• Home
  • About Us
  • ಕರ್ನಾಟಕ
Thursday, August 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಹು ನಿರೀಕ್ಷಿತ “45” ಚಿತ್ರಕ್ಕೆ ಸಿಜೆ ಕೆಲಸ ಇನ್ನೂ ನಡೆಯುತ್ತಿದೆ. ಹಾಗಾಗಿ ಚಿತ್ರ ಬಿಡುಗಡೆ ವಿಳಂಬವಾಗಿದೆ ಹೆಸರಾಂತ ವಿ.ಎಫ್.ಎಕ್ಸ್ ತಂತ್ರಜ್ಞ ಯಶ್ ಗೌಡ ಹೇಳಿಕೆ .

ಪ್ರತಿಧ್ವನಿ by ಪ್ರತಿಧ್ವನಿ
August 21, 2025
in Top Story, ಕರ್ನಾಟಕ, ಸಿನಿಮಾ
0
ಬಹು ನಿರೀಕ್ಷಿತ “45” ಚಿತ್ರಕ್ಕೆ ಸಿಜೆ ಕೆಲಸ ಇನ್ನೂ ನಡೆಯುತ್ತಿದೆ. ಹಾಗಾಗಿ ಚಿತ್ರ ಬಿಡುಗಡೆ ವಿಳಂಬವಾಗಿದೆ ಹೆಸರಾಂತ ವಿ.ಎಫ್.ಎಕ್ಸ್ ತಂತ್ರಜ್ಞ ಯಶ್ ಗೌಡ ಹೇಳಿಕೆ .
Share on WhatsAppShare on FacebookShare on Telegram

ಕೆನಡಾದ ಪ್ರತಿಷ್ಠಿತ “MARZ” ಸಂಸ್ಥೆ ವಿ.ಎಫ್.ಎಕ್ಸ್ ಕಾರ್ಯ ನಿರ್ವಹಿಸುತ್ತಿರುವ ಮೊದಲ ಕನ್ನಡ ಚಿತ್ರವಿದು .

ADVERTISEMENT

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಯವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ “45” ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

Assembly: ಡಿಕೆಶಿ ಅವ್ರೇ ಜನ್ರ ಹತ್ರ ಮಾರುವೇಷದಲ್ಲಿ ಹೋಗಿ ಕೇಳಿ ಹೇಳ್ತಾರೆ ಎಂದ..Munirathna  #pratidhvani #dks

ಕೆಲವು ತಿಂಗಳ ಹಿಂದೆ ವಿಶೇಷ ಟೀಸರ್ ಮೂಲಕ ಚಿತ್ರತಂಡ ಆಗಸ್ಟ್ 15ರಂದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂಬ ವಿಷಯವನ್ನು ಹಂಚಿಕೊಂಡಿತ್ತು. ಕನ್ನಡದ ಮೂರು ಜನ ಹೆಸರಾಂತ ನಾಯಕನಟರ ಅಭಿಮಾನಿಗಳು ಈ ಸುದ್ದಿ ಕೇಳಿ ಸಂತಸಗೊಂಡು, ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದರು. ಕೆನಡಾದ ಪ್ರತಿಷ್ಠಿತ “MARZ” ಸಂಸ್ಥೆ ಈ ಚಿತ್ರಕ್ಕೆ ವಿ.ಎಫ್.ಎಕ್ಸ್ ಕಾರ್ಯ ನಿರ್ವಹಿಸುತ್ತಿದ್ದು, ಈ ಸಂಸ್ಥೆ ವಿ.ಎಫ್.ಎಕ್ಸ್ ಮಾಡುತ್ತಿರುವ ಮೊದಲ ಕನ್ನಡ ಚಿತ್ರವಿದು. ಈ ಚಿತ್ರಕ್ಕೆ ಹಾಲಿವುಡ್ ನ ಖ್ಯಾತ ತಂತ್ರಜ್ಞರಿಂದ ಸಿಜಿ ವರ್ಕ್ ನಡೆಯುತ್ತಿದ್ದು, ಇಂಡಿಯಾದಲ್ಲೇ ಅತೀ ಹೆಚ್ಚು ಸಿಜಿ(ವಿ.ಎಫ್.ಎಕ್ಸ್) ಅಳವಡಿಸಲಾಗುತ್ತಿರುವ ಮೊದಲ ಚಿತ್ರ ಕೂಡ ಇದು. ಹಾಗಾಗಿ ವಿ.ಎಫ್.ಎಕ್ಸ್ ಕಾರ್ಯ ಇನ್ನೂ ಪೂರ್ಣವಾಗಿರದ ಹಿನ್ನೆಲೆಯಲ್ಲಿ ಆಗಸ್ಟ್ 15 ರಂದು “45” ಚಿತ್ರ ಬಿಡುಗಡೆಯಾಲಿಲ್ಲ.‌

ಈ ಕುರಿತು ಮಾತನಾಡಿರುವ ಕೆನಡಾದ ಹೆಸರಾಂತ ವಿ.ಎಫ್.ಎಕ್ಸ್ ಸಂಸ್ಥೆ “MARZ” ಸಂಸ್ಥೆಯ ಮುಖ್ಯಸ್ಥ ಹಾಗೂ ತಂತ್ರಜ್ಞ ಯಶ್ ಗೌಡ, ನಮ್ಮ “MARZ” ಸಂಸ್ಥೆ ಸುಮಾರು ಹದಿನೈದು ವರ್ಷಗಳಿಂದ 500ಕ್ಕೂ ಅಧಿಕ ಹಾಲಿವುಡ್ ಚಿತ್ರಗಳಿಗೆ ವಿ.ಎಫ್.ಎಕ್ಸ್ ಕಾರ್ಯ ಮಾಡಿದೆ. ಸೂರಜ್ ಪ್ರೊಡಕ್ಷನ್ ಸಂಸ್ಥೆ‌ ಮೂಲಕ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ, ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ಹಾಗೂ ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅವರು ನಾಯಕರಾಗಿ ನಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ “45”ಗೆ ನಮ್ಮ ಸಂಸ್ಥೆ ವಿ.ಎಫ್.ಎಕ್ಸ್ ಕಾರ್ಯ ಮಾಡುತ್ತಿರುವುದು ನಮಗೆ ಹೆಮ್ಮೆ. ಇದು ನಮ್ಮ ಸಂಸ್ಥೆ ವಿ.ಎಫ್.ಎಕ್ಸ್ ಮಾಡುತ್ತಿರುವ ಮೊದಲ ಕನ್ನಡ ಚಿತ್ರ. ಈ ಚಿತ್ರದಲ್ಲಿ ಗ್ರಾಫಿಕ್ಸ್ ಮಹತ್ವದ ಪಾತ್ರ ವಹಿಸಲಿದೆ. ಆ ಕೆಲಸ ನಮ್ಮ “MARZ” ನಲ್ಲಿ ಬಿರುಸಿನಿಂದ ಸಾಗಿದೆ. ಗ್ರಾಫಿಕ್ ಕೆಲಸಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವುದರಿಂದ ಈ ಚಿತ್ರ ಆಗಸ್ಟ್ 15 ರಂದು ಬಿಡುಗಡೆ ಮಾಡಲು ಆಗಲಿಲ್ಲ. ಹಾಗಾಗಿ ಕನ್ನಡ ಸಿನಿಮಾ ಪ್ರೇಮಿಗಳಲ್ಲಿ ನಾವು ಕ್ಷಮೆ ಕೇಳುತ್ತೇವೆ. ಸೆಪ್ಟೆಂಬರ್ 16 ರ ಒಳಗೆ ವಿ.ಎಫ್.ಎಕ್ಸ್ ಕಾರ್ಯ ಮುಕ್ತಾಯವಾಗಲಿದೆ. ಆನಂತರ ಇನ್ನೊಂದು ತಿಂಗಳು ಕೆಲವು ಕೆಲಸಗಳಿರುತ್ತದೆ. ಅಕ್ಟೋಬರ್ 16 ರ ಒಳಗೆ ಚಿತ್ರ ತೆರೆಗೆ ಬರಲು ಸಿದ್ದವಾಗುತ್ತದೆ. ಚಿತ್ರ ಬಿಡುಗಡೆ ಸ್ವಲ್ಪ ತಡವಾದರೂ ಅತ್ಯುತ್ತಮ ತಂತ್ರಜ್ಞಾನದಿಂದ ಕೂಡಿರುವ ಚಿತ್ರವಾಗಿ “45” ನಿಮ್ಮ ಮುಂದೆ ಬರಲಿದೆ. ಬಿಡುಗಡೆ ದಿನಾಂಕವನ್ನು ನಿರ್ಮಾಪಕರು ಸದ್ಯದಲ್ಲೇ ತಿಳಿಸಲಿದ್ದಾರೆ ಎಂದು ಹೇಳಿದ್ದಾರೆ.

Tags: 45 Kannada Movie45 kannada movie release date45 kannada movie songs45 kannada movie teaser45 kannada movie trailer45 kannada movie update45 movie kannada trailerkannada best moviesKannada moviekannada movie makingkannada movie reviewkannada movie songskannada movie teaserkannada movieskannada new moviekannada new movieskaravali kannada moviekd kannada moviekd kannada movie songmaarutha kannada movienew kannada movierudhiram kannada movie
Previous Post

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

Next Post

ವಿಧಾನಸಭೆಯ ಮುಂಗಾರು ಅಧಿವೇಶನದ ನೇರ ಪ್ರಸಾರ – ದಿನ 8

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post

ವಿಧಾನಸಭೆಯ ಮುಂಗಾರು ಅಧಿವೇಶನದ ನೇರ ಪ್ರಸಾರ - ದಿನ 8

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada