• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ ದರ್ಶನ್ ಜಾಮೀನು ಅರ್ಜಿ ತೀರ್ಪು ನಾಳೆ ಕಾಯ್ದಿರಿಸಿದ ಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
October 29, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಂಗಳವಾರರ (ಅಕ್ಟೋಬರ್ 29) ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ವಾದ ವಿವಾದ ಆಲಿಸಿದ ನ್ಯಾಯಾಧೀಶರು, ಅರ್ಜಿ ವಿಚಾರಣೆ ನಡೆಸಿ ತೀರ್ಪನ್ನು ನಾಳೆ ಬುಧವಾರ ಅಕ್ಟೋಬರ್ 30ಕ್ಕೆ ಕಾಯ್ದಿರಿಸಿದ್ದಾರೆ.

ADVERTISEMENT

ಅರ್ಜಿ ವಿಚಾರಣೆ ವೇಳೆ ನಟ ದರ್ಶನ್ ತೂಗುದೀಪ ಅವರ ಆರೋಗ್ಯ ಸಮಸ್ಯೆಯನ್ನು, ಅವರಿಗೆ ಚಿಕಿತ್ಸೆ ಅಗತ್ಯತೆ ಕುರಿತು ದರ್ಶನ್ ಪರ ಹಿರಿಯ ವಕೀಲರಾದ ಸಿವಿ ನಾಗೇಶ್ ಅವರು ಮಂಡಿಸಿದರು. ವಿಚಾರಣಾಧೀನ ಖೈದಿಗೂ ಚಿಕಿತ್ಸೆ ಅಗತ್ಯತೆ ಇದೆ. ನಾವು ಇದನ್ನು ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿರಲಿಲ್ಲ ಎಂದು ಕೋರ್ಟ್‌ಗೆ ತಿಳಿಸಿದರು. ಖೈದಿಗೆ ಉತ್ತಮ ಆರೋಗ್ಯದ ಹಕ್ಕಿದೆ ಎಂದು ವಕೀಲರು ದರ್ಶನ್‌ಗೆ ಜಾಮೀನು ನೀಡುವಂತೆ ನ್ಯಾಯಮೂರ್ತಿಗಳಲ್ಲಿ ಕೋರಿದರು.

ಇದರ ಬೆನ್ನಲ್ಲೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಅವರ ಸಹ ವಾದ ಮಂಡನೆ ಮಾಡಿದರು. ಹಳೆಯ ಎಂಆರ್‌ಐ ರಿಪೋರ್ಟ್‌ನಲ್ಲಿ ಅಷ್ಟೇನು ಸಮಸ್ಯೆ ಇಲ್ಲ ಎಂದು ಹೇಳಲಾಗಿತ್ತು. ಹೀಗೆನ್ನುತ್ತಲೇ ಪ್ರಸನ್ನ ಕುಮಾರ್ ಅವರು ನ್ಯಾಯಾಧೀಶರಿಗೆ ವೈದ್ಯರ ವರದಿಯನ್ನು ಓದಿ ವಿವರಿಸಿದರು.

ಪ್ರಕರಣವೊಂದನ್ನು ಉಲ್ಲೇಖಿಸಿದ ಪ್ರಸನ್ನ ಕುಮಾರ್ ಅವರು ಬೆಂಗಳೂರು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ತಿಳಿಸಿದ್ದಾರೆ. ಆರೋಗ್ಯ ಕಾರಣ ಹೇಳಿಕೊಂಡು ನಟ ದರ್ಶನ್‌ಗೆ ಜಾಮೀನು ನೀಡಬಾರದು ಎಂದು ಮನವಿ ಮಾಡಿಕೊಂಡರು.

Tags: #DarshanArrested #ChallengingStarDarshan #PavithraGowda #Renukaswamy #KamakshipalyaPolice #Dboss #RenukaswamyFamily #DarshanWifeactor darshan arrested in murder caseBangaloreHigh Court Karnataka
Previous Post

ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಮ್ಮ ರಾಜ್ಯ ಮಾತ್ರ! ಇದೆಲ್ಲಾ ರಾಜಕಾರಣಕ್ಕಾಗಿ ಮಾಡಿದ್ದಲ್ಲ:ಸಿಎಂ

Next Post

ಈ ವಾರದ ಕ್ಯಾಪ್ಟನ್ಸಿ ಭವಿಷ್ಯ ಇನ್ನೊಬ್ಬರ ಕೈಯಲ್ಲಿ – ಎಲ್ಲರ ಕೆಂಗಣ್ಣಿಗೆ ಗುರಿಯಾಗ್ತಾರ ತ್ರಿವಿಕ್ರಮ್.!

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಈ ವಾರದ ಕ್ಯಾಪ್ಟನ್ಸಿ ಭವಿಷ್ಯ ಇನ್ನೊಬ್ಬರ ಕೈಯಲ್ಲಿ – ಎಲ್ಲರ ಕೆಂಗಣ್ಣಿಗೆ ಗುರಿಯಾಗ್ತಾರ ತ್ರಿವಿಕ್ರಮ್.!

ಈ ವಾರದ ಕ್ಯಾಪ್ಟನ್ಸಿ ಭವಿಷ್ಯ ಇನ್ನೊಬ್ಬರ ಕೈಯಲ್ಲಿ - ಎಲ್ಲರ ಕೆಂಗಣ್ಣಿಗೆ ಗುರಿಯಾಗ್ತಾರ ತ್ರಿವಿಕ್ರಮ್.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada