• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಆಗಿದೆ, ರದ್ದು ಮಾಡಿಲ್ಲ: ಸಿಎಂ ಬೊಮ್ಮಾಯಿ

Any Mind by Any Mind
June 4, 2022
in ಕರ್ನಾಟಕ
0
ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಆಗಿದೆ, ರದ್ದು ಮಾಡಿಲ್ಲ: ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಆಗಿದೆ ಆದರೆ ರದ್ದು ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ADVERTISEMENT

ಹೌದು, ಚಿತ್ರದುರ್ಗದಲ್ಲಿ ಸುದ್ದಿಗಾರರು ಸಮಿತಿ ರದ್ದಾಗಿದೆ ಹೊಸ ಸಮೀತಿ ರಚನೆಯಾಗಲಿದೆಯೇ? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಆಗಿದೆ ಆದರೆ ರದ್ದು ಮಾಡಿಲ್ಲ. ಹೊಸ ಸಮಿತಿ ರಚನೆಯ ಅವಶ್ಯಕತೆ ಇಲ್ಲ. ನಮ್ಮದು ಬಸವ ಪಥದ ಸರ್ಕಾರ ಎಂದು ಮೊದಲೇ ಹೇಳಿದ್ದೇನೆ ಎಂದು ತಿಳಿಸಿದರು.

ಇನ್ನು ಬಸವಣ್ಣನವರು ರಚಿಸಿದ ಹಲವಾರು ಅತ್ಯುತ್ತಮ ವಚನಗಳಿವೆ. ಬಸವಣ್ಣನವರ ಪಠ್ಯದಲ್ಲಿ ಒಂದು ಲೈನ್ ವ್ಯತ್ಯಾಸವಾಗಿದೆ. ಉಳಿದಂತೆ ಬರಗೂರು ಸಮಿತಿ ರಚಿಸಿದ್ದ ಪಠ್ಯದಲ್ಲಿ ಇದ್ದಂತೆ ಇದೆ. ಬಸವಣ್ಣನವರ ಪಠ್ಯದ ವ್ಯತ್ಯಾಸ ಸರಿಪಡಿಸಲಾಗುವುದು. ನಾನಾ ಮಠಗಳ ಸ್ವಾಮೀಜಿಗಳ ಜೊತೆಗೆ ಚರ್ಚಿಸಿ ಅವರಿಗೆ ಇರುವ ಊಹಾ ಪೋಹಗಳನ್ನು ಸರಿ ಪಡಿಸಿ ಆದಷ್ಟು ಶೀಘ್ರದಲ್ಲಿ ಮಕ್ಕಳಿಗೆ ಪಠ್ಯ ಪುಸ್ತಕ ಒದಗಿಸುತ್ತೇವೆ ಎಂದಿದ್ದಾರೆ.

ಹೆಡಗೇವಾರ್ ಭಾಷಣದ ಪಠ್ಯ ಕೈ ಬಿಡುವುದಿಲ್ಲ, ಅದರಲ್ಲಿ ತಪ್ಪೇನಿದೆ ಎಂದು ಸಿಎಂ ಸಮರ್ಥಿಸಿಕೊಂಡರು. ಮಂದಿರ ಮಸೀದಿ ವಿವಾದ ವಿಚಾರದ ಪ್ರಶ್ನೆಗೆ ಉತ್ತರಿಸಲು ಸಿಎಂ ನಿರಾಕರಿಸಿದರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿಎಂ ಬೊಮ್ಮಾಯಿಸಿದ್ದರಾಮಯ್ಯ
Previous Post

ಉತ್ತರ ಪ್ರದೇಶದಲ್ಲಿ ಕಲ್ಲುತೂರಾಟ: 36 ಮಂದಿ ಬಂಧನ

Next Post

ಸ್ವಯಂ ಮದುವೆ ಆಗಲು ಯುವತಿಗೆ ಬಿಡಲ್ಲ, ಇದು ಹಿಂದೂ ವಿರೋಧಿ: ಬಿಜೆಪಿ ನಾಯಕಿ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಸ್ವಯಂ ಮದುವೆ ಆಗಲು ಯುವತಿಗೆ ಬಿಡಲ್ಲ, ಇದು ಹಿಂದೂ ವಿರೋಧಿ: ಬಿಜೆಪಿ ನಾಯಕಿ

ಸ್ವಯಂ ಮದುವೆ ಆಗಲು ಯುವತಿಗೆ ಬಿಡಲ್ಲ, ಇದು ಹಿಂದೂ ವಿರೋಧಿ: ಬಿಜೆಪಿ ನಾಯಕಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada