• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕ ಬಿಜೆಪಿ ಪಾಳ್ಯ ದಲ್ಲಿ ಅಧಿಕಾರ ಬಿಕ್ಕಟ್ಟಿಗೆ ಮಾಜಿ ಸಿಎಂ ಬೇಸರ

ಪ್ರತಿಧ್ವನಿ by ಪ್ರತಿಧ್ವನಿ
February 6, 2025
in Top Story, ಕರ್ನಾಟಕ, ರಾಜಕೀಯ
0
ಕರ್ನಾಟಕ ಬಿಜೆಪಿ ಪಾಳ್ಯ ದಲ್ಲಿ ಅಧಿಕಾರ ಬಿಕ್ಕಟ್ಟಿಗೆ ಮಾಜಿ ಸಿಎಂ ಬೇಸರ
Share on WhatsAppShare on FacebookShare on Telegram

ADVERTISEMENT

ರಾಜ್ಯ ರಾಜಕಾರಣದಲ್ಲಿನ ಬಿಕ್ಕಟ್ಟಿ ಪರಿಸ್ಥಿತಿಗೆ ಮಾಜಿ ಸಿಎಂ ಬೇಸರ ವ್ಯಕ್ತ ಪಡಿಸಿದ್ದಾರೆ ಸಿದ್ದರಾಮಯ್ಯ ಡಿಕೆಶಿವಕುಮಾರ್ ರೈ ಕಾಂಗ್ರೆಸ್ ಸರಕಾರ ಅತ್ಯಂತ ಕೇಕ್ ದುರಾಡಳಿತ ನಡೆದಿದ್ದು ಎಲ್ಲಾ ರಂಗದಲ್ಲೂ ವೈಫಲ್ಯ ಬಯಲಾಗಿದ್ದು . ಕಾಂಗ್ರೆಸ್ ಪಕ್ಷ ವಿರುದ್ಧ ರಾಜಕೀಯ ಸಮರ ಸಾರೋದು ಬಿಟ್ಟು ಅಧಿಕಾರ ಆಸೆ ಬಿಜೆಪಿ ಒಳಜಗಳ ಹೆಚ್ಚಾಗಿದೆ ಅಂದ್ರು ಪರೋಕ್ಷ ಬಾಗಿ ಯತ್ನಾಳ್. ಬಿವೈ ವಿಜಯೇಂದ್ರ. ಶ್ರೀ ರಾಮುಲು ಗಾಲಿ ಜನಾರ್ದನ ರೆಡ್ಡಿ ಗೆ ಮೇಲೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಬೇಸರ ವ್ಯಕ್ತ ಪಡಿಸಿದ್ದಾರೆ.


ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರಮೋದಿ ಯಾವರ ನೇತೃತ್ವದ ಈ ಪಕ್ಷ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆ ಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿಗೆ ಸಭೆಯನ್ನು ಕರೆಯುವ ಪ್ರಶ್ನೆಯ ಇಲ್ಲಾ.!





ಬಿಜೆಪಿ ಪಕ್ಷದಲ್ಲಿ ಎಲ್ಲರನ್ನೂ ಒಂದುಗೂಡಿಸಿ \ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನು ಒಬ್ಬ ಈ ಎರಡು ಬಣ ಕಡೆ ತಾಳ್ಮೆಯನ್ನು ಕಳೆದುಕೊಳ್ಳುವ ಕರ್ನಾಟಕ ಬಿಜೆಪಿಯ ಸರ್ವೋಚ್ಚ ನಾಯಕ್ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಇತರೆ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆ ಮೂಲಕ ಬಿಕ್ಕಟ್ಟನ್ನು ಬಗೆಯರಿಸಿ ಕೊಳ್ಳಬೇಕು ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ಬದ್ದರಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೇಸರ ವ್ಯಕ್ತ ಪಡಿಸಿದ್ದಾರೆ.

Tags: dr vijender singh chauhandr vijendra chauhandr vijendra chauhan interviewdr vijendra singh chouhan josh talksdr. vijendra chauhanupsc interview vijendra chauhanvijender chauhanvijender chauhan podcastvijender singh chauhanvijendra chauhanvijendra chauhan drishti iasvijendra chauhan josh talksvijendra chauhan mock interviewvijendra singh chauhanvijendra singh chauhan josh talksvijendra singh chauhan josh talks hindi
Previous Post

ಅನನ್ಯ ಪ್ರಸಾದ್: ಅಟ್ಲಾಂಟಿಕ್ ಮಹಾಸಾಗರವನ್ನು ಏಕಾಂಗಿಯಾಗಿ ದಾಟಿದ ಪ್ರಥಮ ಮಹಿಳೆ

Next Post

ಕೊಕುಂ: ಆರೋಗ್ಯಕ್ಕಾಗಿ ಒಂದು ಅಮೂಲ್ಯ ಹಣ್ಣು

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಕೊಕುಂ: ಆರೋಗ್ಯಕ್ಕಾಗಿ ಒಂದು ಅಮೂಲ್ಯ ಹಣ್ಣು

ಕೊಕುಂ: ಆರೋಗ್ಯಕ್ಕಾಗಿ ಒಂದು ಅಮೂಲ್ಯ ಹಣ್ಣು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada