• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗ್ರಾಮೀಣ ಮಹಿಳಾ ಉದ್ಯಮಶೀಲರಿಗೆ ನೆರವಾಗಲು ಸರ್ಕಾರ ಜಿಲ್ಲಾ ಮಟ್ಟದಲ್ಲಿ “ಸ್ವಾವಲಂಭನೆ” ಕಾರ್ಯಕ್ರಮವನ್ನು ವಿಸ್ತರಿಸಲಿದೆ

ಪ್ರತಿಧ್ವನಿ by ಪ್ರತಿಧ್ವನಿ
August 29, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಕೋಲಾರದ ಸಾಮಾನ್ಯ ಬಡ ಕುಟುಂಬದ ಗೃಹಿಣಿ ಜಯಸುಧಾ ಜೀವನ ನಡೆಸಲು ಕಷ್ಟವಾಗುತಿತ್ತು.ಆಕೆಗೆ ಮೂರು ಬೆಳೆದು ನಿಂತ ಮಕ್ಕಳಿದ್ದರು. ನಿತ್ಯದ ಬದುಕಿನ ಅಗತ್ಯಗಳನ್ನು ಪೂರೈಸಿಕೊಳ್ಳಲು ಜಯಸುಧಾ ಅವರಿಗೆ ಸಾಧ್ಯವಾಗುತ್ತಿರಲಿಲ್ಲ.

ADVERTISEMENT

ಹೀಗಿರಲಾಗಿ ಭರವಸೆಯನ್ನೇ ಕಳೆದುಕೊಂಡಿದ್ದ ಜಯಸುಧಾ ಅವರಿಗೆ ಹೇಗೋ ಸರ್ಕಾರದ “ಸ್ವಾವಲಂಭನೆ” ಯೋಜನೆಯ ಪರಿಚಯವಾಗುತ್ತದೆ. ಈ ಯೋಜನೆಯಡಿಯಲ್ಲಿ ಸ್ವಸಹಾಯ ಗುಂಪುಗಳಲ್ಲಿನ ಮಹಿಳೆಯರ ಉದಮಶೀಲತೆಯ ಉತ್ಸಾಹವನ್ನು ಪೋಷಿಸುವ ಅವಕಾಶಗಳಿಗೆ ಆಕೆ ತೆರೆದುಕೊಂಡರು. ಕರ್ನಾಟಕ ರಾಷ್ಟೀಯ ಜೀವನೋಪಾಯ ಇಲಾಖೆಯ ಈ ಯೋಜನೆಯು ಜಯಸುಧಾ ಅವರ ಬದುಕನ್ನೇ ಬದಲಿಸಿಬಿಟ್ಟಿದೆ.

ಆಕೆ ಅಡುಗೆ ಹಾಗೂ ಆರೋಗ್ಯ ಸಂಬಂಧಿಸಿದ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡಲು ತೊಡಗಿದರು. ಇದೀಗ ಜಯಸುಧಾ ವಾರ್ಷಿಕ ಎರಡು ಲಕ್ಷ ರೂಪಾಯಿಗಳಷ್ಟು ವಹಿವಾಟು ನಡೆಸುತ್ತಿದ್ದಾರೆ. ಎರಡು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ “ ಉದ್ಯಮಶೀಲ ಮಹಿಳೆಯರ ರಾಷ್ಟ್ರ ಮಟ್ಟದ ಸಮಾವೇಶದಲ್ಲಿ ಜಯಸುಧಾ ಅವರಂತೆ ಸುಮಾರು 150 ಮಹಿಳೆಯರು ತಮ್ಮ ಯಶೋಗಾಥೆಯುನ್ನು ಹೇಳಿಕೊಂಡರು.

ಸಮಾವೇಶವನ್ನು ಉದ್ಘಾಟಿಸಿದ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ವೈಧ್ಯಕ್ಷೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಗ್ರಾಮೀಣ ಆರ್ಥಿಕತೆಗೆ ಕೊಡುಗೆ ನೀಡುತ್ತಿರುವ ಮಹಿಳಾ ಸ್ವಸಹಾಯ ಗುಂಪಿನ ಉದ್ಯಮಶೀಲ ಮಹಿಳೆಯರನ್ನು ಹಾಡಿಹೊಗಳಿದರು.

ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಡಾ.ಪಾಟೀಲರು ಸರ್ಕಾರದ ’ಸ್ವಾವಲಂಭನೆ” ಯೋಜನೆಯು ಗ್ರಾಮೀಣ ಮಹಿಳೆಯರನ್ನು ಉದ್ಯಮಶೀಲರನ್ನಾಗಿಸುವಲ್ಲಿ ಮತ್ತು ಸಶಕ್ತರನ್ನಾಗಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು. “ಸ್ವಾವಲಂಭನೆ” ಯೋಜನೆಯು ಐ ಐ ಎಂ ಬೆಂಗಳೂರಿನ ಸಹಯೋಗದಲ್ಲಿ 2023 ರ ಅಕ್ಟೋಬರ್ 11 ರಂದು ಉದ್ಘಾಟನೆಗೊಂಡಿತ್ತು.

ಈ ಕಾರ್ಯಕ್ರಮವು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಗಾಗಿ ನಮ್ಮ ಸಾಂಘಿಕ ಪ್ರಯತ್ನದ ಫಲ, ಇದು ಸ್ವಸಹಾಯ ಸಂಘಗಳ ಗ್ರಾಮೀಣ ಮಹಿಳೆಯರಲ್ಲಿ ಉದ್ಯಮಶೀಲತೆಯ ಉತ್ಸಾಹ ಚಿಮ್ಮಿಸುವ ಹಾಗೂ ಸುಸ್ಥಿರ ಬದುಕು ಕಟ್ಟಿಕೊಳ್ಳುವ ಮತ್ತು ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವ ಮಹತ್ವದ ಕಾರ್ಯಕ್ರಮವಾಗಿದೆ. ಇದರ ಗುರಿ 150 ಮಹಿಳಾ ಸ್ವಸಹಾಯ ಸಂಘಗಳ ಮಹಿಳೆಯರಿಗೆ ನೆರವು ಕೊಡುವುದಾಗಿತ್ತು ಆದರೆ ನಮ್ಮ ಗುರಿಯನ್ನೂ ದಾಟಿದ ಈ ಯೋಜನೆಯು ಗ್ರಾಮೀಣ ಭಾಗದಲ್ಲಿ ಮಹತ್ವದ ಮೈಲಿಗಲ್ಲನ್ನು ಸೃಷ್ಟಿಸಿದೆ ಎಂದು ಸಚಿವ ಡಾ. ಪಾಟೀಲರು ಅಭಿಮಾನದಿಂದ ನುಡಿದರು.

ಇದೀಗ 40,000 ಮಹಿಳೆಯರು ಸರ್ಕಾರದ ನೆರವಿಗೆ ಅರ್ಜಿ ಸಲ್ಲಿಸಿದ್ದಾರೆ, ಈ ಹಿನ್ನೆಲೆಯಲ್ಲಿ ಸರ್ಕಾರವು ಜಿಲ್ಲಾ ಮಟ್ಟದಲ್ಲಿ ಸ್ವಾವಲಂಭನೆ ಯೋಜನೆಯನ್ನು ಆರಂಭಿಸಲಿದೆ. ಅದರ ಫಲವಾಗಿ ಗ್ರಾಮೀಣ ಭಾಗದ ಹೆಚ್ಚಿನ ಮಹಿಳೆಯರಿಗೆ ಯೋಜನೆಯ ಅನುಕೂಲ ಸಿಗಲಿದೆ ಎಂದು ಹೇಳಿದರು.

ಕರ್ನಾಟಕ ಸರ್ಕಾರದ ಜೀವನೋಪಾಯ ಮಿಷನ್ ನ ನಿರ್ದೇಶಕರಾದ ಶ್ರೀವಿಧ್ಯಾ, ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕರಾದ ಅರ್ಜುನ್ ಒಡೆಯರ್, ಗ್ರಾಮೀಣ ಜೀವನೋಪಾಯ ಕೇಂದ್ರದ ನಿರ್ದೇಶಕರಾದ ಎಸ್.ಎಂ. ರಾಜೇಶ್ವರಿ, ತ್ರಿಪುರಾ ಜೀವನೋಪಾಯ ಮಿಷನ್ ನ ಸಿ.ಇ.ಒ ಅಜಿತ್ ಶುಕ್ಲಾ ದಾಸ್, ಹರಿಯಾಣ ಜೀವನೋಪಾಯ ಮಿಷನ್ ನ ಸಿ.ಇ.ಒ ಡಾ. ಅರವಿಂದ್ ಕೌರ್, ಕೊಲ್ಕತ್ತಾ ಐಐಎಂ ನ ಸಿ.ಇ.ಒ ಗೌರವ್ ಕಪೂರ್, ಪಶ್ಚಿಮ ಬಂಗಾಳದ ಜೀವನೋಪಾಯ ಮಿಷನ್ ನ ಸಿ.ಇ.ಒ ಸುದೀಪ್ ಸರ್ಕಾರ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

Tags: Congress Partye-marketMinister Dr. Sharan Prakash PatilSwavalambane” scheme
Previous Post

ಅವನೇನು ರೋಲ್‌ ಮಾಡೆಲ್ಲಾ ಸಮಾಜಕ್ಕೆ?

Next Post

ವಾಸ್ತವಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದೆ “ತದ್ವಿರುದ್ಧ”

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post

ವಾಸ್ತವಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದೆ "ತದ್ವಿರುದ್ಧ"

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada