• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜೆಡಿಎಸ್ ಚಿಹ್ನೆಯಲ್ಲಿ ನಿಲ್ತಿನಿ ಎಂದು ಉಲ್ಟಾ ಹೊಡೆದ್ರ ಸಿಪಿವೈ.?

ಪ್ರತಿಧ್ವನಿ by ಪ್ರತಿಧ್ವನಿ
October 22, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಜೆಡಿಎಸ್ ಚಿಹ್ನೆಯಲ್ಲಿ ನಿಲ್ತಿನಿ ಎಂದು ಉಲ್ಟಾ ಹೊಡೆದ್ರ ಸಿಪಿವೈ.?
Share on WhatsAppShare on FacebookShare on Telegram

ADVERTISEMENT

ಮಂಡ್ಯದಲ್ಲಿ ಹೊಸ ಬಾಂಬ್ ಸಿಡಿಸಿದ ಮಾಜಿ ಶಾಸಕ ಅನ್ನದಾನಿ.
ಮೊನ್ನೆ ಸಂಜೆ ಬೆಂಗಳೂರಿನ ಎಟ್ರಿಯಾ ಹೋಟೆಲ್ ನಡೆದಿದ್ದ ಸಭೆ.
ಜೆಡೆಸ್ಸಿಗರು ಮತ್ತು ಸಿಪಿವೈ ನಡುವೆ ನಡೆದಿದ್ದ ಸಭೆ.
ಸಭೆಯಲ್ಲಿ ಜೆಡಿಎಸ್ ಚಿಹ್ನೆಯಿಂದಲೇ ಸ್ಪರ್ಧಿಸಲು ಒಪ್ಪಿಕೊಂಡಿದ್ರಂತೆ ಸಿಪಿವೈ.
ಮಳವಳ್ಳಿಯ ಮಾಜಿ ಶಾಸಕ ಅನ್ನದಾನಿ ಬೇಸರ.
ಚನ್ನಪಟ್ಟಣ ಜೆಡಿಎಸ್ ನ ಭದ್ರಕೋಟೆ.


2019-20 ರಲ್ಲಿ ಕುಮಾರಸ್ವಾಮಿ ಸ್ಪರ್ಧೆ ಮಾಡಿ ಆಯ್ಕೆಯಾಗಿದ್ದರು.
ಮುಖ್ಯಮಂತ್ರಿ ಕೂಡ ಆಗಿ ಸಾವಿರಾರು ಕೋಟಿ ಅನುದಾನ ತಂದು ಚನ್ನಪಟ್ಟಣ ಅಭಿವೃದ್ಧಿ ಮಾಡಿದ್ದಾರೆ.
ಆ ಭಾಗಕ್ಕೆ ಇಗ್ಗಲೂರು ಅಣೆಕಟ್ಟು ನಿರ್ಮಾಣ ಮಾಡಿದ ಕತೃ.
ದೇವೇಗೌಡ್ರು ನೀರು ಕೊಟ್ಟ ಭಗಿರತ.
ಈ ಬಾರಿ ಯಶಸ್ವಿಯಾಗಿ ಜೆಡಿಎಸ್ ಗೆಲ್ಲುವ ವಿಶ್ವಾಸ ಇದೆ.
ಚನ್ನಪಟ್ಟಣದಲ್ಲಿ ಜೆಡಿಎಸ್ ಚಿಹ್ನೆ ಯಲ್ಲಿ ಸ್ಪರ್ಧೆ ಖಚಿತ.
ಮಾಗಡಿ ಮಂಜು, ಎ.ಮಂಜು, ಪುಟ್ಟರಾಜು ಎಲ್ಲಾರು ಎಟ್ರಿಯಾದಲ್ಲಿ ಸಭೆ ಮಾಡಿದ್ವಿ.
ನಮ್ಮ ವರಿಷ್ಠ ಆದೇಶದ ಮೆರೆಗೆ ಯೋಗೇಶ್ವರ್ ಜೊತೆ ಚರ್ಚೆ ಮಾಡಿದ್ದೇವು.
ನಮ್ಮ ಪಕ್ಷದಿಂದ ನಿಲ್ಲುವ ಸೂಚನೆ ಕೊಟ್ಟಿದ್ದರು.
ಬಳಿಕ ಯೋಗೇಶ್ವರ್ ಅವರು ಎರಡು ದಿನ ಬಿಟ್ಟು ಉಲ್ಟಾ ಹೊಡೆದಿದ್ದಾರೆ
ಇದು ಯಾವ ನಿಲುವು ಅಂತ ಅರ್ಥವಾಗಿಲ್ಲ.
ಬಿಜೆಪಿ, ಜೆಡಿಎಸ್ ಕಾಂಗ್ರೆಸ್ ಅಂತ ಅವರಿಗೆ ಸ್ಪಷ್ಟತೆ ಇಲ್ಲ.
ಅವರಲ್ಲೆ ಒಂಥರ ದ್ವಂದ್ವ ನಿಲುವು.
ಯೋಗೇಶ್ವರ್ ನಿಲುವು ಸರಿಇಲ್ಲ.


ನಾವೇ ನಮ್ಮ ಪಾರ್ಟಿಯಿಂದ ಆಫರ್ ಕೊಟ್ಟಿದ್ದೇವೆ.
ತನು,ಮನ, ಧನ ಕೊಟ್ಟು ನಿಲ್ಲಿಸುವ ಆಫರ್ ಕೊಟ್ಟಿದ್ವಿ.
ಅದಕ್ಕೂ ಅವರು ಒಪ್ಪಿಲ್ಲ, ಅವರ ಮನಸ್ಸು ಚಂಚಲ.
ಎಲ್ಲಿ ನಿಲ್ಲಬೇಕು ಅವರಿಗೆ ಗೊತ್ತಿಲ್ಲ.
ಆ ಪರಿಸ್ಥಿತಿ ನಿರ್ಮಾಣಕ್ಕೆ ಅವರೇ ಕಾರಣ.
ಯಾರೇ ನಿಂತರು, ನಿಲ್ಲದಿದ್ದರು ನಮ್ಮ ಪಕ್ಷ, ಚಿಹ್ನೆಯಲ್ಲಿ ಹೋರಾಟ ಮಾಡ್ತೇವೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ದೇವೇಗೌಡ್ರು ರನ್ನ ನೆನೆಸುತ್ತಾರೆ.
ಚನ್ನಪಟ್ಟಣ ವನ್ನು ಅಭಿವೃದ್ಧಿ ಮಾಡಿದ್ದಾರೆ.


ಕುಮಾರಣ್ಣ ಯಾರನ್ನ ಅಭ್ಯಾರ್ಥಿ ಮಾಡ್ತಾರೆ.
ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಚುನಾವಣೆ ನಡೆಯುತ್ತೆ.
ಚನ್ನಪಟ್ಟಣ ಗೆದ್ದೆ ಗೆಲ್ತೇವೆ.
ಯೋಗೇಶ್ವರ್ ಜೊತೆ ಕಾಂಗ್ರೆಸ್ ಸಂಪರ್ಕದ ವಿಚಾರ
ಅದು ನಮಗೆ ಗೊತ್ತಿಲ್ಲ. ಅದರ ಬಗ್ಗೆ ನಮ್ಮ ಕುಮಾರಣ್ಣ ಸ್ಪಷ್ಟತೆ ಕೊಟ್ಟಿದ್ದಾರೆ.


ಯೋಗೇಶ್ವರ್ ಗೆ NDA ಮೇಲೆ ನಂಬಿಕೆ ಇಲ್ಲ
ಮಂಜುನಾಥ್ ಅವರನ್ನು ಬಿಜೆಪಿ ಚಿಹ್ನೆಯಲ್ಲಿ ನಾವು ನಿಲ್ಲಿಸಿದ್ವಿ.
ಅವರು ನಿಲ್ಲಲ್ಲ ಅಂದಿದ್ರು ಕುಮಾರಸ್ವಾಮಿ ಮನವೋಲಿಸಿ ನಿಲ್ಲಿಸಿದ್ರು.
ಜೆಡಿಎಸ್ ಚಿಹ್ನೆಯಲ್ಲಿ ನಿಲ್ಲಲ್ಲು ಆಫರ್ ಕೊಟ್ಟಿದ್ದೇವೆ.
ನಾವೆಲ್ಲ ದುಡಿದು ಗೆಲ್ಲಿಸುತ್ತೇವೆ ಇವರಿಗೆ ಗೊಂದಲ ಯಾಕೆ?
ಮಂತ್ರಿಯಾಗಿದ್ದ ಯೋಗೇಶ್ವರ್ ಸ್ಪಷ್ಟತೆ ಇಟ್ಟುಕೊಳ್ಳುಬೇಕು.
NDA ಯಿಂದ ಮನವೋಲಿಸಬೇಕು ಕುಮಾರಣ್ಣ ತೀರ್ಮಾನ ಮಾಡ್ತಾರೆ.
ಯೋಗೇಶ್ವರ್ ಬಂದರೇ ಸಂತೋಷ ಇಲ್ಲ.
ನಮ್ಮ ಪಕ್ಷದ ಚಿಹ್ನೆ ಯಿಂದ ಅಭ್ಯರ್ಥಿ ನಿಲ್ಲಿಸ್ತೇವೆ.

Tags: channapatna by electionchannapatna by election 2024channapatna by election candidatechannapatna by election datechannapatna by election meetingchannapatna by election newschannapatna by pollschannapattana election 2024CP Yogeshwarcp yogeshwar latest newscp yogeshwar newscp yogeshwar speechcp yogeshwar today newscp yogeshwara on by electiondk shivakumar on channapatna by pollskarnataka by election 2024
Previous Post

KSRTC ಬಸ್‌ನಲ್ಲೇ ಅವಳಿ ಮಕ್ಕಳು ಜನನ!

Next Post

ಬಳ್ಳಾರಿ ಜೈಲಿನಿಂದ ವಿಮ್ಸ್ ಆಸ್ಪತ್ರೆಗೆ ದರ್ಶನ್ ಶಿಫ್ಟ್

Related Posts

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
0

ಮುಂಬೈ: ಮಹಾರಾಷ್ಟ್ರದMaharashtra )ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar ) ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಅಜಿತ್ ಪವಾರ್(Ajit Pawar )ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ...

Read moreDetails
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
Next Post

ಬಳ್ಳಾರಿ ಜೈಲಿನಿಂದ ವಿಮ್ಸ್ ಆಸ್ಪತ್ರೆಗೆ ದರ್ಶನ್ ಶಿಫ್ಟ್

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada