• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

New parliament building is a festival of democracy : ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಪ್ರಜಾಪ್ರಭುತ್ವದ ಹಬ್ಬ..!

Any Mind by Any Mind
May 26, 2023
in Uncategorized
0
New parliament building is a festival of democracy : ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಪ್ರಜಾಪ್ರಭುತ್ವದ ಹಬ್ಬ..!
Share on WhatsAppShare on FacebookShare on Telegram

ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮದ ವಿಚಾರ ಸಾಕಷ್ಟು ವಿವಾದಗಳಿಂದ ಕೂಡಿದೆ. ಒಂದು ಕಡೆ 19 ವಿರೋಧ ಪಕ್ಷಗಳು ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿದ್ರೆ, ಮತ್ತೊಂದು ಕಡೆ ಹೊಸ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮಕ್ಕೆ ವ್ಯಾಪಕ ಬೆಂಬಲಗಳು ಕೂಡ ವ್ಯಕ್ತವಾಗ್ತಾ ಇದೆ.

ADVERTISEMENT

ಇದರ ನಡುವೆ ಇನ್ನು ಕೆಲವೊಂದುಷ್ಟು ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆಗೆ ಬೆಂಬಲ ವ್ಯಕ್ತಪಡಿಸಿದ್ದು ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂಬ ಅಭಿಪ್ರಾಯವನ್ನ ವ್ಯಕ್ತಪಡಿಸುತ್ತಾ ಇದ್ದಾರೆ ಹೀಗಾಗಿ ಕೆಲವೊಂದು ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮಕ್ಕೆ ಭಾಗಿಯಾಗುವುದು ಖಚಿತವಾಗಿದೆ.

ಆದರೆ ಈಗಾಗಲೇ ಬಹಿಷ್ಕರಿಸಿರುವ ದೇಶದ ಪ್ರಮುಖ 19 ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆಗೆ ಶಿಷ್ಟಾಚಾರ ಪಾಲನೆಯಾಗಿಲ್ಲ ಅದರಲ್ಲೂ ರಾಷ್ಟ್ರಪತಿಗಳಿಂದ ಸಂಸತ್ ಭವನದ ಉದ್ಘಾಟನೆಯಾಗಬೇಕು ಪ್ರಧಾನಿಗಳಿಂದ ಅಲ್ಲ ಪ್ರಧಾನಿಗಳು ನೂತನ ಸಂಸತ್ ಭವನವನ್ನ ಉದ್ಘಾಟನೆ ಮಾಡುವುದಾದರೆ ರಾಷ್ಟ್ರಪತಿ ಹುದ್ದೆಗೆ ಮಾಡುವ ಅಪಮಾನವಾಗಿರುತ್ತೆ ಹಾಗಾಗಿ ರಾಷ್ಟ್ರಪತಿವರಿಂದಲೇ ಉದ್ಘಾಟನೆ ಮಾಡಿಸುವುದು ಸೂಕ್ತ ಎಂಬ ಸಲಹೆಯನ್ನು ಕೇಂದ್ರ ಸರ್ಕಾರಕ್ಕೆ ನೀಡಿದವು ಆದರೆ ಪ್ರಮುಖ ವಿರೋಧ ಪಕ್ಷಗಳ ಸಲಹೆಯನ್ನ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡಿತ್ತು. ಇದೇ ಕಾರಣದಿಂದಾಗಿ ಇದೀಗ ಪ್ರಮುಖ ವಿರೋಧ ಪಕ್ಷಗಳು ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮದಿಂದ ಹಿಂದೆ ಸೆರೆದಿವೆ ಇದು ಕೇಂದ್ರ ಸರ್ಕಾರವನ್ನ ಮುಜುಗರಕ್ಕೆ ಸಿಲುಕಿಸಿದೆ ಹೀಗಾಗಿ ಇದೀಗ ಕೇಂದ್ರದ ನಾಯಕರುಗಳು ಮಾಧ್ಯಮದ ಮುಂದೆ ಹೊಸ ಹೇಳಿಕೆಗಳನ್ನ ಕೊಡಲು ಮುಂದಾಗುತ್ತಿದ್ದಾರೆ.

ಇಂತಹ ನಾಯಕರಲ್ಲಿ ಇದೀಗ ವಿದೇಶಾಂಗ ಸಚಿವ ಜಯಶಂಕರ್ ವಿರೋಧ ಪಕ್ಷಗಳ ನಡೆಯನ್ನ ಟೀಕೆ ಮಾಡಿದ್ದು ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಪ್ರಜಾಪ್ರಭುತ್ವದ ಹಬ್ಬವಾಗಿದೆ, ರಾಜಕೀಯ ಮಾಡುವುದರಲ್ಲೂ ಇತಿಮಿತಿಗಳಿವೆ ಎಲ್ಲದರಲ್ಲೂ ಅಲ್ಲ, ನಾವೆಲ್ಲರೂ ಹೊಸ ಸಂಸತ್ ಭವನದ ಉದ್ಘಾಟನೆಯನ್ನು ಒಟ್ಟಾಗಿ ಸಂಭ್ರಮಿಸಬೇಕಿದೆ ಅಂತ ಹೇಳಿಕೆಯನ್ನು ನೀಡಿದ್ದಾರೆ. ಇದೀಗ ಜೈ ಶಂಕರ್ ಅವರ ಈ ಹೇಳಿಕೆಗೆ ವಿರೋಧ ಪಕ್ಷಗಳಿಂದ ಯಾವ ರೀತಿಯಾದ ಪ್ರತಿಕ್ರಿಯೆ ಬರಲಿದೆ ಅನ್ನೋದನ್ನ ಇನ್ನಷ್ಟೇ ಕಾದು ನೋಡಬೇಕಿದೆ

Tags: 20 Opposition parties20 to boycott25 parties to attend eventBJPBJP Governmentcelebrate it togetherCongress Partyestival of democracylatestnewsModiNarmadanew building of ParliamentNew Parliament inaugurationParliamentPMModipoliticisingrahulgandhiS Jaishankarನರೇಂದ್ರ ಮೋದಿಬಿಜೆಪಿ
Previous Post

ರೈತರಿಗಾಗಿ ಕಾರ್ಖಾನೆಗಳಿಗೆ ನೀರು ಸರಬರಾಜು ಬಂದ್​ : ಕಾರ್ಮಿಕರಿಗೆ ಹೆಚ್ಚಾಯ್ತು ನೀರಿನ ಸಮಸ್ಯೆ

Next Post

ಅನ್ಯಧರ್ಮದ ಯುವತಿ ಜೊತೆ ಸ್ನೇಹ : ಹಿಂದೂ ಪರ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ಅನ್ಯಧರ್ಮದ ಯುವತಿ ಜೊತೆ ಸ್ನೇಹ : ಹಿಂದೂ ಪರ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಅನ್ಯಧರ್ಮದ ಯುವತಿ ಜೊತೆ ಸ್ನೇಹ : ಹಿಂದೂ ಪರ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

Please login to join discussion

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
Top Story

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada