• Home
  • About Us
  • ಕರ್ನಾಟಕ
Thursday, January 15, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

ಮನರೇಗಾ ಹೆಸರು ಬದಲಾವಣೆ; ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದೆಣಿಸಿರಲಿಲ್ಲ.

ಪ್ರತಿಧ್ವನಿ by ಪ್ರತಿಧ್ವನಿ
December 23, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
Share on WhatsAppShare on FacebookShare on Telegram

ADVERTISEMENT

“ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಮನರೇಗಾ ಯೋಜನೆ ಹೆಸರು ಬದಲಾವಣೆ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಸರ್ಕಾರ ಮನರೇಗಾ ಯೋಜನೆಯನ್ನು ಸಂವಿಧಾನಬದ್ಧವಾಗಿ ಜಾರಿಗೆ ತಂದಿತ್ತು. ಉದ್ಯೋಗ ಖಾತರಿಯನ್ನು ಸಂವಿಧಾನಿಕ ಹಕ್ಕಾಗಿ ನೀಡಿತ್ತು” ಎಂದರು.

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ
“ಮಹಾತ್ಮಾ ಗಾಂಧಿ ಅವರ ಹೆಸರು ಬದಲಾವಣೆ ಮಾಡುತ್ತಿರುವುದು ನೋಡಿದರೆ ಕೇಂದ್ರ ಸರ್ಕಾರದ ಅಂತಿಮ ದಿನಗಳ ಆರಂಭ ಎನ್ನಬಹುದು. ಕೇಂದ್ರ ಸರ್ಕಾರ ಈ ಯೋಜನೆಯನ್ನು ಹತ್ಯೆ ಮಾಡುತ್ತಿದೆ. ಈ ಯೋಜನೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾಲಿನ ಅನುಪಾತವನ್ನು 60:40ಕ್ಕೆ ಬದಲಾಯಿಸಿದ್ದು, ಬಿಜೆಪಿ ಆಡಳಿತ ರಾಜ್ಯ ಸರ್ಕಾರಗಳು ಸೇರಿದಂತೆ ಯಾವುದೇ ರಾಜ್ಯ ಸರ್ಕಾರಗಳು ಇದನ್ನು ಭರಿಸುವುದಿಲ್ಲ. ಇದರಿಂದಾಗಿ ಭವಿಷ್ಯದಲ್ಲಿ ಈ ಯೋಜನೆ ಸಂಪೂರ್ಣ ವಿಫಲವಾಗಲಿದೆ” ಎಂದರು.

ವಿಜಯ್ ಹಜಾರೆ ಟ್ರೋಫಿ ಅನುಮತಿ ನಿರಾಕರಣೆ; ಮಾನದಂಡ ನಿಗದಿ ಮಾಡಲು ಚರ್ಚೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿ ಪಂದ್ಯಕ್ಕೆ ಪೊಲೀಸರ ಅನುಮತಿ ನಿರಾಕರಣೆ ಬಗ್ಗೆ ಕೇಳಿದಾಗ, “ನನಗೆ ಆ ವಿಚಾರ ಗೊತ್ತಿಲ್ಲ. ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಗಳು ನಡೆಯಬೇಕು, ಗೌರವ ಉಳಿಯಬೇಕು ಎಂದು ಬಯಸುವವನು ನಾನು. ಮುಂದೆ ಮತ್ತೆ ಅನಾಹುತ ಆಗದಂತೆ ನೋಡಿಕೊಳ್ಳಲು ಯಾವ ಮಾನದಂಡ ನಿಗದಿ ಮಾಡಬಹುದು ಎಂದು ಚರ್ಚಿಸಲಾಗುವುದು” ಎಂದರು.

“ಈ ವಿಚಾರವಾಗಿ ಗೃಹ ಸಚಿವರಿಗೆ ಜವಾಬ್ದಾರಿ ನೀಡಲಾಗಿದ್ದು, ಅವರೊಂದಿಗೆ ಚರ್ಚೆ ಮಾಡುತ್ತೇನೆ. ಅವರು ಒಲಿಂಪಿಕ್ಸ್ ಸಂಸ್ಥೆ ಅಧ್ಯಕ್ಷರಾಗಿದ್ದವರು, ಅವರಿಗೂ ಅನುಭವವಿದೆ” ಎಂದು ತಿಳಿಸಿದರು.

ಪ್ರಿಯಾಂಕ ಗಾಂಧಿ ಅವರನ್ನು ಪ್ರಧಾನಮಂತ್ರಿ ಮಾಡಬೇಕು ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ರಾಜಕೀಯ ವಿಚಾರಕ್ಕೆ ದೆಹಲಿಗೆ ಆಗಮಿಸಿಲ್ಲ. ಕೇಂದ್ರ ಸಚಿವರನ್ನು ಭೇಟಿ ಮಾಡಿ ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳು ಹಾಗೂ ಬೆಂಗಳೂರಿನ ಪ್ರಮುಖ ಯೋಜನೆಗಳ ಬಗ್ಗೆ ಚರ್ಚೆ ಮಾಡಲು ಬಂದಿದ್ದೇನೆ. ಇದರ ಹೊರತಾಗಿ ರಾಜಕೀಯ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದರು.

Tags: DCM DK ShivakumarDK Shivakumardk shivakumar amit shah clashdk shivakumar angrydk shivakumar bewsdk shivakumar cartier watchdk shivakumar cryptic postdk shivakumar hindudk shivakumar interviewdk shivakumar latestdk shivakumar latest newsdk shivakumar meet kn rajannadk shivakumar meets kn rajannadk shivakumar newsdk shivakumar on amit shahdk shivakumar speechdk shivakumar statementdk shivakumar today newsdk shivakumar vs amit shahdk shivakumar watchdk shivkumar
Previous Post

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

Next Post

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

Related Posts

ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ: ಗಣ್ಯರ ಸಂತಾಪ
Top Story

ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ: ಗಣ್ಯರ ಸಂತಾಪ

by ಪ್ರತಿಧ್ವನಿ
January 15, 2026
0

ರಾಯಚೂರು: ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕಗುರುಪೀಠದ ಪೀಠಾಧಿಪತಿ ಸಿದ್ದರಾಮನಂದ ಸ್ವಾಮೀಜಿ (50)(Siddha Ramananda Swamiji) ಅವರು ಹೃದಯ ಸ್ತಂಭನದಿಂದ ವಿಧಿವಶರಾಗಿದ್ದಾರೆ. ಇಂದು (ಗುರುವಾರ) ಬೆಳಗಿನ...

Read moreDetails
ಬೆಟ್ಟಿಂಗ್ ಗೀಳು: ಸ್ವಂತ ತಂಗಿಯ ವಿರುದ್ಧವೇ ದೂರು ನೀಡಿದ ನಟಿ ಕಾರುಣ್ಯ ರಾಮ್

ಬೆಟ್ಟಿಂಗ್ ಗೀಳು: ಸ್ವಂತ ತಂಗಿಯ ವಿರುದ್ಧವೇ ದೂರು ನೀಡಿದ ನಟಿ ಕಾರುಣ್ಯ ರಾಮ್

January 15, 2026
ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ

January 15, 2026
ಮೂರು ಮದುವೆಯ ಮೇಘಶ್ರಿ ವಿರುದ್ಧ FIR

ಮೂರು ಮದುವೆಯ ಮೇಘಶ್ರಿ ವಿರುದ್ಧ FIR

January 15, 2026
Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

January 15, 2026
Next Post
ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

Recent News

ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ: ಗಣ್ಯರ ಸಂತಾಪ
Top Story

ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ: ಗಣ್ಯರ ಸಂತಾಪ

by ಪ್ರತಿಧ್ವನಿ
January 15, 2026
ಬೆಟ್ಟಿಂಗ್ ಗೀಳು: ಸ್ವಂತ ತಂಗಿಯ ವಿರುದ್ಧವೇ ದೂರು ನೀಡಿದ ನಟಿ ಕಾರುಣ್ಯ ರಾಮ್
Top Story

ಬೆಟ್ಟಿಂಗ್ ಗೀಳು: ಸ್ವಂತ ತಂಗಿಯ ವಿರುದ್ಧವೇ ದೂರು ನೀಡಿದ ನಟಿ ಕಾರುಣ್ಯ ರಾಮ್

by ಪ್ರತಿಧ್ವನಿ
January 15, 2026
ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ
Top Story

ಮಕರ ಸಂಕ್ರಾಂತಿ ಸಂಭ್ರಮ: ಗವಿಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯಾಭಿಷೇಕಕ್ಕೆ ಕ್ಷಣಗಣನೆ

by ಪ್ರತಿಧ್ವನಿ
January 15, 2026
Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 15, 2026
ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 14, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ: ಗಣ್ಯರ ಸಂತಾಪ

ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ: ಗಣ್ಯರ ಸಂತಾಪ

January 15, 2026
ಬೆಟ್ಟಿಂಗ್ ಗೀಳು: ಸ್ವಂತ ತಂಗಿಯ ವಿರುದ್ಧವೇ ದೂರು ನೀಡಿದ ನಟಿ ಕಾರುಣ್ಯ ರಾಮ್

ಬೆಟ್ಟಿಂಗ್ ಗೀಳು: ಸ್ವಂತ ತಂಗಿಯ ವಿರುದ್ಧವೇ ದೂರು ನೀಡಿದ ನಟಿ ಕಾರುಣ್ಯ ರಾಮ್

January 15, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada