• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಎರಡು ದಿನಗಳ ಕಾಂಗ್ರೆಸ್ ನವ ಸಂಕಲ್ಪ ಶಿಬಿರ ಅಂತ್ಯ

Any Mind by Any Mind
June 3, 2022
in ಕರ್ನಾಟಕ
0
ಎರಡು ದಿನಗಳ ಕಾಂಗ್ರೆಸ್ ನವ ಸಂಕಲ್ಪ ಶಿಬಿರ ಅಂತ್ಯ
Share on WhatsAppShare on FacebookShare on Telegram

ರಾಜ್ಯದಲ್ಲಿ ಕೆಪಿಸಿಸಿ ಎರಡು ದಿನಗಳ ಕಾಲ (ಜೂನ್ 2 & 3) ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನ ಶಿಬಿರ ಕೊನೆಗೊಂಡಿದೆ. ಇತ್ತೀಚೆಗೆ AICC ರಾಜಸ್ಥಾನದ ಉದಯ್ ಪುರದಲ್ಲಿ ನಡೆಸಿದ್ದ ಚಿಂತನ್ ಶಿಬಿರದ ಮಾದರಿಯಲ್ಲೇ ನಗರದ ಹೊರವಲಯದಲ್ಲಿ ರಾಜ್ಯ ಕಾಂಗ್ರೆಸ್ ಕೂಡ ಚಿಂತನ್ ಶಿಬಿರ ಹಮ್ಮಿಕೊಂಡಿತ್ತು. ಶಿಬಿರದಲ್ಲಿ ರಾಜ್ಯದ ಎಲ್ಲಾ ಪ್ರಮುಖ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದು, ಮುಂದಿನ ಚುನಾವಣೆ ದೃಷ್ಟಿಯಿಂದ ಈ ಶಿಬಿರ ಮಹತ್ವದ್ದಾಗಿದೆ. ಶಿಬಿರದ ಕೊನೆಯಲ್ಲಿ ಮಾಧ್ಯಮಗೋಷ್ಠಿ ಕರೆದು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಾವು ಶಿಬಿರದಲ್ಲಿ ಕೃಷಿ, ಆರ್ಥಿಕ, ಪಕ್ಷ ಸಂಘಟನೆ, ರಾಜಕೀಯ ವಿದ್ಯಮಾನ, ಉದ್ಯೋಗ, ಮಹಿಳಾ ಹಾಗೂ ಸಾಮಾಜಿಕ ನ್ಯಾಯದ ಹೆಸರಿನಲ್ಲಿ 6 ಸಮಿತಿಗಳನ್ನು ರಚಿಸಿದ್ದೆವು. ಈ ಶಿಬಿರದಲ್ಲಿ ನಾಯಕರು, ಕಾರ್ಯಕರ್ತರು ಸೇರಿದಂತೆ ಒಟ್ಟು 600 ಮಂದಿ ಹಾಜರಿದ್ದರು. ದಿನಕ್ಕೆ ಸುಮಾರು 12 ರಿಂದ 13 ಗಂಟೆ ಚರ್ಚಿ ನಡೆದಿದೆ. ಶಿಬಿರದಲ್ಲಿ ತೆಗೆದುಕೊಳ್ಳಲಾದ ಕೆಲವು ಮಹತ್ವದ ನಿರ್ಧಾರಗಳನ್ನು ಮುಂದಿನ ದಿನಗಳಲ್ಲಿ ಜನರ ಮುಂದಿಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ADVERTISEMENT

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಎರಡು ವರ್ಷದಲ್ಲಿ ಅಮೃತ ನಗರೋತ್ಥಾನ ಯೋಜನೆ ಪೂರ್ಣಗೊಳಿಸಲು ಸಿಎಂ ಬೊಮ್ಮಾಯಿ ಸೂಚನೆ

Next Post

ಜವಾನ್‌ ಆಗಲು ರೆಡಿ ಎಂದ ಶಾರೂಖ್‌ ಖಾನ್‌: ನಯನತಾರಾ ಮೊದಲ ಬಾರಿ ಜೋಡಿ!

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
ಜವಾನ್‌ ಆಗಲು ರೆಡಿ ಎಂದ ಶಾರೂಖ್‌ ಖಾನ್‌: ನಯನತಾರಾ ಮೊದಲ ಬಾರಿ ಜೋಡಿ!

ಜವಾನ್‌ ಆಗಲು ರೆಡಿ ಎಂದ ಶಾರೂಖ್‌ ಖಾನ್‌: ನಯನತಾರಾ ಮೊದಲ ಬಾರಿ ಜೋಡಿ!

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada