಂಘಟನೆ ಐಎಸ್‌ಖೋರಾಸನ್ ಟೂರ್ನಿ ನಡುವೆ ಹಿಂಸಾಚಾರವನ್ನು ಪ್ರಚೋದಿಸಲು ಮುಂದಾಗಿದೆ ಎಂದು ಗುಪ್ತಚರ ವರದಿಗಳು ತಿಳಿಸಿದೆ. ಹೀಗಾಗಿ ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ಹಾಗೂ ಯುಎಸ್​ಎ ಟಿ20 ವಿಶ್ವಕಪ್​ ವೇಳೆ ಬಿಗಿ ಭದ್ರತೆ ಒದಗಿಸಲು ನಿರ್ಧರಿಸಲಾಗಿದೆ.

ಟಿ-20 ವಿಶ್ವಕಪ್​ನಲ್ಲಿ ಭಾರತ ಸೇರಿದಂತೆ ಒಟ್ಟು 20 ತಂಡಗಳು ಭಾಗವಹಿಸುತ್ತಿದ್ದು, ಇದು ಅತ್ಯಂತ ದೊಡ್ಡ ಟಿ20 ವಿಶ್ವಕಪ್ ಟೂರ್ನಿ ಆಗಿರಲಿದೆ. ಅಲ್ಲದೇ ಇದೇ ಮೊದಲ ಬಾರಿಗೆ ಅಮೆರಿಕದಲ್ಲಿ ಟೂರ್ನಿ ಆಯೋಜಿಸಲಾಗುತ್ತಿದ್ದು, ಇಡೀ ವಿಶ್ವದ ಕಣ್ಣು ಇದರತ್ತ ನೆಟ್ಟಿದೆ. ಹೀಗಿರುವಾಗ ಈ ಬೆದರಿಕೆ ಟೂರ್ನಿಯ ಭದ್ರತೆಯ ಬಗ್ಗೆ ಆಯೋಜಕರ ಆತಂಕವನ್ನು ಹೆಚ್ಚಿಸಿದೆ

Tags: #worldCricketstill living in fearT20 worldcupTerrorism
Previous Post

ಈಕ್ವೆಡರ್ ಬ್ಯೂಟಿ ಹತ್ಯೆ; ಇನ್ ಸ್ಟಾ ಫಾಲೋ ಮಾಡಿ ನಡೆದಿತ್ತು ಸ್ಕೆಚ್!

Next Post

SIT ಅಧಿಕಾರಿಗಳ ತನಿಖೆ ಏಕಪಕ್ಷೀಯವಾಗಿದೆ ! ಸ್ಫೋಟಕ ಆರೋಪ ಮಾಡಿದ ವಕೀಲ ಗೋಪಾಲ್ ! 

Related Posts

ಬಿಜೆಪಿಗೆ ಇನ್ನಷ್ಟು ಹತ್ತಿರವಾದ ಕಾಂಗ್ರೆಸ್ ಸಂಸದ – ಶಶಿ ತರೂರ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ನಿಯೋಗ ರಚಿಸಲು ಕೇಂದ್ರ ಬಿಜೆಪಿ ಒಲವು ! 
Top Story

ಬಿಜೆಪಿಗೆ ಇನ್ನಷ್ಟು ಹತ್ತಿರವಾದ ಕಾಂಗ್ರೆಸ್ ಸಂಸದ – ಶಶಿ ತರೂರ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ನಿಯೋಗ ರಚಿಸಲು ಕೇಂದ್ರ ಬಿಜೆಪಿ ಒಲವು ! 

by Chetan
May 16, 2025
0

ಇತ್ತೀಚೆಗೆ ಕಾಂಗ್ರೆಸ್ ಮುಖಂಡ, ಸಂಸದ ಶಶಿ ತರೂರ್ (Shashi taroor). ಕಾಂಗ್ರೆಸ್ ಗಿಂತ (Congress) ಹೆಚ್ಚು ಬಿಜೆಪಿ (Bjp) ಜೊತೆಯಲ್ಲಿ ಗುರುತಿಸಿಕೊಳ್ಳುತ್ತಿದ್ದು, ಹಲವು ಸಂದರ್ಭಗಳಲ್ಲಿ ಬಿಜೆಪಿ ಪರವಾದ...

Read moreDetails
ಶಾಸಕ ಸುರೇಶ್ ಕುಮಾರ್ ವೈದ್ಯಕೀಯ ಖರ್ಚು ಎಷ್ಟು ಲಕ್ಷ ಗೊತ್ತಾ ..? – RTI ಮಾಹಿತಿಯಲ್ಲಿ ಏನಿದೆ ನೋಡಿ..! 

ಶಾಸಕ ಸುರೇಶ್ ಕುಮಾರ್ ವೈದ್ಯಕೀಯ ಖರ್ಚು ಎಷ್ಟು ಲಕ್ಷ ಗೊತ್ತಾ ..? – RTI ಮಾಹಿತಿಯಲ್ಲಿ ಏನಿದೆ ನೋಡಿ..! 

May 16, 2025
ಅಶ್ಲೀಲ ವಿಡಿಯೋ ಬ್ಲ್ಯಾಕ್ ಮೇಲ್..! ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ ಆನಂದ ಗುರೂಜಿ

ಅಶ್ಲೀಲ ವಿಡಿಯೋ ಬ್ಲ್ಯಾಕ್ ಮೇಲ್..! ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ ಆನಂದ ಗುರೂಜಿ

May 16, 2025
ಪಾಕಿಸ್ತಾನ ಪ್ರಧಾನಿಗೆ ತೀವ್ರ ಮುಖಭಂಗ – ಶೆಹಬಾಜ್ ಷರೀಫ್ ಯೂಟ್ಯೂಬ್ ಚಾನೆಲ್ ಭಾರತದಲ್ಲಿ ಬ್ಯಾನ್ 

ನಾವು ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧ – ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೊಸ ನಾಟಕ ! 

May 16, 2025
ಅಯ್ಯಯ್ಯೋ..ಮತ್ತೆ ಶುರುವಾಯ್ತು ಮಹಾಮಾರಿ ಕೋವಿಡ್ – 19 ಕಾಟ..! ಈ ದೇಶಗಳಿಗೆ ಹೋಗುವ ಮುನ್ನ ಹುಷಾರ್ ! 

ಅಯ್ಯಯ್ಯೋ..ಮತ್ತೆ ಶುರುವಾಯ್ತು ಮಹಾಮಾರಿ ಕೋವಿಡ್ – 19 ಕಾಟ..! ಈ ದೇಶಗಳಿಗೆ ಹೋಗುವ ಮುನ್ನ ಹುಷಾರ್ ! 

May 16, 2025
Next Post
SIT ಅಧಿಕಾರಿಗಳ ತನಿಖೆ ಏಕಪಕ್ಷೀಯವಾಗಿದೆ ! ಸ್ಫೋಟಕ ಆರೋಪ ಮಾಡಿದ ವಕೀಲ ಗೋಪಾಲ್ ! 

SIT ಅಧಿಕಾರಿಗಳ ತನಿಖೆ ಏಕಪಕ್ಷೀಯವಾಗಿದೆ ! ಸ್ಫೋಟಕ ಆರೋಪ ಮಾಡಿದ ವಕೀಲ ಗೋಪಾಲ್ ! 

Please login to join discussion

Recent News

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 16, 2025
ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ
Top Story

ಮನುಜ ಪ್ರಜ್ಞೆಯ ಅವಸಾನ ಮತ್ತು ಸಾಮಾಜಿಕ ಅವನತಿ

by ಪ್ರತಿಧ್ವನಿ
May 16, 2025
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Top Story

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

by ಪ್ರತಿಧ್ವನಿ
May 16, 2025
ಬಿಜೆಪಿಗೆ ಇನ್ನಷ್ಟು ಹತ್ತಿರವಾದ ಕಾಂಗ್ರೆಸ್ ಸಂಸದ – ಶಶಿ ತರೂರ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ನಿಯೋಗ ರಚಿಸಲು ಕೇಂದ್ರ ಬಿಜೆಪಿ ಒಲವು ! 
Top Story

ಬಿಜೆಪಿಗೆ ಇನ್ನಷ್ಟು ಹತ್ತಿರವಾದ ಕಾಂಗ್ರೆಸ್ ಸಂಸದ – ಶಶಿ ತರೂರ್ ನೇತೃತ್ವದಲ್ಲಿ ಅಂತರರಾಷ್ಟ್ರೀಯ ನಿಯೋಗ ರಚಿಸಲು ಕೇಂದ್ರ ಬಿಜೆಪಿ ಒಲವು ! 

by Chetan
May 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada