• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕ್ಯಾಟ್ ಕಿಡ್ನಾಪ್ ಆರೋಪದಲ್ಲಿ ದಾಖಲಾದ ಕೇಸ್‌ ರದ್ದತಿಗೆ ಅರ್ಜಿ ಹೈಕೋರ್ಟ್‌ಗೆ ಬಂದ ಬೆಕ್ಕು!

ಪ್ರತಿಧ್ವನಿ by ಪ್ರತಿಧ್ವನಿ
July 24, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು :ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿಯೋ, ಪ್ರೀತಿ-ಪ್ರೇಮದ ವಿಚಾರಕ್ಕಾಗಿಯೋ ಅಥವಾ ಬೆದರಿಸಿ ಹಣ ವಸೂಲಿ ಗಾಗಿಯೋ ಮನುಷ್ಯರನ್ನು ಅಪಹರಿಸಿದ ಪ್ರಕರಣ ಪೊಲೀಸ್ ಠಾಣೆ. ಕೋರ್ಟ್ ಕಟಕಟೆಗೇರು ವುದನ್ನು ನಾವೆಲ್ಲ ನೋಡಿದ್ದೇವೆ.

ADVERTISEMENT

ಕೇಳಿದ್ದೇವೆ. ಆದರೆ, ಬೆಕ್ಕು ಕಿಡ್ಡಾಪ್ ಆಗಿರುವ ಪ್ರಕರಣ ವೊಂದು ಹೈಕೋರ್ಟ್ ಮೆಟ್ಟಿಲೇರಿ ಗಂಭೀರ ಹಾಗೂ ಹಾಸ್ಯಭರಿತ ವಾದಕ್ಕೆ ಸಾಕ್ಷಿಯಾಗಿದೆ!ಹೌದು, ಡೈಸಿ ಎಂಬ ಹೆಸರಿನ ಬೆಕ್ಕನ್ನು ಅಪಹರಿಸಿರುವ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಗೊಳಿಸುವಂತೆ ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್‌ನ ತಹಾ ಹುಸೇನ್ ಎಂಬುವವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸೋಮವಾರ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಅರ್ಜಿಯನ್ನು ವಿಚಾರಣೆ ನಡೆಸಿತು. ಕ್ಷುಲ್ಲಕ ಪ್ರಕರಣದ ಬಗ್ಗೆ ಹೆಚ್ಚಿನ ಆಸಕ್ತಿ ತೋರಿರುವ ಪೊಲೀಸರ ಕ್ರಮಕ್ಕೆ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು.ಓಹೋ ಬೆಕ್ಕು ಡೈಸಿ ಕಾಣೆಯಾಗಿದೆ. ಅದಕ್ಕಾಗಿ ಹುಡು ಕಾಟ.

ಬೆಕ್ಕಿಗಾಗಿ ಈ ಪರಿ ಹೋರಾಟ? ಏನು ಈಗಾಗಲೇ ಜಾರ್ಜ್‌ಶೀಟ್ ಹಾಕಿದ್ದಾರಾ? ಪೊಲೀಸರಿಗೆ ಬೇರೆ ಕೈಮ್ನೋಡಿ ಎಂದರೆ, ಬೆಕ್ಕು ಅಪಹರಣವಾಗಿರುವ ಬಗ್ಗೆ ಇಷ್ಟು ಆಸಕ್ತಿ ತೋರಿಸಿದ್ದಾರಲ್ಲ ಎಂದು ವಿಚಾ ರಣೆ ವೇಳೆ ನಗುತ್ತಲೇ ಪೊಲೀಸರನ್ನು ನ್ಯಾಯ ಮೂರ್ತಿಗಳು ತರಾಟೆ ತೆಗೆದುಕೊಂಡರು.ಅರ್ಜಿದಾರರ ಪರ ವಕೀಲರನ್ನು ಉದ್ದೇಶಿಸಿ ಪ್ರಸ್ತಾಪಿಸಿದ ನ್ಯಾಯಮೂರ್ತಿಗಳು, ನೀವು ವಿಚಾ ರಣೆಗೆ ಸಹಕರಿಸಿ, ತಪ್ಪಿಸಿಕೊಂಡ ಬೆಕ್ಕು ಮರಳಿ ಬರುತ್ತದೆ.

ವಿಚಾರಣೆ ಪೂರ್ಣಗೊಳ್ಳದೇ ಹೋದರೆ ಬೆಕ್ಕು ಹಿಂತಿರುಗಿ ಬರುವುದಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು, ಈ ಪ್ರಕರಣವನ್ನು ಮುಂದುವರಿಸಿದರೆ ನಮಗೆ ಬಹಳ ಕಷ್ಟವಾಗುತ್ತದೆ. ಏಕೆಂದರೆ ಇಲ್ಲಿ ಬೆಕ್ಕು ಮಾತ್ರವೇ ಪ್ರತ್ಯಕ್ಷ ಸಾಕ್ಷಿಯಾಗಿದೆ ಎಂದು ಹೇಳುತ್ತಿದ್ದಂತೆ

ಇಡೀ ಕಲಾಪವೇ ನಗೆಗಡಲಲ್ಲಿ ತೇಲಾಡಿತು.ಕೊನೆಗೆ ಈ ರೀತಿಯ ಕ್ಷುಲ್ಲಕ ಪ್ರಕರಣದ ತನಿಖೆಯನ್ನು ಮುಂದುವರಿಸಲು ಅನುಮತಿ ನೀಡುವುದರಿಂದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಗಡಿ ದಾಟಿದಂತಾಗುತ್ತದೆ ಎಂದು ಅಭಿ ಪ್ರಾಯಪಟ್ಟ ನ್ಯಾಯಪೀಠ, ಅರ್ಜಿ ಇತ್ಯರ್ಥವಾಗುವ ವರೆಗೆ ಪ್ರಕರಣದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿತು. ಜತೆಗೆ ಪ್ರಕರಣದ ಸಂಬಂಧ ದೂರುದಾರ ಮಹಿಳೆಗೂ ತುರ್ತು ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿತು.

Tags: #bollywood #aishwaryarai #abhishekbacchan #aradhya #highcourt #pratidhvani #pratidhvanidigital #pratidhvaninews#police department
Previous Post

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಚೊಂಬು.. : ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವ್ಯಂಗ್ಯ

Next Post

ಡಿ ಬಾಸ್ ಫ್ಯಾನ್ಸ್ ಜೈಕಾರಕ್ಕೆ ಸೈಲೆಂಟ್ ಆಗಿ‌ ನಿಂತ ಭೀಮ..! 

Related Posts

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
0

ಬೆಳಗಾವಿ: ಬೆಂಗಳೂರಿನಲ್ಲಿ ನಡೆಯುತ್ತಿದ್ದ ಬ್ರೇಕ್‌ಫಾಸ್ಟ್‌-ಡಿನ್ನರ್​​ ಪಾಲಿಟಿಕ್ಸ್​​ ಚಳಿಗಾಲದ ಅಧಿವೇಶನದ(Winter Session 2025) ಆರಂಭವಾಗುತ್ತಿದ್ದಂತೆ ಬೆಳಗಾವಿಗೆ ಶಿಫ್ಟ್‌ ಆಗಿತ್ತು. ಇನ್ನೇನು ಅಧಿವೇಶನ ಮುಗಿಯಲು ಒಂದು ದಿನ ಬಾಕಿ ಇರುವಾಗ...

Read moreDetails
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
Next Post

ಡಿ ಬಾಸ್ ಫ್ಯಾನ್ಸ್ ಜೈಕಾರಕ್ಕೆ ಸೈಲೆಂಟ್ ಆಗಿ‌ ನಿಂತ ಭೀಮ..! 

Recent News

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada