• Home
  • About Us
  • ಕರ್ನಾಟಕ
Thursday, January 8, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪಾರ್ಕಿಂಗ್ ಲಾಟ್​ ಆಗಿ ಬದಲಾಗ್ತಿದೆ ಫುಟ್​ಪಾತ್​, ಕಸದ ರಾಶಿ ಕಂಡು ಸಾರ್ವಜನಿಕರು ಹೈರಾಣು

ಪ್ರತಿಧ್ವನಿ by ಪ್ರತಿಧ್ವನಿ
June 12, 2023
in ಕರ್ನಾಟಕ
0
ಪಾರ್ಕಿಂಗ್ ಲಾಟ್​ ಆಗಿ ಬದಲಾಗ್ತಿದೆ ಫುಟ್​ಪಾತ್​, ಕಸದ ರಾಶಿ ಕಂಡು ಸಾರ್ವಜನಿಕರು ಹೈರಾಣು
Share on WhatsAppShare on FacebookShare on Telegram

ಬೆಂಗಳೂರು : ವಾಹನಗಳ ಸಂಚಾರಕ್ಕೆ ಅಂತಾ ಹೇಗೆ ರಸ್ತೆಯಿರುತ್ತೋ ಅದೇ ರೀತಿ ಪಾದಚಾರಿಗಳ ಸಂಚಾರಕ್ಕೆಂದೇ ಫುಟ್​​ಪಾತ್​ಗಳನ್ನು ನಿರ್ಮಾಣ ಮಾಡಲಾಗಿರುತ್ತೆ. ಆದರೆ ನಗರದ ಬನಶಂಕರಿ ಮೂರನೇ ಹಂತದ ಜನತಾ ಬಜಾರ್​​ನಲ್ಲಿ ಮಾತ್ರ ಈ ನಿಯಮ ಲೆಕ್ಕಕ್ಕೇ ಇಲ್ಲ ಎಂಬಂತಾಗಿದೆ.

ADVERTISEMENT


ಹೌದು..! ಪಾದಚಾರಿಗಳ ಮಾರ್ಗದಲ್ಲಿ ನುಗ್ಗುವ ವಾಹನ ಸವಾರರು ಫುಟ್​ಪಾತ್​ಗಳ ಮೇಲೆಯೇ ಪಾರ್ಕಿಂಗ್​ ಮಾಡುತ್ತಿದ್ದಾರೆ. ದ್ವಿಚಕ್ರ ವಾಹನಗಳ ಸಂಚಾರಿಗಳಂತೂ ಫುಟ್​ಪಾತ್​ಗಳನ್ನೇ ರಸ್ತೆಯಾಗಿ ಮಾಡಿಕೊಂಡಿದ್ದು ಇವೆಲ್ಲದರ ಪರಿಣಾಮವಾಗಿ ಫುಟ್​ಪಾತ್​ ಮಾರ್ಗದ ತುಂಬೆಲ್ಲ ಹೊಂಡಾಗುಂಡಿ ನಿರ್ಮಾಣವಾಗಿದೆ.


ಇಷ್ಟು ಸಾಲದು ಎಂಬಂತೆ ಫುಟ್​ಪಾತ್​ ಮಾರ್ಗದಲ್ಲಿ ಕಸದ ರಾಶಿ ಕೂಡ ಇದ್ದು ಹೀಗಾದರೆ ನಾವು ನಡೆಯೋದು ಎಲ್ಲಿ ಸ್ವಾಮಿ ಅಂತಾ ಸಾರ್ವಜನಿಕರು ಪ್ರಶ್ನೆ ಮಾಡ್ತಿದ್ದಾರೆ. ಈ ಹಿಂದೆ ಜನತಾ ಬಜಾರ್​ ನಿಮಾಸಿಗಳು ದ್ವಿಚಕ್ರ ವಾಹನ ಸವಾರರಿಂದ ನಮಗೆ ಕಿರಿಕಿರಿಯುಂಟಾಗ್ತಿದೆ ಅಂತಾ ವಿಶಿಷ್ಟವಾಗಿ ಪ್ರತಿಭಟನೆ ಕೂಡ ನಡೆಸಿದ್ದರು. ಆದರೂ ಸಹ ಯಾವುದೇ ಪ್ರಯೋಜನವಾದಂತೆ ಕಂಡು ಬಂದಿಲ್ಲ.


ಬನಶಂಕರಿ ಮೂರನೇ ಹಂತದ ಜನತಾ ಬಜಾರ್​ನಿಂದ ಹಿಡಿದು ಮೈಸೂರು ರಸ್ತೆ ಮಾರ್ಗವಾಗಿ ಹೋಗುವ ದಾರಿಯಲ್ಲಿರುವ ಫುಟ್​ಪಾತ್​ ಇಷ್ಟೊಂದು ಅವ್ಯವಸ್ಥೆಯಿಂದ ಕೂಡಿದ್ದು ಕೋಟಿ ಕೋಟಿ ಖರ್ಚು ಮಾಡಿ ಪಾಲಿಕೆ ನಿರ್ಮಿಸಿಕೊಟ್ಟ ಪಾದಚಾರಿ ಮಾರ್ಗ ಅಕ್ಷರಶಃ ಕಸದ ಗುಂಡಿಯಂತಾಗಿದೆ. ಈ ಕ್ಷೇತ್ರದ ಶಾಸಕರಾಗಿರುವ ರವಿ ಸುಬ್ರಹ್ಮಣ್ಯ ಈ ಬಗ್ಗೆ ಆದಷ್ಟು ಬೇಗ ಗಮನಹರಿಸಿ ಸಾರ್ವಜನಿಕರ ತೊಂದರೆಗೆ ಸ್ಪಂದಿಸಬೇಕಿದೆ.

Tags: BanashankariBBMPfootpathJantabazarMLA Ravi Subrahmanya
Previous Post

ರಾಜ್ಯದಲ್ಲಿ ವಿದ್ಯುತ್​ ಬಿಲ್​ ಹೆಚ್ಚಳದ ಬಗ್ಗೆ ಸ್ಪಷ್ಟನೆ ನೀಡಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ

Next Post

ಬೆಂಗಳೂರು ಸ್ಲಂ ಜನರ ಗೋಳು ಕೇಳುವವರು ಯಾರು?

Related Posts

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ
Top Story

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
January 8, 2026
0

ಬೆಳಗಾವಿ: ಬೆಳಗಾವಿ(Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯಿರುವ ಇನಾಮ್‌ದಾರ್ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭೀಕರ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ (Boiler Explosion) ಚಿಕಿತ್ಸೆ ಫಲಿಸದೆ...

Read moreDetails
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

January 8, 2026
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

January 8, 2026
ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

January 8, 2026
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

January 8, 2026
Next Post
ಬೆಂಗಳೂರು ಸ್ಲಂ ಜನರ ಗೋಳು ಕೇಳುವವರು ಯಾರು?

ಬೆಂಗಳೂರು ಸ್ಲಂ ಜನರ ಗೋಳು ಕೇಳುವವರು ಯಾರು?

Please login to join discussion

Recent News

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ
Top Story

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
January 8, 2026
BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!
Top Story

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

by ಪ್ರತಿಧ್ವನಿ
January 8, 2026
ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು
Top Story

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅವಮಾನ ಆರೋಪ: ರಾಜಕೀಯ ಬೇಡ ಎಂದ ಗೃಹ ಸಚಿವರು

by ಪ್ರತಿಧ್ವನಿ
January 8, 2026
‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್
Top Story

‘ವರ್ಡ್ ಪವರ್ ಈಸ್ ವರ್ಲ್ಡ್ ಪವರ್’, ಕೊಟ್ಟ ಮಾತಿನಂತೆ ನಡೆಯಬೇಕು. ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!
Top Story

ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಬೈಲಹೊಂಗಲ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

January 8, 2026
BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

BBK 12: ಟಾಸ್ಕ್‌ನಲ್ಲಿ ಅಶ್ವಿನಿ ಗೌಡ ಅಬ್ಬರಕ್ಕೆ ಬಿಗ್‌ ಬಾಸ್‌ ಮನೆ ಮಂದಿ ಫುಲ್‌ ಶಾಕ್‌..!

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada