• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಾಠ ಕಲಿಯದ ಸರಕಾರ.ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
October 12, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ನವದೆಹಲಿ: ತಮಿಳುನಾಡಿನ ಕಾವರೈಪೇಟೈ ಸಮೀಪ ಮೈಸೂರು-ದರ್ಭಾಂಗ ಬಾಗ್ ಮತಿ ಎಕ್ಸ್‌ಪ್ರೆಸ್ ರೈಲು- ಗೂಡ್ಸ್ ರೈಲು ನಡುವೆ ನಿನ್ನೆ ಸಂಜೆ ಸಂಭವಿಸಿದ ಅಪಘಾತದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

एक हवाई जहाज का हादसा होते-होते बचा तब तक तमिलनाडु में एक ट्रेन हादसा हो गया जिसमें बागमती एक्सप्रेस एक मालगाड़ी से टकरा गई तस्वीर बहुत भयावह है भगवान से विनती है सभी को सुरक्षितरखें#TrainAccident #Trichy #AirIndia pic.twitter.com/opKHPfb0gf

— Pankaj Rajbhar (@Pankaja2y) October 11, 2024

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಈ ಅವಘಡ ಒಡಿಶಾದ ರೈಲು ದುರಂತವನ್ನು ನೆನಪಿಸುವಂತಿದೆ. ಹಿಂದಿನ ಘಟನೆಗಳಿಂದ ಪಾಠ ಕಲಿಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.

ಹಲವು ಅಪಘಾತಗಳಲ್ಲಿ ಅನೇಕ ಜೀವಗಳನ್ನು ಕಳೆದುಕೊಂಡರೂ ಸರ್ಕಾರ ಯಾವುದೇ ಪಾಠ ಕಲಿತಂತಿಲ್ಲ. ಇದಕ್ಕೆ ಉನ್ನತ ಮಟ್ಟದಿಂದಲೇ ಹೊಣೆಗಾರರಾಗುತ್ತಾರೆ. ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು ಎಂದು ಪ್ರಶ್ನಿಸಿದ್ದಾರೆ.

ರೈಲು ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ರೈಲುಗಳ ನಡುವಿನ ಡಿಕ್ಕಿ ಬಗ್ಗೆ ಮಾಹಿತಿ ಬಂದ ತಕ್ಷಣ ಇಪ್ಪತ್ತೆರಡು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಿ, ಪ್ರಯಾಣಿಕರಿಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರು ತಾವು ತಲುಪಬೇಕಾದ ಸ್ಥಳ ತಲುಪಲು ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಆದರೆ ಪದೇ ಪದೇ ಸಂಭವಿಸುವ ರೈಲು ಅಪಘಾತಗಳನ್ನು ತಡೆಗಟ್ಟಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವನ್ನು ಅವರು ಒತ್ತಾಯಿಸಿದ್ದಾರೆ.

Tags: Congress PartyOpposition leader Rahul GandhiThe government has not learned its lesson.Rahul sparks against the centre.Train Accident
Previous Post

ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ; ಅರಮನೆ ಆವರಣದಲ್ಲಿ ವಜ್ರಮುಷ್ಠಿ ಕಾಳಗ

Next Post

IPLಗೆ ಧೋನಿ ಹೊಸ ಲುಕ್ – EXTREME COOL ಎಂದ ಸಿಎಸ್ ಕೆ !

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
IPLಗೆ ಧೋನಿ ಹೊಸ ಲುಕ್ – EXTREME COOL ಎಂದ ಸಿಎಸ್ ಕೆ !

IPLಗೆ ಧೋನಿ ಹೊಸ ಲುಕ್ - EXTREME COOL ಎಂದ ಸಿಎಸ್ ಕೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada