• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಕ್ಷಣಾ ಸಚಿವರನ್ನು ಸುಮ್ಮನೇ ಭೇಟಿಯಾಗಲಿಲ್ಲ ಸಿಎಂ, ಡಿಸಿಎಂ & ಟೀಂ!

ಪ್ರತಿಧ್ವನಿ by ಪ್ರತಿಧ್ವನಿ
July 31, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮತ್ತೊಮ್ಮೆ ರಕ್ಷಣಾ ಸಚಿವರಾಗಿದ್ದಕ್ಕೆ ಸಿಎಂ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರೂ ಸೇರಿದಂತೆ ಸಚಿವ ಹೆಚ್.ಸಿ.ಮಹಾದೇವಪ್ಪ ಹಾಗೂ ದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿ ಡಾ.ಟಿ.ಬಿ.ಜಯಚಂದ್ರ ಅವರು ಅಭಿನಂದನೆ ಸಲ್ಲಿಸಿದರು.

ADVERTISEMENT

ರಕ್ಷಣಾ ಮಂತ್ರಿಗೆ ಸಿಎಂ ಸಿದ್ದು ಪತ್ರ :ಬೆಂಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುವ ಬಹು ನಿರೀಕ್ಷಿತ ಉಪ ನಗರ ರೈಲ್ವೆ ಯೋಜನೆಗೆ ಅನುಕೂಲವಾಗುವಂತೆ ಸ್ಥಳ ನಿಗದಿ ಕುರಿತಾಗಿಯೂ ಮನವಿ ಪತ್ರದಲ್ಲಿ ಸಿಎಂ & ಟೀಂ ಮನವಿ ಮಾಡಿದೆ.

ಮುಖ್ಯಮಂತ್ರಿ @siddaramaiah ಅವರು ಇಂದು ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ @rajnathsingh ಅವರನ್ನು ಸೌಹಾರ್ದಯುತವಾಗಿ ಭೇಟಿಮಾಡಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ @DKShivakumar, ಸಮಾಜ ಕಲ್ಯಾಣ ಸಚಿವರಾದ @CMahadevappa ಹಾಗೂ ದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿಗಳಾದ ಡಾ. ಟಿ.ಬಿ.ಜಯಚಂದ್ರ ಅವರು ಉಪಸ್ಥಿತರಿದ್ದರು. pic.twitter.com/L4jgbbKGFT

— CM of Karnataka (@CMofKarnataka) July 30, 2024

ಇದಲ್ಲದೇ , ಸಿಲಿಕಾನ್ ಸಿಟಿಯ ಈಜಿಪುರ ಒಳ ವರ್ತುಲ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ರಸ್ತೆ ನಿರ್ಮಾಣಕ್ಕೆ ಬೇಕಾಗಿರುವ ರಕ್ಷಣಾ ಇಲಾಖೆಗೆ ಸೇರಿರುವ 17.50 ಎಕರೆ ಹೆಚ್ಚುವರಿ ರಕ್ಷಣಾ ಭೂಮಿಯ ಅಗತ್ಯೆಯ ಸಮಸ್ಯೆ ಬಗೆಹರಿಸಿ ಎಂದು ಪತ್ರದ ಮೂಲಕ ಕೋರಲಾಗಿದೆ.ಸರ್ಜಾಪುರ ಮುಖ್ಯ ರಸ್ತೆಯಿಂದ ಮಾಸ್ಟರ್ ಪ್ಲಾನ್ 2015 (24 ಎಂಆರ್‌ಎಫ್) ಪ್ರಕಾರ ರಸ್ತೆ ರಚನೆಗೆ ಅಗತ್ಯೆವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Tags: #[pratidhvanidigitalCM Siddaramaiah‌Congress PartyDCM DK ShivakumarDefence Minister Rajnath Singhdr. t. b. jayachandra HC Mahadevappa
Previous Post

ಸ್ಟೇಡಿಯಂನಿಂದ ಹೊರಬಿದ್ದ ಬಾಲ್ ವಾಪಾಸ್​​ ಕೊಡಲು ನಕಾರ! ವ್ಯಕ್ತಿಯ ಹುಚ್ಚಾಟ ಕ್ಯಾಮರಾದಲ್ಲಿ ಸೆರೆ

Next Post

ಪೂಂಚ್‌ ನಲ್ಲಿ ಹಿಜ್ಬುಲ್‌ ಮುಜಾಹಿದೀನ್‌ ಭಯೋತ್ಪಾದಕನ ಬಂಧನ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಪೂಂಚ್‌ ನಲ್ಲಿ ಹಿಜ್ಬುಲ್‌ ಮುಜಾಹಿದೀನ್‌ ಭಯೋತ್ಪಾದಕನ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada