• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವರ್ಷಕ್ಕೊಮ್ಮೆ ಬಾಗಿಲು ತೆರೆದು ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ: ಇಂದು ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದ ಬಾಗಿಲು ಓಪನ್

Any Mind by Any Mind
November 2, 2023
in Top Story, ಕರ್ನಾಟಕ
0
ವರ್ಷಕ್ಕೊಮ್ಮೆ ಬಾಗಿಲು ತೆರೆದು ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ: ಇಂದು ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದ ಬಾಗಿಲು ಓಪನ್
Share on WhatsAppShare on FacebookShare on Telegram

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆದು ಭಕ್ತರಿಗೆ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ಮಾತೆ ಶ್ರೀ ಹಾಸನಾಂಬೆ ದರ್ಶನೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ.

ADVERTISEMENT

ಇಂದು ಮಧ್ಯಾಹ್ನ 12 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಿದ್ದು, ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಈ ವರ್ಷ ಒಟ್ಟು 14 ದಿನ ದೇಗುಲದ ಬಾಗಿಲು ತೆರೆದಿರಲಿದೆ. ಮೊದಲ ಹಾಗೂ ಕೊನೆಯ ದಿನವನ್ನು ಹೊರತುಪಡಿಸಿ ಉಳಿದ 12 ದಿನಗಳ ಕಾಲ 24 ಗಂಟೆಯೂ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಅಕ್ಟೋಬರ್ 30ರಂದು ನಡೆದ ಅಧಿಕಾರಿಗಳ ನೇತೃತ್ವದ ಸಭೆಯಲ್ಲಿ ಮಹತ್ವದ ವಿಚಾರಗಳನ್ನು ಚರ್ಚಿಸಲಾಗಿತ್ತು. ಅದರಂತೆ, ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮವಹಿಸಲಾಗಿದೆ. ದೇಗುಲದ ಗರ್ಭಗುಡಿಯೊಳಗೆ ಯಾರಿಗೂ ಪೂಜೆ, ವಿಶೇಷ ಅರ್ಚನೆಗೆ ಅವಕಾಶ ಇಲ್ಲ.

ಮೊದಲ ದಿನ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ದೇಗುಲದ ಬಾಗಿಲು ತೆರೆಯಲಿದೆ. ನೈವೇದ್ಯ ಪೂಜೆಯ ಬಳಿಕ ಮರುದಿನ ಬೆಳಿಗ್ಗೆಯಿಂದಲೇ ಹಾಸನಾಂಬೆಯ ದರ್ಶನಕ್ಕೆ ಅವಕಾಶ ಸಿಗಲಿದೆ.

Tags: hasanambadevi templeHassanTemple
Previous Post

ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ದೊಡ್ಡ ಕನ್ನಡ ಭವನ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

Next Post

ಕಾಂಗ್ರೆಸ್‌ನ ಯಾವ ಶಾಸಕರು ಸಿಎಂ ಬದಲಾವಣೆ ಬಯಸುತ್ತಿಲ್ಲ: ಸಚಿವ ಎಂ.ಸಿ.ಸುಧಾಕರ್

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
Next Post
ಕಾಂಗ್ರೆಸ್‌ನ ಯಾವ ಶಾಸಕರು ಸಿಎಂ ಬದಲಾವಣೆ ಬಯಸುತ್ತಿಲ್ಲ: ಸಚಿವ ಎಂ.ಸಿ.ಸುಧಾಕರ್

ಕಾಂಗ್ರೆಸ್‌ನ ಯಾವ ಶಾಸಕರು ಸಿಎಂ ಬದಲಾವಣೆ ಬಯಸುತ್ತಿಲ್ಲ: ಸಚಿವ ಎಂ.ಸಿ.ಸುಧಾಕರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada