• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಉದ್ಯೋಗಿಗಳಿಗೆ ಬಂಪರ್​ ಗಿಫ್ಟ್​ ಕೊಟ್ಟ ಕೇಂದ್ರ ಸರ್ಕಾರ..! ಹಣ ಉಳಿತಾಯ ಲೆಕ್ಕ

ಕೃಷ್ಣ ಮಣಿ by ಕೃಷ್ಣ ಮಣಿ
February 1, 2023
in ದೇಶ
0
ಉದ್ಯೋಗಿಗಳಿಗೆ ಬಂಪರ್​ ಗಿಫ್ಟ್​ ಕೊಟ್ಟ ಕೇಂದ್ರ ಸರ್ಕಾರ..! ಹಣ ಉಳಿತಾಯ ಲೆಕ್ಕ
Share on WhatsAppShare on FacebookShare on Telegram

ಕೇಂದ್ರ ಸರ್ಕಾರದ ಬಜೆಟ್​ ಮಂಡನೆಯಾಗಿದ್ದು, ಉದ್ಯೋಗಿಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಕೊಂಚ ನೆಮ್ಮದಿಯ ಭರವಸೆ ಮೂಡಿಸಿದ್ದಾರೆ. ವೈಯಕ್ತಿಕ ಆದಾಯ ತೆರಿಗೆ (Income Tax) ಹಂತವನ್ನು ಮಾರ್ಪಾಡು ಮಾಡಿದ್ದಾರೆ. ಹೀಗಾಗಿ 5 ಲಕ್ಷದ ತನಕ ತೆರಿಗೆ ವಿನಾಯ್ತಿ ಇದ್ದಿದ್ದನ್ನು ಬದಲಾವಣೆ ಮಾಡಿ 7 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿದ್ದಾರೆ. ಇಲ್ಲೀವರೆಗೂ ವಾರ್ಷಿಕ 5 ಲಕ್ಷ ಮೇಲ್ಪಟ್ಟು ವೇತನ ಪಡೆಯುತ್ತಿದ್ದವರು ಆದಾಯ ತೆರಿಗೆ ಪಾವತಿ ಮಾಡಬೇಕಿತ್ತು. ಆದರೆ ಇನ್ಮುಂದೆ 7 ಲಕ್ಷ ವಾರ್ಷಿಕ ವೇತನ ಪಡೆಯುವ ಉದ್ಯೋಗಿಗಳು ಮಾತ್ರ ಆದಾಯ ತೆರಿಗೆ ಪಾವತಿ ಮಾಡಬೇಕಾಗುತ್ತದೆ.

ADVERTISEMENT

ಹೊಸ ಆದಾಯ ತೆರಿಗೆ ಸ್ಲ್ಯಾಬ್​ ಹೀಗಿದೆ..!

ಓರ್ವ ವ್ಯಕ್ತಿ ವಾರ್ಷಿಕ 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದರೆ ಆ ಹಣಕ್ಕೆ ಯಾವುದೇ ತೆರಿಗೆ ಪಾವತಿ ಮಾಡುವಂತಿಲ್ಲ. 3 ರಿಂದ 6 ಲಕ್ಷ ರೂಪಾಯಿ ತನಕ ಆದಾಯ ಬರುವಂತಿದ್ದರೆ ಆಗ ಶೇಕಡ 5ರಷ್ಟು ತೆರಿಗೆ ಪಾವತಿ ಮಾಡಬೇಕಾಗುತ್ತದೆ. 6 ಲಕ್ಷ ರೂಪಾಯಿ ಇಂದ 9 ಲಕ್ಷ ರೂಪಾಯಿ ಒಳಗೆ ಆದಾಯ ಬರುತ್ತಿದ್ದರೆ ಆಗ ಶೇಕಡ 10 ರಷ್ಟು ತೆರಿಗೆ ಪಾವತಿ ಮಾಡಬೇಕು. ಇನ್ನು 9 ಲಕ್ಷದಿಂದ 12 ಲಕ್ಷ ರೂಪಾಯಿ ಒಳಗಿದ್ದರೆ ಶೇಕಡ 15 ರಷ್ಟು ಆದಾಯ ತೆರಿಗೆ ಪಾವತಿ ಮಾಡಬೇಕಾಗುತ್ತದೆ. 12 ಲಕ್ಷ ದಿಂದ 15 ಲಕ್ಷದ ಒಳಗಿನ ಆದಾಯ ಗಳಿಸುವ ಜನರು ಶೇಕಡ 20ರಷ್ಟು ತೆರಿಗೆ ಕೊಡಬೇಕು. ಇನ್ನುಳಿದ 15 ಲಕ್ಷ ಮೇಲ್ಪಟ್ಟು ಆದಾಯ ಗಳಿಸುವ ಜನರು ವಾರ್ಷಿಕ ಶೇಕಡ 30ರಷ್ಟು ತೆರಿಗೆ ಸರ್ಕಾರಕ್ಕೆ ಸಲ್ಲಿಕೆ ಮಾಡಬೇಕಾಗುತ್ತದೆ.

7 ಲಕ್ಷ ಆದಾಯದ ತನಕ ಟ್ಯಾಕ್ಸ್​​ ಕಟ್ಟಬೇಕಿಲ್ಲ ಹೇಗೆ..?

ವಾರ್ಷಿಕ 3 ಲಕ್ಷ ರೂಪಾಯಿ ಒಳಗೆ ಆದಾಯ ಗಳಿಸುವ ಜನರು ಆದಾಯ ತೆರಿಗೆ ಪಾವತಿ ಮಾಡುವಂತಿಲ್ಲ. ಆದರೆ 3 ರಿಂದ6 ಲಕ್ಷ ರೂಪಾಯಿ ಒಳಗೆ ಆದಾಯ ತೆರಿಗೆ ರೂಪದಲ್ಲಿ ಶೇಕಡ 5ರಷ್ಟು ಹಣವನ್ನು ಕೇಂದ್ರ ಸರ್ಕಾರಕ್ಕೆ ಪಾವತಿ ಮಾಡಬೇಕು ಎಂದು ಕೇಂದ್ರ ಬಜೆಟ್​​ನಲ್ಲಿ ತಿಳಿಸಲಾಗಿದೆ. ಆದರೆ 7 ಲಕ್ಷ ರೂಪಾಯಿ ಒಳಗೆ ಆದಾಯ ಹೊಂದಿದವರು ಯಾವುದೇ ತೆರಿಗೆ ಪಾವತಿ ಮಾಡುವಂತಿಲ್ಲ ಎನ್ನುವ ಮಾತು ಕೂಡ ಜನರನ್ನು ಗೊಂದಲಕ್ಕೆ ಈಡು ಮಾಡುತ್ತಿದೆ. ಆದರೆ ಟ್ಯಾಕ್ಸ್​ ಹಿಂದಕ್ಕೆ ಪಡೆಯುವ ಅವಕಾಶವನ್ನು 5 ಲಕ್ಷದಿಂದ 7ಕ್ಕೆ ಹೆಚ್ಚಳ ಮಾಡಿದ್ದು, ಕೇಂದ್ರ ಸರ್ಕಾರಕ್ಕೆ ಕಟ್ಟುವ ತೆರಿಗೆಯನ್ನು ವಾಪಸ್​ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ವಾರ್ಷಿಕ 7 ಲಕ್ಷ ರೂಪಾಯಿ ತನಕ ವೇತನ ಪಡೆಯುವ ಜನರು ತೆರಿಗೆ ವಿನಾಯ್ತಿ ಅವಕಾಶ ಪಡೆದಿದ್ದಾರೆ.

ಆದಾಯ 7 ಲಕ್ಷ ಒಳಪಟ್ಟಿದ್ದರೆ ITR ಮಾಡಬೇಕಿಲ್ವಾ..?

ತೆರಿಗೆ ಪಾವತಿ ಮಾಡುವಂತಿಲ್ಲ, ಎನ್ನುವ ಮಾತ್ರಕ್ಕೆ ತೆರಿಗೆ ರಿಟರ್ನ್​ ಮಾಡದೆ ಇರುವಂತಿಲ್ಲ. ದೇಶದ ಪ್ರತಿಯೊಬ್ಬ ನಾಗರಿಕನೂ ತನ್ನ ಆದಾಯ ಹಾಗು ವ್ಯಯದ ಬಗ್ಗೆ ಸರ್ಕಾರಕ್ಕೆ ಮಾಹಿತಿ ಕೊಡಬೇಕು. ಅದರಲ್ಲಿ ಆದಾಯ 3 ಲಕ್ಷದ ಒಳಗೆ ಇದ್ದರೆ ಯಾವುದೇ ದಾಖಲೆಗಳನ್ನು ಕೊಡುವಂತಿಲ್ಲ. ಆದರೆ 7 ಲಕ್ಷದ ತನಕ ಆದಾಯ ಇದ್ದರೆ ಕೆಲವೊಂದು ದಾಖಲೆಗಳನ್ನು ಆದಾಯ ತೆರಿಗೆ ಇಲಾಖೆಗೆ ನೀಡಬೇಕು. ಮನೆ ಬಾಡಿಗೆ, ಸಾರಿಗೆ ವೆಚ್ಚ, ಸಾಲಗಳು, ಹೂಡಿಕೆಗಳು, ಉಳಿತಾಯದ ಮಾಹಿತಿಯನ್ನು ಸಲ್ಲಿಕೆ ಮಾಡಬೇಕು. ಇದೀಗ ಎಲ್ಲರೂ ಮಾಹಿತಿಯನ್ನು ಸಲ್ಲಿಕೆ ಮಾಡುವುದು ಕಡ್ಡಾಯ. ಆದರೆ ಇದೀಗ 7 ಲಕ್ಷಕ್ಕೆ ಆದಾಯ ತೆರಿಗೆ ವಿನಾಯ್ತಿ ಕೊಟ್ಟಿರುವುದು ಮಧ್ಯಮವರ್ಗದ ಜನರಿಗೆ ಗುಡ್​ ನ್ಯೂಸ್​ ಸಿಕ್ಕಂತಾಗಿದೆ. ಆದರೆ ಆದಾಯ ತೆರಿಗೆಯಲ್ಲಿ ಒಂದಡಿ ಮುಂದೆ ಇಟ್ಟು ಬೇರೆ ಕಡೆ ಎಲ್ಲಿ ತೆರಿಗೆ ಏರಿಕೆ ಮಾಡಿದ್ದಾರೆ ಅನ್ನೋದನ್ನು ಗಮನಿಸಬೇಕಾಗುತ್ತದೆ.

Previous Post

Araga Gyanendra : ಸಿಡಿ ಪ್ರಕರಣ ಸಿಬಿಐಗೆ ಕೊಡುವ ಬಗ್ಗೆ ಸಿಎಂ ಜೊತೆ ಚರ್ಚಿಸಿ ತೀರ್ಮಾನ | #pratidhvaninews

Next Post

Basavaraj Bommai : ಗಾಂಧೀಜಿಯವರಿಗೆ ಮೆದುಳು ಹೃದಯ ಒಂದೇ ಆಗಿತ್ತು..! | Gandhi Remembrance Gandhi Namana

Related Posts

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
0

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು( Bhagavad Gita) ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Read moreDetails
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
Next Post
Basavaraj Bommai : ಗಾಂಧೀಜಿಯವರಿಗೆ ಮೆದುಳು ಹೃದಯ ಒಂದೇ ಆಗಿತ್ತು..! | Gandhi Remembrance Gandhi Namana

Basavaraj Bommai : ಗಾಂಧೀಜಿಯವರಿಗೆ ಮೆದುಳು ಹೃದಯ ಒಂದೇ ಆಗಿತ್ತು..! | Gandhi Remembrance Gandhi Namana

Please login to join discussion

Recent News

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!
Top Story

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

by ಪ್ರತಿಧ್ವನಿ
December 18, 2025
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?
Top Story

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

by ಪ್ರತಿಧ್ವನಿ
December 17, 2025
Top Story

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

by ಪ್ರತಿಧ್ವನಿ
December 17, 2025
Top Story

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
December 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

December 18, 2025
Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

Daily Horoscope: ಇಂದು ಅದೃಷ್ಟ ಲಕ್ಷ್ಮೀ ಕೈ ಹಿಡಿಯುವ ರಾಶಿಗಳಿವು..!

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada