• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸದ್ಯದಲ್ಲೇ ಬಿಡುಗಡೆಯಾಗಲಿದೆ “ಕಾದಲ್ ಚಿತ್ರದ ಮೊದಲ ಹಾಡು .

ಪ್ರತಿಧ್ವನಿ by ಪ್ರತಿಧ್ವನಿ
July 25, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಲವ್ ಜಾನರ್ ನ ಈ ಚಿತ್ರದ ಚಿತ್ರೀಕರಣ ಆಗಸ್ಟ್ ನಲ್ಲಿ ಆರಂಭ

ADVERTISEMENT

ಕನ್ನಡದಲ್ಲಿ ಪ್ರೇಮಕಥೆಗಳುಳ್ಳ ಚಿತ್ರಗಳು ಸಾಕಷ್ಟು ‌ಬಂದಿವೆಯಾದರೂ, ಒಂದಕ್ಕಿಂತ ಒಂದು ವಿಭಿನ್ನ ಎನ್ನಬಹುದು. ಪ್ರೇಮಕಥೆಯೇ ಪ್ರಧಾನವಾಗಿರುವ ಆದರೆ ನಿರೂಪಣೆಯಲ್ಲಿ ಸ್ವಲ್ಪ ವಿಭಿನ್ನ ಎನ್ನಬಹುದಾದ ಚಿತ್ರ “ಕಾದಲ್”.

ವಿಜಯ್ ಪ್ರಿಯಾ ಅವರು ಈ ಪ್ರೇಮ ಕಥಾನಕಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಪ್ರಸ್ತುತ ” ಏಳು ಮಲೆ” ಚಿತ್ರದ ನಿರ್ದೇಶಕರೂ ಆಗಿರುವ ಪುನೀತ್ ರಂಗಸ್ವಾಮಿ “ಕಾದಲ್” ಗೆ ಸಂಭಾಷಣೆ ಬರೆದಿದ್ದಾರೆ. ಹಿತನ್ ಹಾಸನ್ ಸಂಗೀತ ಸಂಯೋಜನೆಯಲ್ಲಿ ಸುಮಧುರ ಹಾಡುಗಳು ಈ ಚಿತ್ರದಲ್ಲಿದೆ. ಮೊದಲ ಹಾಡಿನ ಪ್ರೋಮೊ ಬಿಡುಗಡೆಯಾಗಿದೆ. ಹಾಡು ಸದ್ಯದಲ್ಲೇ ಅನಾವರಣವಾಗಲಿದೆ. ಹಾಡಿನ ಪ್ರೋಮೊಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪುನೀತ್ ರಂಗಸ್ವಾಮಿ, ಭರ್ಜರಿ ಚೇತನ್ ಹಾಗೂ ಗೌರಿ ಸುತ ಅವರು ಹಾಡುಗಳನ್ನು ಬರೆದಿರುವ “ಕಾದಲ್” ಚಿತ್ರಕ್ಕೆ ರಾಜೇಶ್ ಆಚಾರ್ಯ ಛಾಯಾಗ್ರಹಣ ಹಾಗೂ ಸುಹಾಸ್ ಅಮೀನ್ ಅವರ ನೃತ್ಯ ನಿರ್ದೇಶನವಿದೆ.

ಹೆಚ್ ಆರ್ ಸುರೇಶ್ ಗೌಡ ರಾಮಾಂಜನಪ್ಪ ಹೆಣ್ಣೂರು ನಿರ್ಮಿಸುತ್ತಿರುವ “ಕಾದಲ್” ಚಿತ್ರದ ಚಿತ್ರೀಕರಣ ಆಗಸ್ಟ್ ನಲ್ಲಿ ಆರಂಭವಾಗಲಿದೆ. ನಾಯಕ ಹಾಗೂ ನಾಯಕಿ ಸೇರಿದಂತೆ ಚಿತ್ರದ ತಾರಾಬಳಗವನ್ನು ಸದ್ಯ ಗೌಪ್ಯವಾಗಿಟ್ಟಿರುವ ನಿರ್ದೇಶಕರು ಮುಂದಿನ ದಿನಗಳಲ್ಲಿ ಈ ಕುರಿತು ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

Tags: Elu MaleHithan HassanHR Suresh GowdaKadal Kannada MovieKannadakannada cinemaPunith RangaswamyRajesh AcharyasandalwoodSuhas AminVijay Priya
Previous Post

SSLC ಪರೀಕ್ಷಾ ನಿಯಮದಲ್ಲಿ ಬದಲಾವಣೆ..! ಇನ್ಮುಂದೆ 35% ಅಲ್ಲ..33% ಗೆ ವಿದ್ಯಾರ್ಥಿಗಳು ಪಾಸ್..?

Next Post

Shivaganga: ಹಾಡುಗಳ ಮೂಲಕ ಜನಮನ ಸೆಳೆಯುತ್ತಿದೆ “ಶಿವಗಂಗ” .

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post

Shivaganga: ಹಾಡುಗಳ ಮೂಲಕ ಜನಮನ ಸೆಳೆಯುತ್ತಿದೆ "ಶಿವಗಂಗ" .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada