• Home
  • About Us
  • ಕರ್ನಾಟಕ
Friday, July 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಂದ..ಬಂದ..ಬಂದ..ಡೆವಿಲ್ – ಸಿನಿಮಾ ಮೋಷನ್ ಪೋಸ್ಟರ್ ಗೆ ಮುಹೂರ್ತ ಫಿಕ್ಸ್ ! 

Chetan by Chetan
July 16, 2025
in Top Story, ಇದೀಗ, ಕರ್ನಾಟಕ, ಸಿನಿಮಾ
0
ಬಂದ..ಬಂದ..ಬಂದ..ಡೆವಿಲ್ – ಸಿನಿಮಾ ಮೋಷನ್ ಪೋಸ್ಟರ್ ಗೆ ಮುಹೂರ್ತ ಫಿಕ್ಸ್ ! 
Share on WhatsAppShare on FacebookShare on Telegram

ನಟ ದರ್ಶನ್ (Darshan) ಅಭಿನಯದ ಸಿನಿಮಾ ಡೆವಿಲ್ (Devil) ಶೂಟಿಂಗ್ ಬಹುತೇಕ ಮುಕ್ತಾಯವಾಗಿದ್ದು ಇನ್ನೇನು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ ಎನ್ನಲಾಗಿದೆ. ಈಗಾಗಲೇ ಚಿತ್ರತಂಡ ಸಂಪೂರ್ಣ ಟಾಕಿ ಪೋರ್ಷನ್ (Talking portion) ಶೂಟಿಂಗ್ ಮುಗಿಸಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಇದೀಗ ಡ್ಯಾನ್ಸ್ ಮತ್ತು ಫೈಟಿಂಗ್ ಸೀಕ್ವೆನ್ಸ್ ಶೂಟಿಂಗ್ ಗಳು ಮಾತ್ರ ಬಾಕಿ ಉಳಿದಿದೆ. ಈ ಮಧ್ಯೆ ಚಿತ್ರತಂಡ ದರ್ಶನ್ ಅಭಿಮಾನಿಗಳಿಗೆ ಬಿಗ್ ಅಪ್ಡೇಟ್ ನೀಡಿದೆ. 

ADVERTISEMENT

ಹೌದು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ನಟ ದರ್ಶನ್ ಜೈಲುಪಾಲಾದ ನಂತರ ಡೆವಿಲ್ ಸಿನಿಮಾದ ಶೂಟಿಂಗ್ ಅರ್ಧಕ್ಕೆ ನಿಂತುಹೋಗಿತ್ತು. ಆದ್ರೆ ದರ್ಶನ್ ಜಾಮೀನು ಪಡೆದ ನಂತರ ಮತ್ತೆ ಸಿನಿಮಾದ ಶೂಟಿಂಗ್ ಆರಂಭಾಸಲಾಗಿ ,ಇದೀಗ ಬಹುತೇಕ ಮುಕ್ತಾಯದ ಹಂತ ತಲುಪಿದೆ. 

Screenshot

ಹೀಗಾಗಿ ಡೆವಿಲ್ ಸಿನಿಮಾ ಈಗ ಹೊಸ ಅಪ್ಡೇಟ್ ಕೊಟ್ಟಿದೆ. ಡೆವಿಲ್ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಮಾಡಲು ಚಿತ್ರತಂಡ ಮುಂದಾಗಿದೆ.ಈ ಬಗ್ಗೆ ಜೈ ಮಾತ ಪ್ರೊಡಕ್ಷನ್ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದೆ. 

ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ  ನಮ್ಮ‘ದಿ ಡೆವಿಲ್’ ಚಿತ್ರದ ಮೋಷನ್ ಪೋಸ್ಟರ್ ಇದೇ ಜುಲೈ 19th ಶನಿವಾರದಂದು ಸಂಜೆ 8 ಗಂಟೆಗೆ ನಮ್ಮ ಸೋಶಿಯಲ್ ಮೀಡಿಯಾ ಪೇಜ್ ಹಾಗು ಅತ್ತಿಬೆಲೆಯಲ್ಲಿ ನಮ್ಮ ನಲ್ಮೆಯ ಸೆಲೆಬ್ರಿಟಿಸ್ ಗಳ ಸಮ್ಮುಖದಲ್ಲೂ ಬಿಡುಗಡೆಯಾಗಲಿದೆ. ನಿಮ್ಮ ಪ್ರೀತಿ-ಪ್ರೋತ್ಸಾಹ ಸದಾ ಹೀಗೆ ಇರಲಿ ಎಂದು ಪೋಸ್ಟ್ ಮಾಡಿದ್ದು, ಅಭಿಮಾನಿಗಳ ನಿರೀಕ್ಷೆ ಗರಿಗೆದರಿದೆ. 

Tags: ಡೆವಿಲ್ ರಿಲೀಸ್ ಡೇಟ್ದಿ ಡೆವಿಲ್ನಟ ದರ್ಶನ್ಮೋಷನ್ ಪೋಸ್ಟರ್
Previous Post

ರೈತ ಕುಟುಂಬದ ಯುವಕರಿಗೆ ಎದುರಾಗಿರುವ ವಧುಗಳ ಕೊರತೆ

Next Post

ರೌಡಿಶೀಟರ್ ಮರ್ಡರ್ ಕೇಸ್ ನಲ್ಲಿ ಎಂ.ಎಲ್.ಎ ಪಾತ್ರ ..? – ಶಾಸಕ ಭೈರತಿ ಬಸವರಾಜ್ ವಿರುದ್ಧ F.I.R

Related Posts

Top Story

CM Siddaramaiah: ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ..!!

by ಪ್ರತಿಧ್ವನಿ
July 17, 2025
0

ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ...

Read moreDetails

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು..!!

July 17, 2025

Hrutika Srinivas: “ಜಾಕಿ-42” ಚಿತ್ರದಲ್ಲಿ ಕಿರಣ್ ರಾಜ್ ಗೆ ಹೃತಿಕಾ ಶ್ರೀನಿವಾಸ್ ನಾಯಕಿ .

July 17, 2025

Eltu Mutta: ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ ಅವರಿಂದ “ಎಲ್ಟು ಮುತ್ತಾ” ಚಿತ್ರದ ಟ್ರೇಲರ್ ಅನಾವರಣ .

July 17, 2025

Madhu Bangarappa: ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ : ಮಧು ಬಂಗಾರಪ್ಪ – ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ

July 17, 2025
Next Post
ರೌಡಿಶೀಟರ್ ಮರ್ಡರ್ ಕೇಸ್ ನಲ್ಲಿ ಎಂ.ಎಲ್.ಎ ಪಾತ್ರ ..? – ಶಾಸಕ ಭೈರತಿ ಬಸವರಾಜ್ ವಿರುದ್ಧ F.I.R

ರೌಡಿಶೀಟರ್ ಮರ್ಡರ್ ಕೇಸ್ ನಲ್ಲಿ ಎಂ.ಎಲ್.ಎ ಪಾತ್ರ ..? - ಶಾಸಕ ಭೈರತಿ ಬಸವರಾಜ್ ವಿರುದ್ಧ F.I.R

Recent News

Top Story

CM Siddaramaiah: ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ..!!

by ಪ್ರತಿಧ್ವನಿ
July 17, 2025
Top Story

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು..!!

by ಪ್ರತಿಧ್ವನಿ
July 17, 2025
Top Story

Hrutika Srinivas: “ಜಾಕಿ-42” ಚಿತ್ರದಲ್ಲಿ ಕಿರಣ್ ರಾಜ್ ಗೆ ಹೃತಿಕಾ ಶ್ರೀನಿವಾಸ್ ನಾಯಕಿ .

by ಪ್ರತಿಧ್ವನಿ
July 17, 2025
Top Story

Eltu Mutta: ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ ಅವರಿಂದ “ಎಲ್ಟು ಮುತ್ತಾ” ಚಿತ್ರದ ಟ್ರೇಲರ್ ಅನಾವರಣ .

by ಪ್ರತಿಧ್ವನಿ
July 17, 2025
Top Story

Madhu Bangarappa: ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ : ಮಧು ಬಂಗಾರಪ್ಪ – ಲಕ್ಷ್ಮೀ ಹೆಬ್ಬಾಳಕರ್ ಚರ್ಚೆ

by ಪ್ರತಿಧ್ವನಿ
July 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದೊಡ್ಡ ತೂಗುಸೇತುವೆ

ದೊಡ್ಡ ತೂಗುಸೇತುವೆ

July 18, 2025

CM Siddaramaiah: ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ..!!

July 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada