• Home
  • About Us
  • ಕರ್ನಾಟಕ
Tuesday, October 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹೆಣ್ಣು ಕೊಡಲಿಲ್ಲ ಅಂತಾ ಗಾಂಜಾ ಪ್ಲ್ಯಾನ್‌.. ಇಂಜಿನಿಯರ್‌ ಅರೆಸ್ಟ್‌..

Krishna Mani by Krishna Mani
July 30, 2024
in Top Story, ಇದೀಗ, ವಿಶೇಷ
0
ಹೆಣ್ಣು ಕೊಡಲಿಲ್ಲ ಅಂತಾ ಗಾಂಜಾ ಪ್ಲ್ಯಾನ್‌.. ಇಂಜಿನಿಯರ್‌ ಅರೆಸ್ಟ್‌..
Share on WhatsAppShare on FacebookShare on Telegram

ವೈಯಕ್ತಿಕ ದ್ವೇಷದ ಹಿನ್ನೆಲೆ ಹೆಣ್ಣಿನ ಮನೆಯವರನ್ನು ಗಾಂಜಾ ಕೇಸ್‌ನಲ್ಲಿ ಸಿಕ್ಕಿಹಾಕಿಸಲು ಹೋಗಿ ತಾನೇ ಬೀಸಿದ ಬಲೆಗೆ ಸಿಕ್ಕಿ ಹಾಕಿಕೊಂಡಿದ್ದಾರೆ ಸರ್ಕಾರಿ ಇಂಜಿನಿಯರ್. ಸರ್ಕಾರಿ ನೌಕರಿಯಲ್ಲಿದ್ದರೂ ತನ್ನ ವೈಯಕ್ತಿಕ ದ್ವೇಷಕ್ಕಾಗಿ ಬೇರೆಯವರ ಮನೆಯ ಒಳಗಡೆ ಗಾಂಜಾ ಪ್ಯಾಕೆಟ್ ಎಸೆದ ಆರೋಪದ ಅಡಿಯಲ್ಲಿ ಅರೆಸ್ಟ್ ಮಾಡಲಾಗಿದೆ.

ADVERTISEMENT

ಮದುವೆ ಆಗಲು ಹೆಣ್ಣು ಕೊಡಲಿಲ್ಲ ಎಂಬ ಕಾರಣಕ್ಕೆ ದ್ವೇಷ ಸಾಧಿಇದ ಯುವಕ, ಹುಡುಗಿ ಮನೆಯವರನ್ನು ಸಿಕ್ಕಿಹಾಕಿಸಲು ಪ್ಲ್ಯಾನ್ ಮಾಡಿದ್ದ ಆಸಾಮಿ, 15 ರಿಂದ 20 ಗ್ರಾಂ ತೂಕದ 19 ಗಾಂಜಾ ಪ್ಯಾಕೆಟ್‌ಗಳನ್ನ ಮನೆ ಹಿಂಭಾಗ ಎಸೆದು ಸಿಕ್ಕಿಹಾಕಿಸಲು ಪ್ಲ್ಯಾನ್ ಮಾಡಿದ್ದ.

ಜುಲೈ ತಿಂಗಳ 13ರಂದು ರಾತ್ರಿ 10 ಗಂಟೆ ವೇಳೆಗೆ ಕಪ್ಪು ಕವರ್‌ನಲ್ಲಿ ಗಾಂಜಾ ಪ್ಯಾಕೆಟನ್ನು ತಂದು ಇನ್ನೊಬ್ಬನ ಕೈಯಿಂದ ಹುಡುಗಿ ಕಡೆಯ ಮನೆಯವರ ಹಿಂಭಾಗ ಎಸೆದು ಹೋಗಿದ್ದ. ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಂತಕುಮಾರ್ ಎಂಬಾತನನ್ನು ಬಂಧಿಸಲಾಗಿದೆ.

ಜಿತೇಂದ್ರ ಎಂಬುವವರ ಮನೆಗೆ ಹೆಣ್ಣು ನೋಡಲು ಹೋಗಿದ್ದ ಶಾಂತಕುಮಾರ್ ಎಂಬ ಸರ್ಕಾರಿ ಇಂಜಿನಿಯರ್, ಮದುವೆ ನಿಶ್ಚಯವಾಗುವ ವೇಳೆ ಮುರಿದು ಬಿದ್ದಿತ್ತು. ನಂತರ ಹುಡುಗಿಯ ಮನೆಯವರ ಮೇಲೆ ದ್ವೇಷ ಸಾಧಿಸುತ್ತಿದ್ದ ಎಂಜಿನಿಯರ್‌‌ ಶಾಂತಕುಮಾರ್, ಮತ್ತೊಬ್ಬ ವ್ಯಕ್ತಿಯ ಜೊತೆಗೆ ಸೇರಿಕೊಂಡು ಜಿತೇಂದ್ರ ಅವರ ಮನೆಯ ಹಿಂಭಾಗ ಗಾಂಜಾ ಪ್ಯಾಕೆಟ್ ಎಸೆದು ಸಿಕ್ಕಿಹಾಕಿಸಲು ಪ್ಲ್ಯಾನ್‌ ಮಾಡಿದ್ದ.

ಶಾಂತಕುಮಾರ್ ಸಹಚರನೊಬ್ಬ ಗಾಂಜಾ ಪ್ಯಾಕೆಟ್ ಎಸೆಯುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿತ್ತು. ಗಾಂಜಾ ಪ್ಯಾಕೆಟ್‌‌ ಅನ್ನು ಜಿತೇಂದ್ರ ಕುಮಾರ್ ಅವರ ಮನೆಯ ಹಿಂಭಾಗ ಎಸೆದು ನಂತರ ತಾನೇ ಅಬಕಾರಿ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದರು. ಆ ಬಳಿಕ ಜಿತೇಂದ್ರ ಮನೆಯಲ್ಲಿ ಗಾಂಜಾ ಹುಡುಕಾಡಿದ ಅಬಕಾರಿ ಅಧಿಕಾರಿಗಳು, ಏನೂ ಸಿಗದೆ ವಾಪಸ್‌ ಆಗಿದ್ರು.

ಬೆಳಗ್ಗೆ ಎದ್ದು ಕುಟುಂಬಸ್ಥರು ಮನೆಯ ಹಿಂಬದಿ ಸ್ವಚ್ಛಗೊಳಿಸುವಾಗ ಗಾಂಜಾ ಪ್ಯಾಕೆಟ್ ಕಣ್ಣಿಗೆ ಬಿದ್ದಿತ್ತು. ನಂತರ ಸಿಸಿಟಿವಿ ಪರಿಶೀಲಿಸಿದಾಗ ಪ್ರಕರಣ ಬಯಲಿಗೆ ಬಂದಿದೆ. ಹೆಣ್ಣು ಕೊಡಲಿಲ್ಲ ಅನ್ನೋ ಕಾರಣಕ್ಕೆ ಹುಡುಗಿ ಮನೆಯವರಿಗೆ ಕಿರುಕುಳ ಕೊಡುವ ಉದ್ದೇಶದಿಂದ ಹೀಗೆಲ್ಲಾ ಮಾಡಿದ್ದಾನೆ ಎನ್ನಲಾಗ್ತಿದೆ.

ಕೃಷ್ಣಮಣಿ

Tags: Drugs casemarriageshimoggaShivamoggastudent
Previous Post

ನಕ್ಷಲ್‌ ನಂಟು ಪ್ರಕರಣ ಆರೋಪದಲ್ಲಿ ಮನೆ ಮೇಲೆ ಧಾಳಿ ; ಕಲಾವಿದನಿಂದ ನಿರಾಕರಣೆ..

Next Post

ವಯನಾಡ್‌ ಭೂಕುಸಿತಕ್ಕೆ 9 ಮಂದಿ ಬಲಿ ; ಹತ್ತಾರು ನಾಗರಿಕರು ಮಣ್ಣಿನಡಿ ಸಿಲುಕಿರುವ ಶಂಕೆ

Related Posts

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ
Top Story

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

by ಪ್ರತಿಧ್ವನಿ
October 28, 2025
0

ನಾ ದಿವಾಕರ 1970ರ ದಶಕ ಕರ್ನಾಟಕದ ಮಟ್ಟಿಗೆ ಹೇಳುವುದಾದರೆ, ಪ್ರಜಾಪ್ರಭುತ್ವದ ಪಯಣದಲ್ಲಿ ಒಂದು ನಿರ್ಣಾಯಕ ಪರ್ವ. ಸ್ವತಂತ್ರ ಭಾರತದ ಪ್ರಜಾಪ್ರಭುತ್ವದ ಕನಸುಗಳು ಭಗ್ನವಾಗುತ್ತಿರುವ ಆತಂಕಗಳು ಹೆಚ್ಚಾಗಿ ವ್ಯಕ್ತವಾಗತೊಡಗಿದ್ದು...

Read moreDetails
ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

October 28, 2025
ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ

ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ

October 28, 2025
ಅಂಡರ್ ಬ್ರಿಡ್ಜ್ ನಲ್ಲಿ ಸಿಲುಕಿಕೊಂಡ ಕಂಟೇನರ್

ಅಂಡರ್ ಬ್ರಿಡ್ಜ್ ನಲ್ಲಿ ಸಿಲುಕಿಕೊಂಡ ಕಂಟೇನರ್

October 28, 2025
ಸಿಎಂ ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿ

ಸಿಎಂ ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿ

October 27, 2025
Next Post
ವಯನಾಡ್‌ ಭೂಕುಸಿತಕ್ಕೆ 9 ಮಂದಿ ಬಲಿ ; ಹತ್ತಾರು ನಾಗರಿಕರು ಮಣ್ಣಿನಡಿ ಸಿಲುಕಿರುವ ಶಂಕೆ

ವಯನಾಡ್‌ ಭೂಕುಸಿತಕ್ಕೆ 9 ಮಂದಿ ಬಲಿ ; ಹತ್ತಾರು ನಾಗರಿಕರು ಮಣ್ಣಿನಡಿ ಸಿಲುಕಿರುವ ಶಂಕೆ

Recent News

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ
Top Story

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

by ಪ್ರತಿಧ್ವನಿ
October 28, 2025
ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ
Top Story

ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

by ಪ್ರತಿಧ್ವನಿ
October 28, 2025
ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ
Top Story

ಸಚಿವ ಸ್ಥಾನ ನೀಡಲಿ ಅನ್ನೋದು ನಮ್ಮ ಒತ್ತಾಯ ಹಾನಗಲ್ ಶಾಸಕ ಶ್ರೀನಿವಾಸ ಮಾನೆ

by ಪ್ರತಿಧ್ವನಿ
October 28, 2025
ಅಂಡರ್ ಬ್ರಿಡ್ಜ್ ನಲ್ಲಿ ಸಿಲುಕಿಕೊಂಡ ಕಂಟೇನರ್
Top Story

ಅಂಡರ್ ಬ್ರಿಡ್ಜ್ ನಲ್ಲಿ ಸಿಲುಕಿಕೊಂಡ ಕಂಟೇನರ್

by ಪ್ರತಿಧ್ವನಿ
October 28, 2025
ಸಿಎಂ ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿ
Top Story

ಸಿಎಂ ಹೇಗೆ ಹೇಳುತ್ತಾರೋ ಹಾಗೆ ನಡೆಯುತ್ತೇವೆ: ಡಿಸಿಎಂ ಡಿ.ಕೆ. ಶಿ

by ಪ್ರತಿಧ್ವನಿ
October 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

ಸಮುದಾಯ 50 – ಮುಂಗಾಣ್ಕೆಯ ದಿಕ್ಕಿನಲ್ಲಿ

October 28, 2025
ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

ಕೆರೆ ಅಭಿವೃದ್ಧಿ ಮಾಡ್ತೀನಿ ಅಂತ ಹೇಳುತ್ತಾರೆ ಕೆರೆ ಅಭಿವೃದ್ಧಿ ಯಾವಾಗ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada