• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ ಜನರಿಗೆ ಕೊಟ್ಟ ಮಾತುಗಳನ್ನು ಉಳಿಸಿಕೊಳ್ಳದ ಕಾಂಗ್ರೆಸ್‌ ಸರ್ಕಾರ..

ಕೃಷ್ಣ ಮಣಿ by ಕೃಷ್ಣ ಮಣಿ
February 11, 2025
in ಕರ್ನಾಟಕ, ರಾಜಕೀಯ
0
ರಾಜ್ಯದ ಜನರಿಗೆ ಕೊಟ್ಟ ಮಾತುಗಳನ್ನು ಉಳಿಸಿಕೊಳ್ಳದ ಕಾಂಗ್ರೆಸ್‌ ಸರ್ಕಾರ..
Share on WhatsAppShare on FacebookShare on Telegram

ಚಾಮರಾಜನಗರ: ಕೊಟ್ಟ ಮಾತಿನಂತೆ ನಡೆಯುವ ಸರ್ಕಾರ ನಮ್ಮದು ಎಂದು ಸಿಎಂ ಸಿದ್ದರಾಮಯ್ಯ ಪದೇ ಪದೇ ಹೇಳುತ್ತಲೇ ಇರುತ್ತಾರೆ. ಆದರೆ ಕೊಟ್ಟ ಮಾತಿಗೆ ತಪ್ಪಿದ ಸರ್ಕಾರ ಎಂದು ಜನಾಕ್ರೋಶ ವ್ಯಕ್ತವಾಗಿದೆ. ಕೊರೊನಾ ಸಮಯದಲ್ಲಿ ಆಕ್ಸಿಜನ್ ದುರಂತದಲ್ಲಿ ಸಾವನ್ನಪ್ಪಿದ್ದ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಇದೀಗ ಸರ್ಕಾರ ಮರೆತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ADVERTISEMENT

ಚಾಮರಾಜನಗರದಲ್ಲಿ ಸಂತ್ರಸ್ತರೊಂದಿಗೆ ಎಸ್‌ಡಿ‌ಪಿಐ ಪ್ರತಿಭಟನೆ ಮಾಡಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಲಾಗಿದೆ. ಜಿಲ್ಲಾಡಳಿತ ಭವನದ ಮುಂದೆ ಧರಣಿ ಮಾಡಿದ್ದು. 2021 ‌ರ ಮೇ ತಿಂಗಳಲ್ಲಿ ಆಕ್ಸಿಜನ್‌ ಸಿಗದೆ ದುರ್ಘಟನೆ ನಡೆದು ಜಿಲ್ಲಾಸ್ಪತ್ರೆಯಲ್ಲಿ 37 ಮಂದಿ ಮೃತಪಟ್ಟಿದ್ದರು. ಅಧಿಕಾರಕ್ಕೆ ಬಂದರೆ ಸಂತ್ರಸ್ತರಿಗೆ ಸರ್ಕಾರ ಉದ್ಯೋಗದ ಭರವಸೆ ನೀಡಿತ್ತು ಕಾಂಗ್ರೆಸ್.

Santhosh Lad: ಮೋದಿ ವಿರುದ್ಧ ಸಚಿವ ಸಂತೋಷ್ ಲಾಡ್ ವಾಗ್ದಾಳಿ..#modi #santhoshlad #congress #pratidhvani

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ‌ಗಾಂಧಿ ಜೊತೆಗೆ ಸಂವಾದ ಏರ್ಪಡಿಸಲಾಗಿತ್ತು. ಆ ವೇಲೆಯಲ್ಲಿ ರಾಹುಲ್‌ ಗಾಂಧಿ ಎದುರಲ್ಲೂ ಭರವಸೆ ಬಂದಿತ್ತು. ಆದರೆ ಸರ್ಕಾರ ಬಂದು ಒಂದೂವರೆ ವರ್ಷವಾದರೂ ಕಾಂಗ್ರೆಸ್‌ ಭರವಸೆ ಈಡೇರಿಲ್ಲ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಭರವಸೆ ಈಡೇರಿಸಬೇಕು ಎಂದು ಹೋರಾಟಗಾರರು ಆಗ್ರಹ ಮಾಡಿದ್ದಾರೆ. ಜೊತೆಗೆ ಆ ದುರ್ಘಟನೆಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹ ಮಾಡಲಾಗಿದೆ. ಪ್ರತಿಭಟನೆಯಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ನಟ ಚೇತನ್ ಅಹಿಂಸ ಸೇರಿದಂತೆ ಮೊದಲಾದವರು ಭಾಗಿಯಾಗಿದ್ದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಭರವಸೆ ನೀಡೋದ್ರಲ್ಲಿ ಎತ್ತಿದ ಕೈ ಎಂದಿರುವ ನಟ ಚೇತನ್ ಅಹಿಂಸ, ಕೇವಲ ಅಧಿಕಾರಕ್ಕೆ ಬರಲು ಸುಳ್ಳು ಭರವಸೆ ನೀಡಲಾಗಿತ್ತು ಎಂದು ವಾಗ್ದಾಳಿ ಮಾಡಿದ್ದಾರೆ. ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ ನೀಡಲಿಲ್ಲ, ಜಾತಿಗಣತಿ ವರದಿ ಬಿಡುಗಡೆ ಮಾಡಲಿಲ್ಲ. ರೈತ ವಿರೋಧಿ ಕಾನೂನು ತೆಗೆಯಲಿಲ್ಲ. ಯಾವುದಕ್ಕೂ ನ್ಯಾಯ ಸಿಗುತ್ತಿಲ್ಲ, ಯಾರು ಹೇಳೋರಿಲ್ಲ, ಕೇಳೋರಿಲ್ಲ ಎಂದಿದ್ದಾರೆ.

ಕೋಮುವಾದ ಅಂತ ವಿರೋಧಿಸಿ ಅಧಿಕಾರಕ್ಕೆ ಬಂದ್ರು. ಕರ್ನಾಟಕಕ್ಕೆ ಪರ್ಯಾಯ ಬೇಕಿದೆ, ಜನರ ಆಕ್ರೋಶ ಹೆಚ್ಚಾಗುತ್ತಿದೆ. ನಮಗೆ ಅಧಿಕಾರದ ಬಗ್ಗೆ ಕಾಳಜಿ ಇರೋ ಸರ್ಕಾರ ಬೇಕಿಲ್ಲ . ಜನರ ಬಗ್ಗೆ ಕಾಳಜಿ ಇರೋ ಸರ್ಕಾರ ಬೇಕಿದೆ ಎಂದಿದ್ದಾರೆ ನಟ ಚೇತನ್ ಅಹಿಂಸ.

Tags: Actor ChetanActor Chetan Ahimsaactor chetan arrestactor chetan kumarchetan actorchetan ahimsachetan ahimsa interviewchetan ahimsa newschetan ahimsa speechchetan ahimsa wifechetan controversial statementChetan KumarChetan Kumar Ahimsachetan kumar kannada film actorchetan kumar tweetchethan ahimsachethan ahimsa controversychethan ahimsa newskannada actor chetankannada actor chethankannda actor chetan
Previous Post

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ದಾಖಲೆ ಮುರಿದ ದೇವ್ ಮೀನಾ: ಕೃಷಿಕನ ಮಗನಿಂದ ಅದ್ಭುತ ಸಾಧನೆ

Next Post

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬಗ್ಗೆ ಮುತಯ್ಯ ಮುರಳಿಧರನ್ ವಿಶ್ಲೇಷಣೆ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬಗ್ಗೆ ಮುತಯ್ಯ ಮುರಳಿಧರನ್ ವಿಶ್ಲೇಷಣೆ

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬಗ್ಗೆ ಮುತಯ್ಯ ಮುರಳಿಧರನ್ ವಿಶ್ಲೇಷಣೆ

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada