• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಮ್ಮ ದೇಶದ ವಿರುದ್ಧ ಕೈ ಎತ್ತಿದವರ ಕೈಗಳು ಉಳಿಯುವುದಿಲ್ಲ – ನೀವೆಲ್ಲ ಏನು ಬಯಸಿದ್ದಿರೋ ಅದೇ ನಡೆಯಲಿದೆ : ರಾಜನಾಥ್ ಸಿಂಗ್ 

Chetan by Chetan
May 5, 2025
in Top Story, ಇದೀಗ, ದೇಶ, ರಾಜಕೀಯ
0
ನಮ್ಮ ದೇಶದ ವಿರುದ್ಧ ಕೈ ಎತ್ತಿದವರ ಕೈಗಳು ಉಳಿಯುವುದಿಲ್ಲ – ನೀವೆಲ್ಲ ಏನು ಬಯಸಿದ್ದಿರೋ ಅದೇ ನಡೆಯಲಿದೆ : ರಾಜನಾಥ್ ಸಿಂಗ್ 
Share on WhatsAppShare on FacebookShare on Telegram

ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಯ (Pahalgam terror attack) ನಂತರ ಭಾರತ ಉಗ್ರರ ವಿರುದ್ಧ, ಪಾಕಿಸ್ತಾನದ (Pakistan) ವಿರುದ್ಧ ದೊಡ್ಡ ಪ್ರತೀಕಾರ ತೀರಿಸಿಕೊಳ್ಳಬೇಕು ಎಂಬುದು ಇಡೀ ಭಾರತೀಯರ ಆಶಯವಾಗಿದೆ. ಈ ಕುರಿತು ಈಗಾಗಲೇ ಪ್ರಧಾನಿ ಮೋದಿ (Pm modi) ಮತ್ತು ಅಮಿತ್ ಶಾ (Amit shah)ಮಾತನಾಡಿದ್ದು ಊಹಿಸಿಕೊಳ್ಳಲು ಸಾಧ್ಯವಾಗದ ರೀತಿ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿದ್ದರು. 

ADVERTISEMENT
Screenshot

ಇದೀಗ ಈ ಬಗ್ಗೆ ಸಾಧು, ಸಂತರ ಸಮಾವೇಶದ ಬಹಿರಂಗ ವೇದಿಕೆಯಲ್ಲಿ ರಾಜನಾಥ್ ಸಿಂಗ್ ಮಾತನಾಡಿದ್ದು, ನಮ್ಮ ದೇಶದ ಮೇಲೆ ಕೈ ಎತ್ತುವವರಿಗೆ ತಕ್ಕ ಪ್ರತ್ಯುತ್ತರ ನೀಡುವುದು ನನ್ನ ಜವಾಬ್ದಾರಿ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. 

ಈ ಕುರಿತು ಮಾತನಾಡಿದ ಅವರು ನೀವೆಲ್ಲಾ ಏನು ಬಯಸಿದ್ದಿರೋ ಅದು ಆಗುತ್ತೆ ಎಂದು ದೇಶದ ಜನರಿಗೆ ಭರವಸೆ ನೀಡಿದ್ದಾರೆ. ಈ ಮೂಲಕ ಪಾಕಿಸ್ತಾನ ಹಾಗೂ ಉಗ್ರರ ಮೇಲೆ ಪ್ರತೀಕಾರದ ದಾಳಿ ನಿಶ್ಚಿತ ಎಂದು ಪರೋಕ್ಷವಾಗಿ ರಾಜನಾಥ್ ಸಿಂಗ್ ಹೇಳಿದ್ದಾರೆ. 

ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ, ಅವರ ಕಾರ್ಯಶೈಲಿಯ ಬಗ್ಗೆ ನಿಮಗೆಲ್ಲಾ ಚೆನ್ನಾಗಿಯೆ ಗೊತ್ತಿದೆ. ಹೀಗಾಗಿ ಎಲ್ಲಾ ಪ್ರಶ್ನೆಗಳಿಗೂ ಸದ್ಯದಲ್ಲೇ ಉತ್ತರ ಸಿಗಲಿದೆ ಎಂದು ಕೇಂದ್ರದ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. 

Tags: ಪಹಲ್ಗಾಮ್ ದಾಳಿಪಾಕಿಸ್ತಾನಭಯೋತ್ಪಾದನೆಭಾರತ ಪಾಕಿಸ್ತಾನ ಯುದ್ಧರಾಜನಾಥ್ ಸಿಂಗ್
Previous Post

ಮಂಗಳೂರಲ್ಲಿ ಕೊಲೆ.. ಖಾದರ್​ ವಿರುದ್ಧ ಆಕ್ರೋಶದ ಕಿಡಿ.. ಹಿಂದೂಗಳಿಗೆ ಬೆದರಿಕೆ..

Next Post

ಶಿವಾನಂದ ಪಾಟೀಲ್ ರಾಜೀನಾಮೆ ಒಂದು ನಾಟಕ – ರಾಜೀನಾಮೆ ಕೇವಲ ಒಂದು ಸಾಲಿನಲ್ಲಿ ಇರಬೇಕು : ಶಾಸಕಾ ವಿಶ್ವನಾಥ್ 

Related Posts

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!
Top Story

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

by ಪ್ರತಿಧ್ವನಿ
April 19, 2026
0

ಹಾವೇರಿ : ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು...

Read moreDetails
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
Next Post
ಶಿವಾನಂದ ಪಾಟೀಲ್ ರಾಜೀನಾಮೆ ಒಂದು ನಾಟಕ – ರಾಜೀನಾಮೆ ಕೇವಲ ಒಂದು ಸಾಲಿನಲ್ಲಿ ಇರಬೇಕು : ಶಾಸಕಾ ವಿಶ್ವನಾಥ್ 

ಶಿವಾನಂದ ಪಾಟೀಲ್ ರಾಜೀನಾಮೆ ಒಂದು ನಾಟಕ - ರಾಜೀನಾಮೆ ಕೇವಲ ಒಂದು ಸಾಲಿನಲ್ಲಿ ಇರಬೇಕು : ಶಾಸಕಾ ವಿಶ್ವನಾಥ್ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada