• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಸ್ಕಿಯಲ್ಲಿ ಕಾಂಗ್ರೆಸ್‌ಗೆ ಗೆಲುವು: ಪಕ್ಷದ ಕಾರ್ಯಕರ್ತರು ವಿಜಯೋತ್ಸವ‌ ನಡೆಸದೆ‌ ಸಂಯಮದಿಂದ ವರ್ತಿಸಬೇಕು -ಸಿದ್ದರಾಮಯ್ಯ

Any Mind by Any Mind
May 2, 2021
in ಕರ್ನಾಟಕ
0
ಮಸ್ಕಿಯಲ್ಲಿ ಕಾಂಗ್ರೆಸ್‌ಗೆ ಗೆಲುವು: ಪಕ್ಷದ ಕಾರ್ಯಕರ್ತರು ವಿಜಯೋತ್ಸವ‌ ನಡೆಸದೆ‌ ಸಂಯಮದಿಂದ ವರ್ತಿಸಬೇಕು -ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಕರ್ನಾಟಕದಲ್ಲಿ ಏಪ್ರಿಲ್‌ 17 ರಂದು ಎರಡು ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಇಂದು ಮತದಾನ ಫಲಿತಾಂಶ ಪ್ರಕಟವಾಗಿದ್ದು, ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ ಭಾರೀ ಅಂತರದ ಗೆಲುವು ಸಾಧಿಸಿದ್ದು,  ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವನಗೌಡ ತುರವಿಹಾಳ ಅವರಿಗೆ ಅಭಿನಂದನೆಗಳು. ತುರುವಿಹಾಳ ಅವರಿಗೆ ಆಶೀರ್ವಾದ ಮಾಡಿದ ಕ್ಷೇತ್ರದ ಮತದಾರರಿಗೆ ಟ್ವಿಟರ್‌ ಮೂಲಕ ಹೃದಯಪೂರ್ವಕ ಕೃತಜ್ಞತೆ ಗಳನ್ನು ಸಲ್ಲಿಸಿದ್ದಾರೆ.

ಮಸ್ಕಿಯಲ್ಲಿ ಬಸನಗೌಡ ತುರುವಿಹಾಳ ಗೆಲುವಿಗೆ ಶ್ರಮಿಸಿದ ಪಕ್ಷದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕರೋನಾದಿಂದಾಗಿ ದೇಶ ಹಾಗೂ ರಾಜ್ಯ ಸೂತಕದ ಮನೆಯಾಗಿರುವುದರಿಂದ ಪಕ್ಷದ ಕಾರ್ಯಕರ್ತರು ವಿಜಯೋತ್ಸವ‌ ನಡೆಸದೆ‌ ಸಂಯಮದಿಂದ ವರ್ತಿಸಬೇಕೆಂದು‌ ಮನವಿ‌‌ ಮಾಡಿಕೊಂಡಿದ್ದಾರೆ.

Previous Post

TMC ಗೆಲುವಿಗೆ ಬೆನ್ನೆಲುಬಾದ ಪ್ರಶಾಂತ್‌ ಕಿಶೋರ್‌ ಚುನಾವಣಾ ತಂತ್ರಜ್ಞ ಹುದ್ದೆ ತ್ಯಜಿಸಲು ನಿರ್ಧಾರ

Next Post

ಚುನಾವಣಾ ಫಲಿತಾಂಶ: ಮೋದಿಗೆ ಏಕಾಂಗಿಯಾಗಿ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ‌ ಮರ್ಮಾಘಾತ ನೀಡಿದ್ದಾರೆ -ಸಿದ್ದರಾಮಯ್ಯ

Related Posts

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..
Top Story

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

by ಪ್ರತಿಧ್ವನಿ
March 3, 2026
0

ಬೆಂಗಳೂರು : ನಗರದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜೀವನಹಳ್ಳಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಇಂಧನ ಸಚಿವ ಕೆ.ಜೆ. ಜಾಋಜ್ ಜನರ ಸಮಸ್ಯೆಗಳನ್ನು ಆಲಿಸಿದರು. ಕ್ಷೇತ್ರದಲ್ಲಿ ಕೈಗೊಂಡಿರುವ...

Read moreDetails
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

March 3, 2026
ಕುಮಾರಸ್ವಾಮಿ ಷಡ್ಯಂತ್ರದಿಂದ ಪ್ರಜ್ವ‌ಲ್‌ನನ್ನು ಜೈಲಿಗೆ ಹಾಕಿಸಿದ್ದಾರೆ : ಕದಲೂರು ಉದಯ್ ಸ್ಫೋಟಕ ಆರೋಪ..!

ಕುಮಾರಸ್ವಾಮಿ ಷಡ್ಯಂತ್ರದಿಂದ ಪ್ರಜ್ವ‌ಲ್‌ನನ್ನು ಜೈಲಿಗೆ ಹಾಕಿಸಿದ್ದಾರೆ : ಕದಲೂರು ಉದಯ್ ಸ್ಫೋಟಕ ಆರೋಪ..!

March 3, 2026
Next Post
ಚುನಾವಣಾ ಫಲಿತಾಂಶ: ಮೋದಿಗೆ ಏಕಾಂಗಿಯಾಗಿ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ‌ ಮರ್ಮಾಘಾತ ನೀಡಿದ್ದಾರೆ -ಸಿದ್ದರಾಮಯ್ಯ

ಚುನಾವಣಾ ಫಲಿತಾಂಶ: ಮೋದಿಗೆ ಏಕಾಂಗಿಯಾಗಿ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ‌ ಮರ್ಮಾಘಾತ ನೀಡಿದ್ದಾರೆ -ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada