• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

Gruha Lakshmi Scheme :ಸಚಿವ ಕೆ.ಜೆ ಜಾರ್ಜ್‌ ಹೇಳಿಕೆಗೆ ತಿರುಗಿಬಿದ್ದ ಬಿಜೆಪಿ ಪಾಳಯ.. ಮಾತಿನ ಸಮರ..

ಕೃಷ್ಣ ಮಣಿ by ಕೃಷ್ಣ ಮಣಿ
February 20, 2025
in ಕರ್ನಾಟಕ, ರಾಜಕೀಯ
0
Gruha Lakshmi Scheme :ಸಚಿವ ಕೆ.ಜೆ ಜಾರ್ಜ್‌ ಹೇಳಿಕೆಗೆ ತಿರುಗಿಬಿದ್ದ ಬಿಜೆಪಿ ಪಾಳಯ.. ಮಾತಿನ ಸಮರ..
Share on WhatsAppShare on FacebookShare on Telegram

Minister Kj George Negligence Reply For Guarantee Installment Delay Is It Is Monthly Salary To Give On Time

ADVERTISEMENT

ಸರ್ಕಾರದ ಗ್ಯಾರಂಟಿ ಯೋಜನೆಗಳು ತಡೆ ಆಗ್ತಿರುವ ವಿಚಾರದ ಬಗ್ಗೆ ಮಾತನಾಡಿದ್ದ ಸಚಿವ ಕೆ.ಜೆ ಜಾರ್ಜ್‌, ತಿಂಗಳ ಸಂಬಳ ಅಲ್ಲ.. ಸರ್ಕಾರ ಕೊಡುತ್ತಿರುವ ಹಣ ಕೆಲವೊಮ್ಮೆ ತಡವಾಗುತ್ತದೆ ಎಂದಿದ್ದರು. ರಾಜ್ಯ ಸರ್ಕಾರ ಮುಖ್ಯಮಂತ್ರಿಗಳು ಒಳ್ಳೆಯ ಆಡಳಿತ ಕೊಡ್ತಿದ್ದಾರೆ. ಗೃಹಜೋತಿ ಹಾಗು ವಿದ್ಯುತ್ ದರಕ್ಕೂ ಸಂಬಂಧ ಇಲ್ಲ. ಗೃಹಜೋತಿಗೆ ರಾಜ್ಯ ಸರ್ಕಾರ ಹಣ ಕೊಡ್ತಿರೋದು. ವಿದ್ಯುತ್ ದರ ಏರಿಕೆ ಮಾಡಿದ್ರೆ ರಾಜ್ಯ ಸರ್ಕಾರ ಸಬ್ಸಿಡಿ ಜಾಸ್ತಿ ಕೊಡಬೇಕಾಗುತ್ತದೆ. ಗೃಹ ಲಕ್ಷ್ಮಿ ಹಣ ಕೊಡ್ತಿವಿ, ಮುಖ್ಯಮಂತ್ರಿ ಅವರೆ ಹೇಳಿದ್ದಾರೆ. ಮುಖ್ಯಮಂತ್ರಿ ಮೇಲೆ ನಂಬಿಕೆ ಇಲ್ವಾ ಎಂದು ಕೆ.ಜೆ.ಜಾರ್ಜ್ ಪ್ರಶ್ನಿಸಿದ್ದರು. (K J George’s comment on guarantee schemes draws flak)

ಕಾಂಗ್ರೆಸ್‌ ಸರ್ಕಾರ ಏನು ಭರವಸೆ ಕೊಟ್ಟಿದ್ದೆವೆ ಅದರ ಪ್ರಕಾರ ಎಲ್ಲವನ್ನೂ ಕೊಡ್ತಿವಿ, ಸ್ವಲ್ಪ ತಡ ಆಗುತ್ತದೆ ಎಂದಿದ್ದ ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತಿಗೆ ಬಿಜೆಪಿ ತಿರುಗೇಟು ನೀಡಿದೆ. ಗ್ಯಾರಂಟಿಗಳು ತಿಂಗಳ ಸಂಬಳ ಅಲ್ಲವಲ್ಲ ಎಂಬ ಸಚಿವ ಕೆ ಜೆ ಜಾರ್ಜ್ ಹೇಳಿಕೆಗೆ ಬಿಜೆಪಿ ನಾಯಕ ಸಿ ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವರು ಗ್ಯಾರಂಟಿಗಳಿಗೆ ಕಳಂಕ ಹಚ್ಚುವ ಮಾತಾಡಿದ್ದಾರೆ. ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರಿಗೆ, ನೌಕರರಿಗೆ ವೇತನ ಕೊಡಕ್ಕಾಗ್ತಿಲ್ಲ. ಎಲ್ಲ ಪದಾರ್ಥಗಳ ಬೆಲೆ ಏರಿಕೆ ಮಾಡಿದ್ದಾರೆ. ಬೆಲೆ ಏರಿಕೆ ಮಾಡಲು ಅಧಿಕಾರಕ್ಕೆ ಬಂದ್ರಾ..? ಮೋಸ ಮಾಡೋಕ್ಕೆ ಗ್ತಾರಂಟಿಗಳ ಘೋಷಣೆ ಮಾಡಿದ್ರಾ..? ಎಂದು ಪ್ರಶ್ನಿಸಿದ್ದು, ಈ ಸರ್ಕಾರ ಪಾಪರ್ ಆಗಿದೆ ಎಂದಿದ್ದಾರೆ. (Energy Minister K.J. George’s statement)

K.J.George on guarantee schemes :ರಾಜ್ಯದ ಜನ ಭಿಕ್ಷುಕರ ಎಂದ ವಿಜಯೇಂದ್ರ ಮಾತಿಗೆ ಸಚಿವ KJ ಜಾಜ್೯ ತಿರುಗೇಟು..!

ಗ್ಯಾರಂಟಿ ಬಗ್ಗೆ ಸಚಿವ ಕೆ.ಜೆ ಜಾರ್ಜ್ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಕಿಡಿ ಕಾರಿದ್ದು, ಗ್ಯಾರಂಟಿ ಪ್ರತೀ ತಿಂಗಳು ಕೊಡ್ತೀವಿ ಅಂದವರು ನೀವು. ಈಗ ಆರು ತಿಂಗಳಿಗೂ ಕೊಡ್ತಿಲ್ಲ. ಸರ್ಕಾರದ ಖಜಾನೆ ಖಾಲಿ ಆಗಿದೆ ಎಂದು ಟೀಕಿಸಿದ್ದಾರೆ. ಬೆಂಗಳೂರಿನ ಕೆಲವು ಆಸ್ಪತ್ರೆಗಳ ವೈದ್ಯರಿಗೆ ಎರಡು ತಿಂಗಳಿಗೊಮ್ಮೆ ವೇತನ ಕೊಡ್ತಿದ್ದಾರೆ. ಸ್ಕಾಲರ್ ಶಿಪ್ ಬರ್ತಿಲ್ಲ, ವಿದ್ಯಾರ್ಥಿಗಳು ಕೋರ್ಟ್‌ಗೆ ಹೋಗ್ತಿದ್ದಾರೆ. ಇದೆಲ್ಲ ಸರ್ಕಾರಕ್ಕೆ ನಾಚಿಕೆಗೇಡು, ಇದು ಮನೆ ಮುರುಕ ಸರ್ಕಾರ, ಓಟಿಗಾಗಿ ಗ್ಯಾರಂಟಿ ಕೊಟ್ಟು ಜನರನ್ನು ತಪ್ಪು ದಾರಿಗೆ ಎಳೆದ ಸರ್ಕಾರ ಇದು. ತಿಂಗಳು ತಿಂಗಳು ಗ್ಯಾರಂಟಿಗೆ ಹಣ ಕೊಡುವ ಗ್ಯಾರಂಟಿಯೇ ಇಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದ ಮೇಲೆ 1 ಲಕ್ಷದ 90 ಸಾವಿರ ಕೋಟಿ ಸಾಲ ಮಾಡಿದೆ‌. ಕಾಂಗ್ರೆಸ್ ಬಂದ ನಂತರ ರಾಜ್ಯ ಕೆಟ್ಟ ಪರಿಸ್ಥಿತಿಗೆ ಬಂದಿದೆ. ಕೆ.ಜೆ ಜಾರ್ಜ್ ಅವರು, ಇಂಧನ ಸಚಿವರು ಹೇಳಿದ್ದಾರೆ. ಇಲಾಖೆಗಳ ಕಚೇರಿಗಳಿಂದ ಸುಮಾರು 6 ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ ಇದೆ ಎಂದು. ವಿದ್ಯುತ್ ಬಿಲ್ ಭರಿಸದೆ ವಿವಿಧ ಇಲಾಖೆಗಳು ಪರದಾಡುತ್ತಿದ್ದಾರೆ. ಇಂತಹ ಧಾರುಣ ಪರಿಸ್ಥಿತಿಗೆ ಬಂದಿದೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರಿಸಬೇಕು. ದೇಶದಲ್ಲಿ ಎಲ್ಲಿಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಮೆಟ್ರೋ ದರ ಏರಿಕೆ ಮಾಡಿರಲಿಲ್ಲ. ಆದರೆ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ ಮೆಟ್ರೋ ದರ ಸಮಿತಿ ದರ ಏರಿಕೆ ಮಾಡುವ ನಿರ್ಧಾರ ಕೈಗೊಂಡಿದೆ ಎಂದಿದ್ದಾರೆ.

Tags: #ministerBJPbjp protestbjp targetsbjp vs congressbjp vs congress in assemblycongress vs bjpEnergy Ministerk j george ministerk j george power ministerk j george vs basavaraj bommaikj george about bjp leaderskj george ministerkj george taunts bjp leaderskj george vs basavaraj bommaikj george vs bjpMinisterminister (job title)minister kj georgepower minister kj georgepower minister of karnataka
Previous Post

ಮುಡಾ ಕೇಸ್.. ಸಿಎಂ ಸಿದ್ದುಗೆ ಬಿಗ್ ರಿಲೀಫ್ .. ‘ಲೋಕಾ’ ಆಫೀಸರ್ಸ್ ವಿರುದ್ಧ ಸ್ನೇಹಮಯಿ ಕೃಷ್ಣ ಆಕ್ರೋಶ

Next Post

ಶುರುವಾಯ್ತು ಆಪರೇಷನ್ ಹಸ್ತ ..?! ಜೆಡಿಎಸ್ 10 ಶಾಸಕರಿಗೆ ಕಾಂಗ್ರೆಸ್ ಗಾಳ ! 

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ಶುರುವಾಯ್ತು ಆಪರೇಷನ್ ಹಸ್ತ ..?! ಜೆಡಿಎಸ್ 10 ಶಾಸಕರಿಗೆ ಕಾಂಗ್ರೆಸ್ ಗಾಳ ! 

ಶುರುವಾಯ್ತು ಆಪರೇಷನ್ ಹಸ್ತ ..?! ಜೆಡಿಎಸ್ 10 ಶಾಸಕರಿಗೆ ಕಾಂಗ್ರೆಸ್ ಗಾಳ ! 

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada