• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಾಲಕನನ್ನು ಬಲಿ ಪಡೆದ ಮೊಸಳೆ, ಮೊಸಳೆಯನ್ನೇ ಬಡಿದು ಕೊಂದ ಗ್ರಾಮಸ್ಥರು..!

Any Mind by Any Mind
June 14, 2023
in ದೇಶ
0
ಬಾಲಕನನ್ನು ಬಲಿ ಪಡೆದ ಮೊಸಳೆ, ಮೊಸಳೆಯನ್ನೇ ಬಡಿದು ಕೊಂದ ಗ್ರಾಮಸ್ಥರು..!
Share on WhatsAppShare on FacebookShare on Telegram

ಮೊಸಳೆಯೊಂದು ಬಾಲಕನೊಬ್ಬನನ್ನ ಬಲಿ ತೆಗೆದುಕೊಂಡ ಕಾರಣಕ್ಕೆ ಇಡೀ ಗ್ರಾಮಸ್ಥರು ಸೇರಿ ಮೊಸಳೆಯನ್ನ ಸೆರೆ ಹಿಡಿದ ನಂತರ ಕಟ್ಟಿಗೆಯಿಂದ ಬಡಿದು ಕೊಂದಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದ್ದು, ಪ್ರಾಣಿ ಪ್ರಿಯರು ಆಕ್ರೋಶವನ್ನ ಹೊರ ಹಾಕಿದ್ದಾರೆ. ಸದ್ಯಕ್ಕೆ ಈ ಘಟನೆಯ ಬಗ್ಗೆ ಅರಣ್ಯ ಇಲಾಖೆ ತಂಡ ತನಿಖೆ ಆರಂಭಿಸಿದೆ.

ADVERTISEMENT

ಈ ಘಟನೆ ಬಿಹಾರದ ರುಸ್ತಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನು ಘಟನೆಗೆ ಪ್ರಮುಖ ಕಾರಣ ಅಂದ್ರೆ 14 ವರ್ಷದ ಬಾಲಕನ ಸಾವು, ಹೌದು, ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಬಾಲಕ ನೀರಿನೊಳಗೆ ಇಳಿಯುತ್ತಿದ್ದಂತೆ ಬಾಲಕನ ಮೇಲೆ ಮೊಸಳೆ ದಾಳಿ ಮಾಡಿದೆ. ಇದರಿಂದಾಗಿ ಬಾಲಕ ಸಾವನ್ನಪ್ಪಿದ್ದಾನೆ.

ಈ ಘಟನೆಯಿಂದ ರೊಚ್ಚಿಗೆದ್ದ ಜನರು ನದಿಯಿಂದ ಮೊಸಳೆಯನ್ನು ಹಿಡಿದು ಹೊರ ತಂದಿದ್ದಾರೆ. ಬಳಿಕ ಗ್ರಾಮಸ್ಥರೆಲ್ಲರೂ ಒಟ್ಟಿಗೆ ಸೇರಿ ಕಟ್ಟಿಗೆಯಿಂದ ಮೊಸಳೆಗೆ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೊಸಳೆ ಸ್ಥಳದಲ್ಲೇ ಸಾವನ್ನಪ್ಪಿದೆ ಎಂಬ ವರದಿಗಳು ಬಂದಿವೆ.

ಇನ್ನು ಮೃತ ಬಾಲಕ ಗೋಕುಲಪುರ ಗ್ರಾಮದ ಅಂಕಿತ್ ಕುಮಾರ್ (14) ಎಂದು ಗುರುತಿಸಲಾಗಿದೆ. ಅಂಕಿತ್ ತಂದೆ ಧರ್ಮೇಂದ್ರ ದಾಸ್ ಸೋಮವಾರ ಬೈಕ್ ಖರೀದಿಸಿದ್ದರು. ಮಂಗಳವಾರ ಕುಟುಂಬಸ್ಥರು ಬೈಕ್ಗೆ ಪೂಜೆ ಸಲ್ಲಿಸಲು ಖಾಲ್ಸಾ ಘಾಟ್ಗೆ ತೆರಳಿದ್ದರು. ಬೈಕ್ ಪೂಜೆಗೆ ಸಿದ್ಧತೆಗಳು ನಡೆಯುತ್ತಿದ್ದವು.

ಬಾಲಕ ನೀರು ತರಲು ಗಂಗಾ ನದಿಗೆ ಹೋಗಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಮೊಸಳೆ ಆತನ ಕಾಲನ್ನು ಹಿಡಿದು ನೀರಿನೊಳಗೆ ಎಳೆದೊಯ್ದು ಬಲಿ ಪಡೆದಿದೆ. ಗಂಗಾಜಲ ತರಲು ಹೋದ ಮಗ ಸಮಯ ಕಳೆದ್ರೂ ಬಾರದ ಹಿನ್ನೆಲೆ ಪೋಷಕರು ನದಿ ಬಳಿ ತೆರಳಿ ನೋಡಿದಾಗ ವಿಷಯ ಬೆಳಕಿಗೆ ಬಂದಿದೆ.

ಒಟ್ಟಾರೆಯಾಗಿ ಇದೀಗ ಈ ಘಟನೆಯಿಂದ ಇಡೀ ಬಿಹಾರವೇ ಅಚ್ಚರಿಗೆ ಒಳಗಾಗಿದ್ದು, ಮೊಸಳೆಯನ್ನ ಕೊಂದ ಗ್ರಾಮಸ್ಥರ ವಿರುದ್ಧ ಒಂದಷ್ಟು ಕ್ರಮಗಳನ್ನ ತೆಗೆದುಕೊಳ್ಳಲಿದ್ದೇವೆ, ಕಾನೂನಾತ್ಮಕವಾಗಿ ಅವರಿಗೆ ಯಾವ ಶಿಕ್ಷೆ ಆಗಬೇಕೋ ಅದು ಆಗಿಯೇ ತೀರುತ್ತದೆ ಎಂಬ ಹೇಳೀಕೆಯನ್ನ ಸಾಕಷ್ಟು ಮಂದಿ ಅಭಿಪ್ರಾಯವನ್ನ ವ್ಯಕ್ತಪಡಿಸುತ್ತಿದ್ದಾರೆ.

Tags: Biharcrocodilecrocodile killed a boycrocodile killing
Previous Post

ಮೈಸೂರು ಎಕ್ಸ್​​ಪ್ರೆಸ್​ ವೇ ಹೆದ್ದಾರಿ ಟೋಲ್​ ಏರಿಕೆ : ರಾಜ್ಯ ಸರ್ಕಾರದ ವಿರುದ್ಧ ಹೆಚ್​ಡಿಕೆ ಗರಂ

Next Post

‘ಕೈ’ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪರನ್ನು ಭೇಟಿಯಾದ ಬಗ್ಗೆ ಬೊಮ್ಮಾಯಿ ಸ್ಪಷ್ಟನೆ

Related Posts

Top Story

DK Shivakumar: ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಾಕುತ್ತಿದ್ದೇವೆ..!!

by ಪ್ರತಿಧ್ವನಿ
August 20, 2025
0

ದಳ ಹಾಗೂ ಬಿಜೆಪಿಯವರ ತ್ಯಾಗ, ಕೊಡುಗೆ ಏನು? ರಾಜೀವ್ ಗಾಂಧಿ ಅವರ ಕೊಡುಗೆಯನ್ನು ಜನ ಈಗಲೂ ಸ್ಮರಿಸುತ್ತಾರೆ. “ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ...

Read moreDetails

CM Siddaramaiah: ಸರಳ, ಸಜ್ಜನಿಕೆಯ ಪ್ರಾಮಾಣಿಕ ಹೋರಾಟಗಾರ ಮೈಕೆಲ್ ಫರ್ನಾಂಡಿಸ್: ಸಿ.ಎಂ.ಸಿದ್ದರಾಮಯ್ಯ

August 19, 2025

2028ಕ್ಕೆ ಗೆದ್ದು ವಿಧಾನಸೌಧದಲ್ಲಿ ವಿಶ್ವನಾಥ್‌ಗೆ ಉತ್ತರ ಕೋಡ್ತೀನಿ ಲಾಯರ್‌..!

August 19, 2025

DK Shivakumar: ಕಳಸಾ ಬಂಡೂರಿ ಯೋಜನೆ ಮೂಲಕ ನಮ್ಮ ಪಾಲಿನ ನೀರು ಬಳಸಲು ರಾಜ್ಯಕ್ಕೆ ಸಂಪೂರ್ಣ ಹಕ್ಕಿದೆ..!!

August 19, 2025

DK Shivakumar: ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

August 19, 2025
Next Post
‘ಕೈ’ ಹಿರಿಯ ನಾಯಕನೊಂದಿಗೆ ಮಾಜಿ ಸಿಎಂ ಬೊಮ್ಮಾಯಿ ಸಿಕ್ರೇಟ್​ ಮೀಟಿಂಗ್ : ನಿಜವಾಗ್ತಿದ್ಯಾ ಪ್ರತಾಪ್​ ಸಿಂಹ ಆರೋಪ?

‘ಕೈ’ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪರನ್ನು ಭೇಟಿಯಾದ ಬಗ್ಗೆ ಬೊಮ್ಮಾಯಿ ಸ್ಪಷ್ಟನೆ

Please login to join discussion

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada