• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಪಠ್ಯ ಪರಿಷ್ಕರಣೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ : ಅಷ್ಟಕ್ಕೂ ಆದೇಶದಲ್ಲಿ ಏನಿದೆ.!?

ಕರ್ಣ by ಕರ್ಣ
June 3, 2022
in ಇದೀಗ, ಕರ್ನಾಟಕ
0
ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಕೇರ್ ಸೆಂಟರ್ ನಡೆಸಲು ಅನುಮತಿ ನೀಡಿದ ರಾಜ್ಯ ಸರ್ಕಾರ : ಒಂದು ದಿನದ ಚಿಕಿತ್ಸಾ ವೆಚ್ಚ ಎಷ್ಟು ಗೊತ್ತೇ?
Share on WhatsAppShare on FacebookShare on Telegram

ಪಠ್ಯ ಪರಿಷ್ಕರಣೆ ಬಗ್ಗೆ ಎದ್ದಿದ್ದ ವಿವಾದಕ್ಕೆ ಇದೀಗ ಸಿಎಂ ಬೊಮ್ಮಾಯಿ ಮಧ್ಯಪ್ರವೇಶ ಮಾಡಿ ಮಹತ್ವದ ಆದೇಶ ಮಾಡಿದ್ದಾರೆ.‌ ಹಲವು ಚರ್ಚೆಗೆ ಗ್ರಾಸವಾಗಿದ್ದ ಪಠ್ಯ ಪರಿಷ್ಕರಣಾ ಸಮಿತಿಯನ್ನು ಈ ಕೂಡಲೇ ವಿಸರ್ಜಿಸುವಂತೆ ಆದೇಶ ಮಾಡಿದ್ದಾರೆ. ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ಸಂಬಂಧಿಸಿದಂತೆ ಹಲವು ಮಠಾಧೀಶರು, ಹಿರಿಯ ಸಾಹಿತಿಗಳು ಹಾಗೂ ಚಿಂತಕರು ಅಸಮಾಧಾನ ಹೊರ ಹಾಕಿದ್ದರು. ಇದೀಗ ಕೆಲವು ಆದೇಶ ಮಾಡುವ ಮೂಲಕ ಇದಕ್ಕೊಂದು ತಾರ್ಕಿಕ ಅಂತ್ಯ ಕಾಣಿಸಲು ಸರ್ಕಾರ ಮುಂದಾಗಿದೆ.

ADVERTISEMENT

ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಸರ್ಕಾರದ ನಿರ್ಣಯಗಳು !

  1. ಪಠ್ಯಪುಸ್ತಕ ಸಮಿತಿ ಕಾರ್ಯ ಮುಗಿದಿರುವುದರಿಂದ ಸಮಿತಿ ವಿಸರ್ಜನೆ.
  2. ಪ್ರಸ್ತುತ ಪಠ್ಯದಲ್ಲಿ ಮತ್ತೆ ಪರಿಷ್ಕರಣೆ ಇದ್ದರೆ ಮುಕ್ತ ಮನಸ್ಸನ್ನು ಸರ್ಕಾರ ಹೊಂದಿದೆ. ಬಸವಣ್ಣ ಪಠ್ಯ ಪರಿಷ್ಕರಣೆ ನಿರ್ಧಾರ.
  3. ಕುವೆಂಪು ನಾಡಗೀತೆ ಆಕ್ಷೇಪಾರ್ಹ ವಿಕೃತಗೊಳಿಸಿದ ಪಠ್ಯ ಉಲ್ಲೇಖವಾಗಿಲ್ಲ. ಇದರ ಮೂಲ ಕವನ ಬರೆದ ವ್ಯಕ್ತಿಗಳ ಬಗ್ಗೆ ಸರ್ಕಾರ ಕ್ರಮ.
  4. ಬರಗೂರು ಸಮಿತಿಗಿಂತ ಈಗಿನ ಸಮಿತಿ ಕುವೆಂಪು ಅವರ ಗದ್ಯ, ಪದ್ಯವನ್ನು ಇನ್ನೂ ಮೂರು ಏರಿಕೆ ಮಾಡಿದೆ. ಮೊದಲು ಏಳು ಇತ್ತು. ಈಗ 10ಕ್ಕೆ ಏರಿಕೆ.
  5. ನಾಡಪ್ರಭು ಕೆಂಪೇಗೌಡ ಪಠ್ಯವನ್ನು ಸೇರ್ಪಡೆ
  6. ಇಸ್ಲಾಂ, ಕ್ರೈಸ್ತ ಧರ್ಮದ ಪರಿಚಯದ ಜೊತೆ ಹಿಂದೂ ಧರ್ಮ ವಿಷಯ ಸೇರ್ಪಡೆ

ಉಳಿದಂತೆ ನಾಡಗೀತೆ ಬಗ್ಗೆ ಅವಹೇಳಕಾರಿಯಾಗಿ ಬರೆದವರ ಬಗ್ಗೆ ತನಿಖೆಗಾಗಿ ಸೈಬರ್ ಕ್ರೈಂ ತಿಳಿಸಲಾಗಿದೆ.

ನಾರಾಯಣ ಗುರು, ಭಗತ್ ಸಿಂಗ್ ಪಾಠ ಕೈ ಬಿಟ್ಟಿಲ್ಲ.
ರಾಷ್ಟ್ರ ಕವಿ ಕುವೆಂಪಯರವರ ಪಠ್ಯದಲ್ಲಿ ಹಿಂದರ 8 ಇದ್ದನ್ನ 7 ಮಾಡಲಾಗಿತ್ತು. ನಾವು 7 ರಿಂದ 10 ಮಾಡಿದ್ದೇವೆ. ನಾಡಪ್ರಭು ಕೆಂಪೆಗೌಡರ ಪಠ್ಯ ಸೇರಿಸಲಾಗಿದೆ. ಪ್ರಸಕ್ತ ಪಠ್ಯ ಪರಿಷ್ಕರಣೆ ಮುಗಿದಿರುವದರಿಂದ ಪ್ರಸ್ತುತ ಸಮಿತಿಯನ್ನ ವಿಸರ್ಜಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್, ರಾಜ್ಯದಲ್ಲಿ ಅನೇಕ ಬಾರಿ ಪಠ್ಯ ಪರಿಷ್ಕರಣೆ ಆಗಿದೆ. ಆಗೆಲ್ಲ ವಿರೋಧ ವ್ಯಕ್ತವಾಗಿದೆ. ಬರಗೂರು ಸಮಿತಿ ಬಗ್ಗೆ ಆಕ್ಷೇಪ ಬಂದಾಗ ಹೊಸ ಸಮಿತಿ ರಚನೆ ಮಾಡಲಾಯಿತು. ಸರ್ಕಾರ ವರದಿಯನ್ನ ಪಡೆದು ಪುಸ್ತಕ ಪ್ರಿಂಟ್ ಮಾಡಿ ಹಲವು ಜಿಲ್ಲೆಗಳಿಗೆ ಈಗಾಗಲೇ ಕಳುಹಿಸಲಾಗಿದೆ. ಹಿಂದಿನ ಸರ್ಕಾರದ ಬರಗೂರು ರಾಮಚಂದ್ರ ಸಮಿತಿಯಲ್ಲಿ ಬಸವಣ್ಣ ಪಾಠ ಪರಿಷ್ಕರಣೆಯಾಗಿತ್ತು. ಇಂದಿನ ಸಮಿತಿ ಕೂಡ ಅದನ್ನ ಮುಂದುವರೆಸಿತ್ತು. ಆದರೆ ಪಂಡಿತಾರಾಧ್ಯ ಸ್ವಾಮೀಜಿ ಸೇರಿದಂತೆ ಕೆಲ ಸ್ವಾಮೀಜಿಗಳ ಬಸವಣ್ಣನ ಪಠ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಬಸವಣ್ಣನ ಪಠ್ಯವನ್ನ ಯಾರ ಭಾವನೆಗೂ ದಕ್ಕೆಯಾಗದಂತೆ ಪರಿಷ್ಕರಣೆ ಮಾಡಲಾಗುವುದು ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಿರಾಸೆಯನ್ನುಂಟು ಮಾಡಿದ ಆಶ್ರಮ್-3 ವೆಬ್ ಸರಣಿ

Next Post

ಭಾಷಾ ಪಠ್ಯಪುಸ್ತಕಗಳಿಂದ ನಾವು ಏನನ್ನು ನಿರೀಕ್ಷಿಸಬಹುದು?

Related Posts

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ
Serial

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

by ಪ್ರತಿಧ್ವನಿ
October 13, 2025
0

ಸಾಮಾಜಿಕ  ಅನ್ಯಾಯ ದೌರ್ಜನ್ಯ ತಾರತಮ್ಯಗಳಿಗೆ ಸ್ಪಂದಿಸುವುದು ನಾಗರಿಕತೆಯ ಲಕ್ಷಣ ನಾ ದಿವಾಕರ  ಜಗತ್ತಿನ ಇತಿಹಾಸದಲ್ಲಿ ಸಂಭವಿಸಿರುವ ಬಹುತೇಕ ವಿಪ್ಲವಗಳಲ್ಲಿ ಪ್ರಧಾನ ಪಾತ್ರ ವಹಿಸಿರುವುದು ಆಯಾ ಸಮಾಜಗಳಲ್ಲಿ ಕ್ರಿಯಾಶೀಲವಾಗಿ,...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post
ಭಾಷಾ ಪಠ್ಯಪುಸ್ತಕಗಳಿಂದ ನಾವು ಏನನ್ನು ನಿರೀಕ್ಷಿಸಬಹುದು?

ಭಾಷಾ ಪಠ್ಯಪುಸ್ತಕಗಳಿಂದ ನಾವು ಏನನ್ನು ನಿರೀಕ್ಷಿಸಬಹುದು?

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada