• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

New parliament building is a festival of democracy : ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಪ್ರಜಾಪ್ರಭುತ್ವದ ಹಬ್ಬ..!

Any Mind by Any Mind
May 26, 2023
in Uncategorized
0
New parliament building is a festival of democracy : ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಪ್ರಜಾಪ್ರಭುತ್ವದ ಹಬ್ಬ..!
Share on WhatsAppShare on FacebookShare on Telegram

ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮದ ವಿಚಾರ ಸಾಕಷ್ಟು ವಿವಾದಗಳಿಂದ ಕೂಡಿದೆ. ಒಂದು ಕಡೆ 19 ವಿರೋಧ ಪಕ್ಷಗಳು ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿದ್ರೆ, ಮತ್ತೊಂದು ಕಡೆ ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮಕ್ಕೆ ವ್ಯಾಪಕ ಬೆಂಬಲಗಳು ಕೂಡ ವ್ಯಕ್ತವಾಗ್ತಾ ಇದೆ.

ADVERTISEMENT

ಇದರ ನಡುವೆ ಇನ್ನು ಕೆಲವೊಂದುಷ್ಟು ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆಗೆ ಬೆಂಬಲ ವ್ಯಕ್ತಪಡಿಸಿದ್ದು ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂಬ ಅಭಿಪ್ರಾಯವನ್ನ ವ್ಯಕ್ತಪಡಿಸುತ್ತಾ ಇದ್ದಾರೆ ಹೀಗಾಗಿ ಕೆಲವೊಂದು ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮಕ್ಕೆ ಭಾಗಿಯಾಗುವುದು ಖಚಿತವಾಗಿದೆ.

ಆದರೆ ಈಗಾಗಲೇ ಬಹಿಷ್ಕರಿಸಿರುವ ದೇಶದ ಪ್ರಮುಖ 19 ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆಗೆ ಶಿಷ್ಟಾಚಾರ ಪಾಲನೆಯಾಗಿಲ್ಲ ಅದರಲ್ಲೂ ರಾಷ್ಟ್ರಪತಿಗಳಿಂದ ಸಂಸತ್ ಭವನದ ಉದ್ಘಾಟನೆಯಾಗಬೇಕು ಪ್ರಧಾನಿಗಳಿಂದ ಅಲ್ಲ ಪ್ರಧಾನಿಗಳು ನೂತನ ಸಂಸತ್ ಭವನವನ್ನ ಉದ್ಘಾಟನೆ ಮಾಡುವುದಾದರೆ ರಾಷ್ಟ್ರಪತಿ ಹುದ್ದೆಗೆ ಮಾಡುವ ಅಪಮಾನವಾಗಿರುತ್ತೆ ಹಾಗಾಗಿ ರಾಷ್ಟ್ರಪತಿವರಿಂದಲೇ ಉದ್ಘಾಟನೆ ಮಾಡಿಸುವುದು ಸೂಕ್ತ ಎಂಬ ಸಲಹೆಯನ್ನು ಕೇಂದ್ರ ಸರ್ಕಾರಕ್ಕೆ ನೀಡಿದವು ಆದರೆ ಪ್ರಮುಖ ವಿರೋಧ ಪಕ್ಷಗಳ ಸಲಹೆಯನ್ನ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡಿತ್ತು. ಇದೇ ಕಾರಣದಿಂದಾಗಿ ಇದೀಗ ಪ್ರಮುಖ ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮದಿಂದ ಹಿಂದೆ ಸೆರೆದಿವೆ ಇದು ಕೇಂದ್ರ ಸರ್ಕಾರವನ್ನ ಮುಜುಗರಕ್ಕೆ ಸಿಲುಕಿಸಿದೆ ಹೀಗಾಗಿ ಇದೀಗ ಕೇಂದ್ರದ ನಾಯಕರುಗಳು ಮಾಧ್ಯಮದ ಮುಂದೆ ಹೊಸ ಹೇಳಿಕೆಗಳನ್ನ ಕೊಡಲು ಮುಂದಾಗುತ್ತಿದ್ದಾರೆ.

ಇಂತಹ ನಾಯಕರಲ್ಲಿ ಇದೀಗ ವಿದೇಶಾಂಗ ಸಚಿವ ಜಯಶಂಕರ್ ವಿರೋಧ ಪಕ್ಷಗಳ ನಡೆಯನ್ನ ಟೀಕೆ ಮಾಡಿದ್ದು ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಪ್ರಜಾಪ್ರಭುತ್ವದ ಹಬ್ಬವಾಗಿದೆ, ರಾಜಕೀಯ ಮಾಡುವುದರಲ್ಲೂ ಇತಿಮಿತಿಗಳಿವೆ ಎಲ್ಲದರಲ್ಲೂ ಅಲ್ಲ, ನಾವೆಲ್ಲರೂ ಹೊಸ ಸಂಸತ್ ಭವನದ ಉದ್ಘಾಟನೆಯನ್ನು ಒಟ್ಟಾಗಿ ಸಂಭ್ರಮಿಸಬೇಕಿದೆ ಅಂತ ಹೇಳಿಕೆಯನ್ನು ನೀಡಿದ್ದಾರೆ. ಇದೀಗ ಜೈ ಶಂಕರ್ ಅವರ ಈ ಹೇಳಿಕೆಗೆ ವಿರೋಧ ಪಕ್ಷಗಳಿಂದ ಯಾವ ರೀತಿಯಾದ ಪ್ರತಿಕ್ರಿಯೆ ಬರಲಿದೆ ಅನ್ನೋದನ್ನ ಇನ್ನಷ್ಟೇ ಕಾದು ನೋಡಬೇಕಿದೆ

Tags: 20 Opposition parties20 to boycott25 parties to attend eventBJPBJP Governmentcelebrate it togetherCongress Partyestival of democracylatestnewsModiNarmadanew building of ParliamentNew Parliament inaugurationParliamentPMModipoliticisingrahulgandhiS Jaishankarನರೇಂದ್ರ ಮೋದಿಬಿಜೆಪಿ
Previous Post

ರೈತರಿಗಾಗಿ ಕಾರ್ಖಾನೆಗಳಿಗೆ ನೀರು ಸರಬರಾಜು ಬಂದ್​ : ಕಾರ್ಮಿಕರಿಗೆ ಹೆಚ್ಚಾಯ್ತು ನೀರಿನ ಸಮಸ್ಯೆ

Next Post

ಅನ್ಯಧರ್ಮದ ಯುವತಿ ಜೊತೆ ಸ್ನೇಹ : ಹಿಂದೂ ಪರ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

Related Posts

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ
Uncategorized

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

by ಪ್ರತಿಧ್ವನಿ
December 10, 2025
0

ಬೆಂಗಳೂರು: ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುತ್ತೇವೆ ಎಂದು ಐಟಿ ಕಂಪನಿಯ ಉದ್ಯೋಗಿಗೆ ಬರೋಬ್ಬರಿ 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ವಿನಯ್ ಗುರೂಜಿ ಸೇರಿ ಇಬ್ಬರನ್ನ ಜ್ಞಾನಭಾರತಿ...

Read moreDetails
Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

Belagavi Politics: ಲಕ್ಷ್ಮಣ್‌ ಸವದಿಗೆ ತೀವ್ರ ನಿರಾಸೆ ತಂದಿಟ್ಟ ಜಾರಕಿಹೊಳಿ ಬ್ರದರ್ಸ್‌ ತಂತ್ರ

December 13, 2025
*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

*ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಆರ್.ವಿ. ದೇವರಾಜ್ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ*

December 2, 2025
ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

November 17, 2025

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
Next Post
ಅನ್ಯಧರ್ಮದ ಯುವತಿ ಜೊತೆ ಸ್ನೇಹ : ಹಿಂದೂ ಪರ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಅನ್ಯಧರ್ಮದ ಯುವತಿ ಜೊತೆ ಸ್ನೇಹ : ಹಿಂದೂ ಪರ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada