• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೆಣ್ಣು ಕೊಡಲಿಲ್ಲ ಅಂತಾ ಗಾಂಜಾ ಪ್ಲ್ಯಾನ್‌.. ಇಂಜಿನಿಯರ್‌ ಅರೆಸ್ಟ್‌..

Krishna Mani by Krishna Mani
July 30, 2024
in Top Story, ಇದೀಗ, ವಿಶೇಷ
0
ಹೆಣ್ಣು ಕೊಡಲಿಲ್ಲ ಅಂತಾ ಗಾಂಜಾ ಪ್ಲ್ಯಾನ್‌.. ಇಂಜಿನಿಯರ್‌ ಅರೆಸ್ಟ್‌..
Share on WhatsAppShare on FacebookShare on Telegram

ವೈಯಕ್ತಿಕ ದ್ವೇಷದ ಹಿನ್ನೆಲೆ ಹೆಣ್ಣಿನ ಮನೆಯವರನ್ನು ಗಾಂಜಾ ಕೇಸ್‌ನಲ್ಲಿ ಸಿಕ್ಕಿಹಾಕಿಸಲು ಹೋಗಿ ತಾನೇ ಬೀಸಿದ ಬಲೆಗೆ ಸಿಕ್ಕಿ ಹಾಕಿಕೊಂಡಿದ್ದಾರೆ ಸರ್ಕಾರಿ ಇಂಜಿನಿಯರ್. ಸರ್ಕಾರಿ ನೌಕರಿಯಲ್ಲಿದ್ದರೂ ತನ್ನ ವೈಯಕ್ತಿಕ ದ್ವೇಷಕ್ಕಾಗಿ ಬೇರೆಯವರ ಮನೆಯ ಒಳಗಡೆ ಗಾಂಜಾ ಪ್ಯಾಕೆಟ್ ಎಸೆದ ಆರೋಪದ ಅಡಿಯಲ್ಲಿ ಅರೆಸ್ಟ್ ಮಾಡಲಾಗಿದೆ.

ADVERTISEMENT

ಮದುವೆ ಆಗಲು ಹೆಣ್ಣು ಕೊಡಲಿಲ್ಲ ಎಂಬ ಕಾರಣಕ್ಕೆ ದ್ವೇಷ ಸಾಧಿಇದ ಯುವಕ, ಹುಡುಗಿ ಮನೆಯವರನ್ನು ಸಿಕ್ಕಿಹಾಕಿಸಲು ಪ್ಲ್ಯಾನ್ ಮಾಡಿದ್ದ ಆಸಾಮಿ, 15 ರಿಂದ 20 ಗ್ರಾಂ ತೂಕದ 19 ಗಾಂಜಾ ಪ್ಯಾಕೆಟ್‌ಗಳನ್ನ ಮನೆ ಹಿಂಭಾಗ ಎಸೆದು ಸಿಕ್ಕಿಹಾಕಿಸಲು ಪ್ಲ್ಯಾನ್ ಮಾಡಿದ್ದ.

ಜುಲೈ ತಿಂಗಳ 13ರಂದು ರಾತ್ರಿ 10 ಗಂಟೆ ವೇಳೆಗೆ ಕಪ್ಪು ಕವರ್‌ನಲ್ಲಿ ಗಾಂಜಾ ಪ್ಯಾಕೆಟನ್ನು ತಂದು ಇನ್ನೊಬ್ಬನ ಕೈಯಿಂದ ಹುಡುಗಿ ಕಡೆಯ ಮನೆಯವರ ಹಿಂಭಾಗ ಎಸೆದು ಹೋಗಿದ್ದ. ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಂತಕುಮಾರ್ ಎಂಬಾತನನ್ನು ಬಂಧಿಸಲಾಗಿದೆ.

ಜಿತೇಂದ್ರ ಎಂಬುವವರ ಮನೆಗೆ ಹೆಣ್ಣು ನೋಡಲು ಹೋಗಿದ್ದ ಶಾಂತಕುಮಾರ್ ಎಂಬ ಸರ್ಕಾರಿ ಇಂಜಿನಿಯರ್, ಮದುವೆ ನಿಶ್ಚಯವಾಗುವ ವೇಳೆ ಮುರಿದು ಬಿದ್ದಿತ್ತು. ನಂತರ ಹುಡುಗಿಯ ಮನೆಯವರ ಮೇಲೆ ದ್ವೇಷ ಸಾಧಿಸುತ್ತಿದ್ದ ಎಂಜಿನಿಯರ್‌‌ ಶಾಂತಕುಮಾರ್, ಮತ್ತೊಬ್ಬ ವ್ಯಕ್ತಿಯ ಜೊತೆಗೆ ಸೇರಿಕೊಂಡು ಜಿತೇಂದ್ರ ಅವರ ಮನೆಯ ಹಿಂಭಾಗ ಗಾಂಜಾ ಪ್ಯಾಕೆಟ್ ಎಸೆದು ಸಿಕ್ಕಿಹಾಕಿಸಲು ಪ್ಲ್ಯಾನ್‌ ಮಾಡಿದ್ದ.

ಶಾಂತಕುಮಾರ್ ಸಹಚರನೊಬ್ಬ ಗಾಂಜಾ ಪ್ಯಾಕೆಟ್ ಎಸೆಯುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿತ್ತು. ಗಾಂಜಾ ಪ್ಯಾಕೆಟ್‌‌ ಅನ್ನು ಜಿತೇಂದ್ರ ಕುಮಾರ್ ಅವರ ಮನೆಯ ಹಿಂಭಾಗ ಎಸೆದು ನಂತರ ತಾನೇ ಅಬಕಾರಿ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದರು. ಆ ಬಳಿಕ ಜಿತೇಂದ್ರ ಮನೆಯಲ್ಲಿ ಗಾಂಜಾ ಹುಡುಕಾಡಿದ ಅಬಕಾರಿ ಅಧಿಕಾರಿಗಳು, ಏನೂ ಸಿಗದೆ ವಾಪಸ್‌ ಆಗಿದ್ರು.

ಬೆಳಗ್ಗೆ ಎದ್ದು ಕುಟುಂಬಸ್ಥರು ಮನೆಯ ಹಿಂಬದಿ ಸ್ವಚ್ಛಗೊಳಿಸುವಾಗ ಗಾಂಜಾ ಪ್ಯಾಕೆಟ್ ಕಣ್ಣಿಗೆ ಬಿದ್ದಿತ್ತು. ನಂತರ ಸಿಸಿಟಿವಿ ಪರಿಶೀಲಿಸಿದಾಗ ಪ್ರಕರಣ ಬಯಲಿಗೆ ಬಂದಿದೆ. ಹೆಣ್ಣು ಕೊಡಲಿಲ್ಲ ಅನ್ನೋ ಕಾರಣಕ್ಕೆ ಹುಡುಗಿ ಮನೆಯವರಿಗೆ ಕಿರುಕುಳ ಕೊಡುವ ಉದ್ದೇಶದಿಂದ ಹೀಗೆಲ್ಲಾ ಮಾಡಿದ್ದಾನೆ ಎನ್ನಲಾಗ್ತಿದೆ.

ಕೃಷ್ಣಮಣಿ

Tags: Drugs casemarriageshimoggaShivamoggastudent
Previous Post

ನಕ್ಷಲ್‌ ನಂಟು ಪ್ರಕರಣ ಆರೋಪದಲ್ಲಿ ಮನೆ ಮೇಲೆ ಧಾಳಿ ; ಕಲಾವಿದನಿಂದ ನಿರಾಕರಣೆ..

Next Post

ವಯನಾಡ್‌ ಭೂಕುಸಿತಕ್ಕೆ 9 ಮಂದಿ ಬಲಿ ; ಹತ್ತಾರು ನಾಗರಿಕರು ಮಣ್ಣಿನಡಿ ಸಿಲುಕಿರುವ ಶಂಕೆ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ವಯನಾಡ್‌ ಭೂಕುಸಿತಕ್ಕೆ 9 ಮಂದಿ ಬಲಿ ; ಹತ್ತಾರು ನಾಗರಿಕರು ಮಣ್ಣಿನಡಿ ಸಿಲುಕಿರುವ ಶಂಕೆ

ವಯನಾಡ್‌ ಭೂಕುಸಿತಕ್ಕೆ 9 ಮಂದಿ ಬಲಿ ; ಹತ್ತಾರು ನಾಗರಿಕರು ಮಣ್ಣಿನಡಿ ಸಿಲುಕಿರುವ ಶಂಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada