
ಕಲಬುರಗಿ : ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah)ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (Deputy Chief Minister D.K. Shivakumar)ಮಂಗಳವಾರ ನಗರದ ಐವಾನ್ ಎ ಶಾಹಿ ಅತಿಥಿ ಗೃಹದಿಂದ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಕಲಬುರಗಿಯಲ್ಲಿ ನಡೆಯಲಿರುವ 19ನೇ ಸಚಿವ ಸಂಪುಟ ಸಭೆಗೆ (19th Cabinet meeting)ಕೆ.ಕೆ.ಎಸ್.ಆರ್.ಟಿ.ಸಿ ಸಾರಿಗೆ ಬಸ್ನಲ್ಲಿ ಮಿನಿವಿಧಾನ ಸೌಧಕ್ಕೆ ಆಗಮಿಸುವ ಮೂಲಕ ಗಮನ ಸೆಳೆದರು.

