• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಹಾರದಲ್ಲಿ ಹಿಂದುತ್ವದ ಹವಾ- ಹೇಗಿದೆ ಸಿಎಂ ಯೋಗಿ ಮತಬೇಟೆ..?

ಪ್ರತಿಧ್ವನಿ by ಪ್ರತಿಧ್ವನಿ
November 8, 2025
in Top Story, ಇದೀಗ, ರಾಜಕೀಯ
0
ಬಿಹಾರದಲ್ಲಿ ಹಿಂದುತ್ವದ ಹವಾ- ಹೇಗಿದೆ ಸಿಎಂ ಯೋಗಿ ಮತಬೇಟೆ..?
Share on WhatsAppShare on FacebookShare on Telegram

ಬಿಹಾರದಲ್ಲಿ ಮೊದಲ ಹಂತ ಚುನಾವಣೆ ಮುಗಿದ ಮೇಲೆ ಎರಡನೇ ಹಂತ ಚುನಾವಣೆ ನಡೆಯಬೇಕಿದೆ. ಅದರ ಹಿನ್ನಲೆಯಲ್ಲಿ ಬಿಹಾರದಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಿರುಸಿನ ಪ್ರಚಾರಕ್ಕೆ ಇಳಿದಿದ್ದಾರೆ. ಹೇಗಾದ್ರು ಆರ್‌ಜೆಡಿನ ಮುಣ್ಣು ಮುಕಿಸ್ಬೇಕು ಅಂತ ಪಣ ತೊಟ್ಟಿರುವ NDA ಮೈತ್ರಿಕೊಟ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಸರಣಿ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ.

ADVERTISEMENT

Image

CM Siddaramaiah: ಮೀಡಿಯಾಗೆ ಟಾಂಗ್‌ ಕೊಟ್ಟ ಸಿಎಂ ಸಿದ್ದರಾಮಯ್ಯ..! #farmersprotest #bjp #congress

ಬಿಹಾರದ ಗಯಾಜಿಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್, “ಆರ್‌ಜೆಡಿ ಸರ್ಕಾರದ ಅವಧಿಯಲ್ಲಿ ಗಲಭೆಗಳು ಮತ್ತು ಹತ್ಯಾಕಾಂಡಗಳು ನಡೆಯುತ್ತಿದ್ದವು… ಹಬ್ಬಗಳ ಮೊದಲು ಗಲಭೆಗಳು ನಡೆಯುತ್ತಿದ್ದವು… ವ್ಯಾಪಾರಿಗಳು, ಕೈಗಾರಿಕೋದ್ಯಮಿಗಳು, ಎಂಜಿನಿಯರ್‌ಗಳು, ವೈದ್ಯರು, ಹೆಣ್ಣುಮಕ್ಕಳು ಮತ್ತು ಮಕ್ಕಳು, ಯಾರೂ ಸುರಕ್ಷಿತವಾಗಿರಲಿಲ್ಲ… ಯುವಕರಿಗೆ ಉದ್ಯೋಗವಿಲ್ಲ ಮತ್ತು ಬಡವರಿಗೆ ಪಡಿತರವಿಲ್ಲ. ಅವರು ಮೇವು ತಿನ್ನುತ್ತಿದ್ದಾಗ ಅವರು ಹೇಗೆ ಪಡಿತರವನ್ನು ನೀಡಬಹುದಿತ್ತು? ಅವರು ಹೇಗೆ ಉದ್ಯೋಗಗಳನ್ನು ಒದಗಿಸಬಹುದಿತ್ತು? ಅವರು ಉದ್ಯೋಗಗಳಿಗೆ ಬದಲಾಗಿ ನಿಮ್ಮ ಭೂಮಿಯನ್ನು ಕಸಿದುಕೊಂಡರು ಎಂದು ಸಿಎಂ ಯೋಗಿ ಆರೋಪ ಮಾಡಿದ್ದಾರೆ.

Image

ಬಿಹಾರ ವಿಧಾನಸಭೆ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ಮತ್ತು ವಿಪಕ್ಷ ಮೈತ್ರಿಕೂಟವಾದ ಮಹಾಘಟಬಂಧನ್‌ ನಾಯಕರು RJD ಪಕ್ಷನ ಅಧಿಕಾರಕ್ಕೆ ತರಬೇಕು ಎಂದು ಪಣತೊಟ್ಟಿದ್ದಾರೆ. ಪ್ರಧಾನಿ ಮೋದಿ, ಸಿಎಂ ನೀತಿಶ್‌ ಕುಮಾರ್‌   ಲೋಕಸಭಾ ವಿಪಕ್ಷ ನಾಯಕರದ ರಾಹುಲ್‌ ಗಾಂಧಿ, ತೇಜಸ್ವಿ ಯಾದವ್‌,  ಸಂಸದೆ ಪ್ರಿಯಾಂಕಾ ಗಾಂಧಿ ಅವರು ಬಿಹಾರದಲ್ಲಿ ನೆಲೆ ಹೊಡಿ ಚುನಾವಣೆಯ ಅಬ್ಬರ ಪ್ರಚಾರ ಮಾಡುತ್ತಿದ್ದಾರೆ.

CM Siddaramaiah: ಸರ್ಕಾರವೇ ಕಾರ್ಖಾನೆ ನಡೆಸಲಿ ಎಂದ ಮಾಲೀಕರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ.!#Farmersprotest

 

 

 

 

 

Tags: 'Election2025 bihar electionsBiharCM YogicongressJDUKhargeLeader of Opposition in Bihar Tejashwi YadavNDAPMModiPriyanka GandhirahulgandhiRJDVotevotechori
Previous Post

ಬಿಜೆಪಿಯವರು ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು: ಸಿಎಂ ಸಿದ್ದರಾಮಯ್ಯ

Next Post

ಬೆಂಗಳೂರಿನಲ್ಲಿ ಇನ್ಮುಂದೆ ಕಸ ಕೊಡದ ಮನೆಯ ಮೇಲೂ ದಂಡ: ಜಿಬಿಎ ಹೊಸ ಅಸ್ತ್ರ

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
ಬೆಂಗಳೂರಿನಲ್ಲಿ ಇನ್ಮುಂದೆ ಕಸ ಕೊಡದ ಮನೆಯ ಮೇಲೂ ದಂಡ: ಜಿಬಿಎ ಹೊಸ ಅಸ್ತ್ರ

ಬೆಂಗಳೂರಿನಲ್ಲಿ ಇನ್ಮುಂದೆ ಕಸ ಕೊಡದ ಮನೆಯ ಮೇಲೂ ದಂಡ: ಜಿಬಿಎ ಹೊಸ ಅಸ್ತ್ರ

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada