• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೇಶಾದ್ಯಂತ ‘ಎಸ್‌ಮಾ’ ಜಾರಿಗೊಳಿಸಿದ ಕೇಂದ್ರ ಸರ್ಕಾರ! ಈ ತಪ್ಪು ಮಾಡಿದರೆ ಜೈಲು ಗ್ಯಾರಂಟಿ

ಪ್ರತಿಧ್ವನಿ by ಪ್ರತಿಧ್ವನಿ
March 11, 2026
in ದೇಶ
0
ದೇಶಾದ್ಯಂತ ‘ಎಸ್‌ಮಾ’ ಜಾರಿಗೊಳಿಸಿದ ಕೇಂದ್ರ ಸರ್ಕಾರ! ಈ ತಪ್ಪು ಮಾಡಿದರೆ ಜೈಲು ಗ್ಯಾರಂಟಿ
Share on WhatsAppShare on FacebookShare on Telegram

ನವದೆಹಲಿ:

ADVERTISEMENT

ಭಾರತ ಸರ್ಕಾರವು ದೇಶದ ಇಂಧನ ಭದ್ರತೆಗಾಗಿ ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಂಡಿದೆ. ದೇಶಾದ್ಯಂತ ಅಡುಗೆ ಅನಿಲ (LPG) ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಕೇಂದ್ರ ಸರ್ಕಾರವು ‘ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ-1968’ (ESMA) ಅನ್ನು ಇಡೀ ದೇಶದಲ್ಲಿ ಜಾರಿಗೊಳಿಸಿದೆ.

V Somanna : ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಎಚ್ಚರಿಕೆ..! #vsomanna #cmsiddaramaiah

ಏನಿದು ಎಸ್‌ಮಾ (ESMA) ಕಾನೂನು?

1968ರಲ್ಲಿ ಸಂಸತ್ತು ಅಂಗೀಕರಿಸಿದ ಈ ಕಾಯ್ದೆಯು ಸಾರ್ವಜನಿಕ ಹಿತದೃಷ್ಟಿಯಿಂದ ಅತ್ಯಗತ್ಯವಾದ ಸೇವೆಗಳನ್ನು ಸುಗಮವಾಗಿ ನಡೆಸಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ಜನಸಾಮಾನ್ಯರ ಜೀವನಕ್ಕೆ ತೊಂದರೆಯಾಗುವಂತಹ ಸಂದರ್ಭಗಳಲ್ಲಿ ಈ ಕಾನೂನನ್ನು  ಬಳಸಲಾಗುತ್ತದೆ.

DK Shivamukur : ಗ್ಯಾಸ್ ಬೆಲೆ ಏರಿಕೆ, ಕಮರ್ಷಿಯಲ್ ಗ್ಯಾಸ್​ ಪೂರೈಕೆ ಸ್ಥಗಿತ ಹೋಟೆಲ್ ಬಂದ್ ಮಾಡ್ತೀವಿ ಅಂತಾವ್ರೆ..?

ಎಸ್‌ಮಾ ಅಡಿಯಲ್ಲಿ ಬರುವ ಪ್ರಮುಖ ಸೇವೆಗಳು:

  • ಸಾರ್ವಜನಿಕ ಸಾರಿಗೆ (ಬಸ್, ರೈಲು ಇತ್ಯಾದಿ).
  • ಆರೋಗ್ಯ ಸೇವೆಗಳು (ಡಾಕ್ಟರ್, ನರ್ಸ್, ಆಸ್ಪತ್ರೆ).
  • ನೀರು ಸರಬರಾಜು, ನೈರ್ಮಲ್ಯ ಮತ್ತು ವಿದ್ಯುತ್ ಶಕ್ತಿ.
  • ಪೆಟ್ರೋಲಿಯಂ, ಕಲ್ಲಿದ್ದಲು, ಉಕ್ಕು ಮತ್ತು ರಸಗೊಬ್ಬರ ಉತ್ಪಾದನೆ ಹಾಗೂ ವಿತರಣೆ.
  • ಬ್ಯಾಂಕಿಂಗ್ ಮತ್ತು ಆಹಾರ ಧಾನ್ಯಗಳ ವಿತರಣಾ ವ್ಯವಸ್ಥೆ.

 

Karnataka Budget 2026: ಸಿದ್ದರಾಮಯ್ಯ ವಿರುದ್ಧ ರೊಚ್ಚಿಗೆದ್ದ ಶಾಲಾ ವಿದ್ಯಾರ್ಥಿಗಳು..! #pratidhvani #watch

ಈ ಕಾಯ್ದೆಯು ಅಗತ್ಯ ವಸ್ತುಗಳ ಉತ್ಪಾದನೆ, ಪೂರೈಕೆ ಮತ್ತು ವಿತರಣೆಯನ್ನು ನಿಯಂತ್ರಿಸಲು ಸರ್ಕಾರಕ್ಕೆ ಶಕ್ತಿ ನೀಡುತ್ತದೆ. ಕಾಳಸಂತೆ ಅಥವಾ ಅಕ್ರಮ ದಾಸ್ತಾನು (Hoarding) ತಡೆಯುವುದು ಇದರ ಮುಖ್ಯ ಉದ್ದೇಶ. ಔಷಧಗಳು, ರಸಗೊಬ್ಬರ, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಬೀಜಗಳು ಈ ಕಾಯ್ದೆಯ ವ್ಯಾಪ್ತಿಗೆ ಬರುತ್ತವೆ. ಯುದ್ಧ ಅಥವಾ ನೈಸರ್ಗಿಕ ವಿಕೋಪದಂತಹ ಅಸಾಮಾನ್ಯ ಸಂದರ್ಭಗಳಲ್ಲಿ ಸರ್ಕಾರವು ಈ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತದೆ.

Lakshmi Hebbalkar : ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಆಹಾರ ಪೂರೈಕೆ ಆಗಿಲ್ಲ : ಸಚಿವೆ ಹೆಬ್ಬಾಳ್ಕರ್‌ ಸ್ಪಷ್ಟನೆ

 

ಎಸ್‌ಮಾ ಜಾರಿಯಾದ ನಂತರ ಯಾವುದೇ ನೌಕರ ಅಥವಾ ಸಂಘಟನೆಗಳು ಮುಷ್ಕರ ನಡೆಸುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ:

  1.  ಯಾವುದೇ ಪೊಲೀಸ್ ಅಧಿಕಾರಿಗೆ ಮುಷ್ಕರ ನಿರತರನ್ನು ವಾರೆಂಟ್ ಇಲ್ಲದೆ ಬಂಧಿಸುವ ಅಧಿಕಾರವಿರುತ್ತದೆ.
  2. ನಿಯಮ ಮೀರಿದವರಿಗೆ 1 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು.
  3. ಮುಷ್ಕರದಲ್ಲಿ ಪಾಲ್ಗೊಂಡ ಅಥವಾ ಪ್ರಚೋದಿಸಿದ ನೌಕರರನ್ನು ಕೆಲಸದಿಂದ ವಜಾ ಮಾಡುವ ಅಧಿಕಾರ ಸರ್ಕಾರಕ್ಕಿದೆ.
  4. ಈ ಕಾನೂನನ್ನು ಒಮ್ಮೆ ಜಾರಿಗೊಳಿಸಿದರೆ ಗರಿಷ್ಠ 6 ತಿಂಗಳವರೆಗೆ ಚಾಲ್ತಿಯಲ್ಲಿರುತ್ತದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: 'ESMA'Central GovernmentgassIndiaLPGpratidavani
Previous Post

ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

Next Post

ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕ್ರಿಕೆಟ್ ಆಟಗಾರ ಇಶ್ ಸೋಧಿ : ಕಾರಣವೇನು ಗೊತ್ತೆ 

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
ಶೋಬಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ

ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

March 30, 2026
Next Post
ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕ್ರಿಕೆಟ್ ಆಟಗಾರ ಇಶ್ ಸೋಧಿ : ಕಾರಣವೇನು ಗೊತ್ತೆ 

ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕ್ರಿಕೆಟ್ ಆಟಗಾರ ಇಶ್ ಸೋಧಿ : ಕಾರಣವೇನು ಗೊತ್ತೆ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada